Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದ ಪರ ವಕೀಲರು ಹಾಜರಾಗದ...

ಸರಕಾರದ ಪರ ವಕೀಲರು ಹಾಜರಾಗದ ಹಿನ್ನೆಲೆಯಲ್ಲಿ ಹೈಕೋರ್ಟ್ ಅಸಮಾಧಾನ

ತಂಬಾಕು ಪೊಟ್ಟಣಗಳ ಮೇಲೆ ಎಚ್ಚರಿಕೆ ಚಿತ್ರ ಬಿಡಿಸಲು ಸುತ್ತೋಲೆ

ವಾರ್ತಾಭಾರತಿವಾರ್ತಾಭಾರತಿ16 Feb 2016 11:55 PM IST
share

ಬೆಂಗಳೂರು, ಫೆ.16: ಬೀಡಿ ಸೇರಿದಂತೆ ತಂಬಾಕು ಉತ್ಪನ್ನದ ಪೊಟ್ಟಣಗಳ ಮೇಲೆ ‘ಬೀಡಿ ಸೇವನೆ ಆರೋಗ್ಯಕ್ಕೆ ಹಾನಿಕರ’ ಎಂದು ಶೇ.85ರಷ್ಟು ಚಿತ್ರಾತ್ಮಕವಾಗಿ ಎಚ್ಚರಿಕೆ ಪ್ರಕಟಿಸಬೇಕೆಂಬ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಕೇಂದ್ರ ಸರಕಾರದ ಪರ ವಕೀಲರು ಹಾಜರಾಗದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
 ಮಂಗಳೂರಿನ ಕರ್ನಾಟಕ ಬೀಡಿ ಉದ್ಯಮ ಸಂಸ್ಥೆ ಸೇರಿದಂತೆ ಮತ್ತಿತರ ಬೀಡಿ ಮತ್ತು ಸಿಗರೇಟ್ ಕಂಪೆನಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳೀಮಠ ಅವರಿದ್ದ ನ್ಯಾಯಪೀಠ, ವಿಚಾರಣೆ ವೇಳೆ ಕೇಂದ್ರ ಸರಕಾರದ ಪರ ವಕೀಲರು ಹಾಜರಾಗದೆ ಅರ್ಜಿದಾರರಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿದ್ದಾರೆಯೇ ಎಂದು ಪ್ರಶ್ನಿಸಿತು. ಅರ್ಜಿಯ ಸಂಬಂಧ ಹೈಕೋರ್ಟ್ ಸುತ್ತೋಲೆಗೆ ಈ ಹಿಂದೆ ನೀಡಿದ್ದ ತಡೆ ತೆರವು ಕೋರಿ ಹೆಲ್ತ್ ಫಾರ್ ಮಿಷನ್ ಮತ್ತು ಕ್ಯಾನ್ಸ್‌ರ್ ರೋಗಿಗಳ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿಗಳನ್ನು ಪರಿಗಣಿಸುವುದಕ್ಕೆ ಸಾಧ್ಯವೇ ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸಬೇಕು. ಆರೋಗ್ಯಕ್ಕೆ ಸಂಬಂಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗಳು ತಡೆ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶವಿದ್ದು, ತಡೆ ಮುಂದುವರೆಸುವ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರಕಾರದ ಪರ ವಕೀಲರಿಗೆ ನ್ಯಾಯಪೀಠಕ್ಕೆ ತಿಳಿಸುವಂತೆ ಸೂಚನೆ ನೀಡಿದೆ.
  ಬೀಡಿ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮೇಲೆ ‘ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ’ ಎಂಬುದಾಗಿ ಪೊಟ್ಟಣದ ಶೇ.85ರಷ್ಟು ಭಾಗದಲ್ಲಿ ಚಿತ್ರಾತ್ಮಕವಾಗಿ ಎಚ್ಚರಿಕೆಯ ಸಂದೇಶವನ್ನು ಪ್ರಕಟಿಸಬೇಕು ಎಂದು ಸುತ್ತೋಲೆ ಹೊರಡಿಸಿತ್ತು. ಈ ಸುತ್ತೋಲೆಯ ಪ್ರಕಾರ 2016ರ ಮಾರ್ಚ್ ರಿಂದ ಎಲ್ಲ ಬೀಡಿ ಪೊಟ್ಟಣಗಳ ಮೇಲೆ ಕಡ್ಡಾಯವಾಗಿ ಎಚ್ಚರಿಕೆಯ ಸಂದೇಶವನ್ನು ಪ್ರಕಟಿಸಬೇಕಾಗಿತ್ತು. ಕೇಂದ್ರ ಸರಕಾರದ ಸುತ್ತೋಲೆಯನ್ನು ಪ್ರಕಟಿಸುವುದಕ್ಕೆ ಕಷ್ಟಸಾಧ್ಯವಾಗಿದ್ದು, ಸುತ್ತೋಲೆ ರದ್ದು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಕೇಂದ್ರ ಸಕಾರದ ಸುತ್ತೋಲೆಗೆ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X