Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ರಂಗದೊಳಗೆ ಹಾಡಿನ ಮಳೆ...

ರಂಗದೊಳಗೆ ಹಾಡಿನ ಮಳೆ...

-ಕಾರುಣ್ಯ-ಕಾರುಣ್ಯ16 Feb 2016 11:41 PM IST
share

ರಂಗಗೀತೆಗಳಿಗೆ ಅದರದೇ ಆದ ಇತಿಹಾಸವಿದೆ. ಆಯಾ ದೃಶ್ಯಗಳನ್ನು ಪರಿಣಾಮಕಾರಿಯಾಗಿ ಪ್ರೇಕ್ಷಕರಿಗೆ ದಾಟಿಸುವಲ್ಲಿ ರಂಗಗೀತೆಗಳ ನೆರವು ಬಹುದೊಡ್ಡದು. ಸಿನಿಮಾಗಳಲ್ಲಿ ಬಳಸುವಂತೆ ಹಾಡುಗಳನ್ನು ನಾಟಕಗಳಲ್ಲಿ ಬಳಸುವಂತಿಲ್ಲ. ಮೇಲೋಡ್ರಾಮಗಳಿಗೂ ಇಲ್ಲಿ ಅವಕಾಶವಿಲ್ಲ. ರಂಗಗೀತೆಗಳು ವಾಸ್ತವಕ್ಕೆ ಹೆಚ್ಚು ಹತ್ತಿರ ಇರುವಂತಹದು. ಆದುದರಿಂದಲೇ, ರಂಗಗೀತೆಗಳು ಸಿನಿಮಾ ಹಾಡುಗಳು ಅಥವಾ ಇನ್ನಿತರ ಯಾವುದೇ ಭಾವಗೀತೆಗಳಿಗಿಂತ ಭಿನ್ನವಾಗಿ ತನ್ನದೇ ಆದ ಸ್ಥಾನವನ್ನು ಸಾಹಿತ್ಯ ಕ್ಷೇತ್ರದಲ್ಲಿ ಪಡೆದುಕೊಂಡಿದೆ. ಹಾಡು, ದೃಶ್ಯವಾಗಿ ನೋಡುಗರನ್ನು ನೇರವಾಗಿ ತಟ್ಟುವಂತೆ ಮಾಡುತ್ತದೆ. ಇದೇ ಸಂದರ್ಭದಲ್ಲಿ ಗೀತೆಗಳು ನಾಟಕಗಳಿಗೆ ಪೂರಕವಾಗಿ ಉಳಿಯದೇ ಸ್ವಂತಿಕೆಯನ್ನು ಉಳಿಸಿಕೊಂಡಿರುತ್ತವೆ. ನಾಟಕದಾಚೆಗೂ ಅದು ಬೆಳೆಯುತ್ತದೆ. ಈ ನಿಟ್ಟಿನಲ್ಲಿ ನಾಟಕಕಾರ, ಲೇಖಕ ಯೋಗೇಶ್ ಮಾಸ್ಟರ್ ಅವರು, ಹಲವು ನಾಟಕಗಳಿಂದ ಆಯ್ದ ರಂಗಗೀತೆಗಳನ್ನು ಇಲ್ಲಿ ಒಟ್ಟು ಸೇರಿಸಿ ಅದಕ್ಕೆ ‘ಮಳೆ ಬಂದು ನಿಂತಾಗ’ ಎಂಬ ಹೆಸರು ನೀಡಿದ್ದಾರೆ.
ತಾವು ನಿರ್ದೇಶಿಸಿ, ಆಡಿಸಿದ ಬೇರೆ ಬೇರೆ ನಾಟಕಗಳಿಂದ ಆಯ್ದ ಸುಮಾರು 150 ರಂಗಗೀತೆಗಳು ಇಲ್ಲಿವೆ. ಕೋರಸ್‌ಗಳು ಹಾಡುವ ಗೀತೆಗಳು, ದೇವರನ್ನು ಸ್ತುತಿಸುವ ಹಾಡುಗಳು, ಪ್ರೇಮವನ್ನು ಅಭಿವ್ಯಕ್ತಿಸುವ ಹಾಡುಗಳು, ವಿಡಂಬನಾತ್ಮಕ ಧ್ವನಿಯುಳ್ಳಗೀತೆಗಳು, ದುಃಖ, ಸಂತೋಷ, ಸಂಭ್ರಮ, ವಿಷಾದ, ದುರಂತ ಹೀಗೆ ಬೇರೆ ಬೇರೆ ರಸಗಳನ್ನು ವ್ಯಕ್ತಪಡಿಸುವ ಸಾಲುಗಳನ್ನು ನಾವಿಲ್ಲಿ ಕಾಣಬಹುದಾಗಿದೆ. ಪುರಾಣ, ಇತಿಹಾಸ, ವರ್ತಮಾನ ಹೀಗೆ ವಿವಿಧ ಸಂದರ್ಭಗಳಿಗೆ ಪೂರಕವಾಗಿ ಇಲ್ಲಿ ಹಾಡುಗಳನ್ನು ಹೆಣೆಯಲಾಗಿದೆ.

ಇಲ್ಲಿರುವ ಹಾಡುಗಳನ್ನು ಬೇರೆ ನಾಟಕಗಳಿಗೂ ಬಳಸಬಹುದಾಗಿವೆ. ನಾಟಕ ಕ್ಷೇತ್ರಗಳಲ್ಲಿ ಆಸಕ್ತಿ ಇರುವ ಹೊಸಬರಿಗೆ ಈ ಹಾಡುಗಳು ಹಲವು ರೀತಿಯಲ್ಲಿ ಸ್ಫೂರ್ತಿಯಾಗಬಹುದು. ರಾಜಮಾರ್ಗ ಸಾಹಿತ್ಯ ಸಂಸ್ಕೃತಿ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 40 ರೂ. ಆಸಕ್ತರು 98868 05442 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ. 

share
-ಕಾರುಣ್ಯ
-ಕಾರುಣ್ಯ
Next Story
X