Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದಸಂಸ್ಕತಿ, ಪರಂಪರೆ...

ದೇಶದಸಂಸ್ಕತಿ, ಪರಂಪರೆ ವಿಶ್ವಮಾನ್ಯವಾಗಿದ್ದು, ಐತಿಹಾಸಿಕ ನಿರ್ಮಾಣಗಳು ಎಂದೆಂದಿಗೂ ಯೋಗ್ಯವಾಗಿವೆ-ರಾಮಾಜೋಯಿಸ್

ವಾರ್ತಾಭಾರತಿವಾರ್ತಾಭಾರತಿ17 Feb 2016 6:00 PM IST
share

ಬೆಂಗಳೂರು,ಫೆ.17: ದೇಶದಸಂಸ್ಕತಿ, ಪರಂಪರೆ ವಿಶ್ವಮಾನ್ಯವಾಗಿದ್ದು, ಐತಿಹಾಸಿಕ ನಿರ್ಮಾಣಗಳು ಎಂದೆಂದಿಗೂ ಯೋಗ್ಯವಾಗಿವೆಎಂದು ಸುಪ್ರೀಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ ರಾಮಾಜೋಯಿಸ್ಅಭಿಪ್ರಾಯಪಟ್ಟಿದ್ದಾರೆ. ಸದಾಶಿವ ನಗರದಲ್ಲಿ ಆರಂಭಗೊಂಡಿರುವ ಮಹಾವಾಸ್ತು ಶಾಖೆಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸ್ಮಾರಕಗಳು ಜ್ಞಾನ ಬಂಢಾರಗಳು. ಅವುಗಳ ಬಗ್ಗೆ ಸಂಶೋಧನೆ ನಡೆದು ವಿದ್ಯಾರ್ಥಿಗಳಿಗೆ ವಾಸ್ತುಜ್ಞಾನದ ಆಳ ತಿಳಿಯುವಂತಾಗಬೇಕು ಎಂದರು.

ಯಾಂತ್ರಿಕತೆ ಮ್ತು ತಾಂತ್ರಿಕತೆ ಇಲ್ಲದಕಾಲದಲ್ಲಿ, ತಾಂಜಾವೂರಿನ ಬೃಹತ್ ದೇವಾಲಯ ನಿರ್ಮಾಣ, ಬೇಲೂರು-ಹಳೇಬೀಡಿನ ಶಿಲ್ಪಕಲಾಕೌಶಲ್ಯಗಳನ್ನು ನಮ್ಮ ಪೂರ್ವೀಕರು ಅದ್ಭುತವಾಗಿ ನಿರ್ಮಾಣ ಮಾಡಿದ್ದು ಇವು ನಮ್ಮ ಸಂಸ್ಕೃತಿಯ ಹೆಮ್ಮೆಯ ಪ್ರತೀಕಗಳು. ಹೀಗಾಗಿಯೇ ನಮ್ಮ ಇಂದಿನ ವಿದ್ಯಾರ್ಥಿಗಳು ವಾಸ್ತು ಶಿಕ್ಷಣವನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು ಎಂದು ಹೇಳಿದರು.

ವಾಸ್ತು ಶಾಸ್ತ್ರವು ಪಾರಂಪರಿಕ ವಿಧಾನವೆಂದು ಪರಿಗಣಿಸದೆ ಆಧುನಿಕ, ವೈಜ್ಞಾನಿಕ ದೃಷ್ಠಿಕೋನದಿಂದ ನೋಡುವಂತಾಗಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ಮಹಾವಾಸ್ತು ಸಂಸ್ಥಾಪಕ, ಖ್ಯಾತ ವಾಸ್ತು ಶಾಸ್ತ್ರಜ್ಞ ಡಾ.ಕುಷ್‌ದೀಪ್ ಬನ್ಸಾಲ್ ಮಾತನಾಡಿ, ವಿಶ್ವದಾದ್ಯಂತ ಗ್ರಾಹಕರನ್ನು ಹೊಂದಿರುವ ಭಾರತದ ಪ್ರಮುಖ ವಾಸ್ತು ಕನ್ಸಲ್ಟೆನ್ಸಿ ಮಹಾವಾಸ್ತು ಶಾಖೆ ಬೆಂಗಳೂರಿನಲ್ಲಿ ಆರಂಭವಾಗಿರುವುದು ಸಂತಸ ತಂದಿದೆ. ಶರವೇಗದಲ್ಲಿ ಬೆಳೆಯುತ್ತಿರುವ ಬೆಂಗಳೂರಿನ ರಿಯಲ್ ಎಸ್ಟೇಟ್, ಕಾರ್ಪೋರೇಟ್ ಸೆಕ್ಟರ್, ಬೃಹತ್ ವಸತಿ ಸಮುಚ್ಛಯ, ವೈಯಕ್ತಿಕ ಗೃಹ ಖರೀದಿದಾರರು ಸೇರಿದಂತೆ ಇತರೆ ವಸತಿ ಸೌಕರ್ಯಗಳಿಗೆ ಸಂಸ್ಥೆ ವಾಸ್ತು ದೊರಕಿಸಿಕಡಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X