Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಂಪುರ್: ಇನ್ನು ಡಿಗ್ರಿಇರುವವರು ಮಾತ್ರ...

ರಾಂಪುರ್: ಇನ್ನು ಡಿಗ್ರಿಇರುವವರು ಮಾತ್ರ ರಸಗೊಬ್ಬರ, ಕೀಟನಾಶಕ ಮಾರಬೇಕು! - ಕೇಂದ್ರಸರಕಾರದಿಂದ ಹೊಸ ಮಾನದಂಡ!

ವಾರ್ತಾಭಾರತಿವಾರ್ತಾಭಾರತಿ17 Feb 2016 6:31 PM IST
share

ರಾಂಪುರ್: ಕೇಂದ್ರ ಸರಕಾರ ಕೀಟನಾಶಕ ಮತ್ತು ರಸಗೊಬ್ಬರ ಮಾರುವವರಿಗೆ ಹೊಸ ಮಾನದಂಡವನ್ನು ತಯಾರಿಸಿದೆ. ಇದರ ಪ್ರಕಾರ ಕೃಷಿ ಅಥವಾ ವಿಜ್ಞಾನ ವಿಷಯದಲ್ಲಿ ಡಿಗ್ರಿ ಅಥವಾ ಡಿಪ್ಲೊಮಾ ಇರುವರು ಮಾತ್ರ ರಸಗೊಬ್ಬರ ಮತ್ತು ಕೀಟನಾಶಕದ ಅಂಗಡಿಯ ಪರವಾನಿಗೆ ಹೊಂದಬಹುದಾಗಿದೆ. ಪದವಿಯಾಧಾರದಲ್ಲಿಯೇ ಲೈಸೆನ್ಸ್ ನೀಡಲಾಗುವುದು. ಕೇಂದ್ರ ಸರಕಾರ ರೂಪಿಸಿರುವ ಹೊಸ ನಿಯಮ ಪ್ರಕಾರ ರಾಸಾಯನಿಕ ಗೊಬ್ಬರ ಕೀಟನಾಶಕ ಮಾರಟಕ್ಕೆ ಲೈಸೆನ್ಸ್ ಬೇಕಿದೆ. ಹಳೆಯ ಅಂಗಡಿಯವರಿಗೆ ಇದರ ಸೂಚನೆ ನೀಡಲಾಗಿದೆ.

ನಿಯಮ ಪ್ರಕಾರ ಎರಡು ವರ್ಷಗಳಲ್ಲಿ ಅವರು ಡಿಗ್ರಿ ಅಥವಾ ಡಿಪ್ಲೊಮಾ ಪಾಸು ಮಾಡಬೇಕಿದೆ. ದೇಶದಲ್ಲಿ ಖಾದ್ಯಬೀಜ, ಕೀಟನಾಶಕ ಅಂಗಡಿಯವರಲ್ಲಿ ಲೈಸೆನ್ಸ್ ಇದೆ ಆದರೆ ಅವರ ಬಳಿ ಕೃಷಿಗೆ ಸಂಬಂಧಿಸಿದ ಮಾಹಿತಿ ಇಲ್ಲ. ಹೊಸ ಹೊಸ ಕೃಷಿ ವಿಚಾರಗಳು ಅವರು ತಿಳಿದಿಲ್ಲ. ಆದ್ದರಿಂದ ಹೆಚ್ಚಿನ ಅಂಗಡಿಯವರು ಮಾಹಿತಿ ಕೊರತೆಯಿಂದ ರೈತರಿಗೆ ತಪ್ಪಾದ ಕೀಟನಾಶಕ ಇತ್ಯಾದಿಗಳನ್ನು ಅಥವಾ ಸಲಹೆ ನೀಡುತ್ತಿದ್ದಾರೆ. ಆದ್ದರಿಂದ ಸರಕಾರದ ಕೃಷಿಸಚಿವಾಲಯ ಹೊಸ ನಿಯಮವನ್ನು ರೂಪಿಸಿದೆ. ಹೊಸ ನಿಯಮ ಪ್ರಕಾರ ಕೃಷಿ ಅಥವಾ ವಿಜ್ಞಾನದ ವಿಷಯದಲ್ಲಿ ಡಿಗ್ರಿಯನ್ನು ಅಂಗಡಿಯವರು ಹೊಂದಿರಬೇಕಾಗಿದೆ. ಅದು ಇದ್ದರೆ ಮಾತ್ರ ಖಾದ್ಯ ಮತ್ತು ಕೀಟನಾಶಕ ಅಂಗಡಿಯನ್ನು ತೆರೆಬಹುದಾಗಿದೆ. ಡಿಗ್ರಿ ಆಧಾರದಲ್ಲಿಯೇ ಲೈಸೆನ್ಸ್ ನೀಡಲಾಗುತ್ತದೆ ಎಂದು ಕೇಂದ್ರ ಸರಕಾರದ ಗಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಅಂಗಡಿಯಲ್ಲಿ ಕೆಲಸ ಮಾಡುವ ನೌಕರರು ಕೂಡಾ ಡಿಗ್ರಿಯನ್ನು ಹೊಂದಿರಬೇಕಾಗಿದೆ. ಹಳೆಯ ಅಂಗಡಿದಾರರಿಗೆ ಡಿಗ್ರಿ ಪಡೆಯಲು ಎರಡು ವರ್ಷಗಳ ಸಮಯ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X