Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ತಿಂಗಳೊಳಗೆ ಚಾಂಡಿ ಸರಕಾರಕ್ಕೆ ಪಾಠ...

ಎರಡು ತಿಂಗಳೊಳಗೆ ಚಾಂಡಿ ಸರಕಾರಕ್ಕೆ ಪಾಠ ಕಲಿಸುತ್ತೇವೆ: ಕೇರಳ ವ್ಯಾಪಾರಿ ಸಂಘಟನೆಯ ಅಧ್ಯಕ್ಷ ನಸೀರುದ್ದೀನ್

ವಾರ್ತಾಭಾರತಿವಾರ್ತಾಭಾರತಿ17 Feb 2016 3:50 PM IST
share
ಎರಡು ತಿಂಗಳೊಳಗೆ ಚಾಂಡಿ ಸರಕಾರಕ್ಕೆ ಪಾಠ ಕಲಿಸುತ್ತೇವೆ: ಕೇರಳ ವ್ಯಾಪಾರಿ ಸಂಘಟನೆಯ ಅಧ್ಯಕ್ಷ ನಸೀರುದ್ದೀನ್

 ತಿರುವನಂತಪುರಂ: ಬಾರ್ ನಿಷೇಧ ಹಾಗೂ ಲಂಚ ಹಗರಣ ಇತ್ಯಾದಿಗಳಿಂದ ಕೇರಳದ ಯುಡಿಎಫ್ ಸರಕಾರದ ವಿರುದ್ಧ ಉದ್ಯಮಿಗಳ ಹೋರಾಟ ಒಂದೆಡೆ ನಡೆಯುತ್ತಿದ್ದರೆ, ಅವರ ಹಿಂದೆಯೇ ವ್ಯಾಪಾರಿಗಳು ಉಮ್ಮನ್ ಚಾಂಡಿ ಸರಕಾರದ ವಿರುದ್ಧ ಯುದ್ಧ ಘೋಷಿಸಿದ್ದಾರೆ.

ನಿನ್ನೆ ಅಂಗಡಿ ಮುಚ್ಚಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಕಲ ಕ್ಷೇತ್ರಗಳಲ್ಲಿ ವ್ಯಾಪಾರಿಗಳನ್ನು ವಂಚಿಸುವ ನಿಲುವನ್ನು ಯುಡಿಎಫ್ ಸರಕಾರ ತಳೆದಿದೆ. ಎರಡು ತಿಂಗಳೊಳಗೆ ಸರಕಾರಕ್ಕೆ ಪಾಠ ಕಲಿಸಿ ಮುಂದೆ ಯಾರು ಆಳ್ವಿಕೆ ನಡೆಸಬೇಕೆಂಬುದನ್ನು ವ್ಯಾಪಾರಿಗಳು ತೀರ್ಮಾನಿಸಲಿದ್ದಾರೆ ಎಂದು ವ್ಯಾಪಾರ-ವಾಣಿಜ್ಯ ಏಕೋಪನ ಸಮಿತಿಯ ರಾಜ್ಯಾಧ್ಯಕ್ಷ ಟಿ.ನಸೀರುದ್ದೀನ್ ಹೇಳಿದ್ದಾರೆ.

ಹತ್ತುಸಾವಿರಕ್ಕೂ ಅಧಿಕ ಜನರು ಸೇರಿದ್ದ ಹೋರಾಟ ಘೋಷಣೆ ಸಮ್ಮೇಳನವನ್ನು ಉದ್ಘಾಟಿಸಿ ಮಾತಾಡಿದ ಅವರು ವ್ಯಾಪಾರಿಗಳು ಪ್ರಾಮಾಣಿಕವಾಗಿ ನೆರವಾದ್ದರಿಂದ ಯುಡಿಎಫ್ ಸರಕಾರ ಅಧಿಕಾರಕ್ಕೆ ಬಂತು. ಆದರೆ ಎಲ್ಲ ಕ್ಷೇತ್ರಗಳಲ್ಲೂ ವ್ಯಾಪಾರಿಗಳನ್ನು ವಂಚಿಸಲಾಗಿದೆ ಎಂದು ಉಮ್ಮನ್ ಚಾಂಡಿ ಸರಕಾರವನ್ನು ಕುಟುಕಿದ್ದಾರೆ. ವ್ಯಪಾರಿಗಳೊಂದಿಗೆ ಮಾಡಿಕೊಂಡ ಒಪ್ಪಂಡವನ್ನು ಸರಕಾರ ಉಲ್ಲಂಘಿಸಿದೆ. 

ಏಕೋಪನ ಸಮಿತಿ ಇನ್ನು ತಿರುಗುವುದು ಎಡಭಾಗಕ್ಕೋ ಬಲಭಾಗಕ್ಕೋ ಎಂಬುದನ್ನು ನಿರ್ಧರಿಸುವ ಸಭೆಯಿದು. ಮುಂದಿನ ಚುನಾವಣೆಯೊಂದಿಗೆ ವ್ಯಪಾರಿಗಳ ಧ್ವನಿ ವಿಧಾನ ಸಭೆಯಲ್ಲಿ ಮೊಳಗಲಿದೆ ಎಂದು ನಸೀರುದ್ದೀನ್ ಹೇಳಿದರು. 

ರಾಜ್ಯ ಕಾರ್ಯದರ್ಶಿ ಜೋಬ್ ವಿ. ಚುಂಗತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ಅದೇ ವೇಳೆ ಏಕೋಪನ ಸಮಿತಿ ಹಸನ್ ಕೋಯ ವಿಭಾಗ ನಿನ್ನೆ ಸೆಕ್ರೆಟರಿಯೇಟ್ ಬಳಿ ಧರಣಿ ನಡೆಸಿದೆ. ರಾಜ್ಯಾಧ್ಯಕ್ಷ ಕೆ. ಹಸನ್ ಮಾತನಾಡಿದರು. 

ಕೇರಳದ 600 ವ್ಯಾಪಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮೋದಿ ಸರಕಾರ ವ್ಯಾಪಾರಿಗಳಿಗೆ ಅನುಕೂಲ ನಿಲುವು ತಳೆಯುತ್ತಿದೆ ಎಂದು ನಸೀರುದ್ದೀನ್ ಹೇಳುತ್ತಾರೆ. ಇದರಿಂದಾಗಿ ಸಂಘಟನೆಯಲ್ಲಿ ಭಿನ್ನ ಮತ ಉಂಟಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X