Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದುಬಾರಿ ಸ್ಮಾರ್ಟ್ ಫೋನ್ ಗಳಿಂದ ' ಫ್ರೀಡಂ...

ದುಬಾರಿ ಸ್ಮಾರ್ಟ್ ಫೋನ್ ಗಳಿಂದ ' ಫ್ರೀಡಂ ' ? 251 ರೂ.ನ ಮೊಬೈಲ್ನಲ್ಲಿ ಏನೇನಿದೆ ?

ವಾರ್ತಾಭಾರತಿವಾರ್ತಾಭಾರತಿ17 Feb 2016 6:33 PM IST
share
ದುಬಾರಿ ಸ್ಮಾರ್ಟ್ ಫೋನ್ ಗಳಿಂದ  ಫ್ರೀಡಂ  ?  251 ರೂ.ನ ಮೊಬೈಲ್ನಲ್ಲಿ ಏನೇನಿದೆ ?

ನವದೆಹಲಿ: ವಿಶ್ವದ ಅತ್ಯಂತ ಅಗ್ಗದ ಸ್ಮಾರ್ಟ್‌ಫೋನ್ ಬಿಡುಗಡೆಗೆ ಭಾರತೀಯ ಕಂಪನಿ ಸಜ್ಜಾಗಿದೆ.ನೋಯ್ಡ ಮೂಲದ ರಿಂಗಿಂಗ್ ಬೆಲ್ ಕಂಪನಿ ಫ್ರೀಡಂ-251 ಬಿಡುಗಡೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಹೌದು ಇದರ ಬೆಲೆ ಕೇವಲ 251 ರೂಪಾಯಿ. ಕಂಪನಿಯ ವೆಬ್‌ಸೈಟ್‌ನಲ್ಲಿ ಗುರುವಾರ (ಫೆ. 18) ಮುಂಜಾನೆ 6ರಿಂದ ಇದರ ಮಾರಾಟ ಆರಂಭವಾಗಲಿದ್ದು, ಫೆಬ್ರವರಿ 21ರ ರಾತ್ರಿ 8ಕ್ಕೆ ಮಾರಾಟ ಅಂತ್ಯವಾಗುತ್ತದೆ.

ಅದು ಯಶಸ್ವಿಯಾಗಬಹುದೇ? ನಮಗಿನ್ನೂ ತಿಳಿಯದು. ಆದರೆ ನಾವು ತಿಳಿದಿರುವುದು ಈ ಕೆಳಗಿನ ಹತ್ತು ಅಂಶಗಳು:

1. ಈ ಫೋನ್ ಇತ್ತೀಚಿನ ಆಂಡ್ರಾಯ್ಡಾ ಲಾಲಿಪಾಪ್ 5.1 ಆಪರೇಟಿಂಗ್ ಸಿಸ್ಟಂ ಮೂಲಕ ಕಾರ್ಯನಿರ್ವಹಿಸುತ್ತದೆ. ಇದು ಬಹುತೇಕ ಎಲ್ಲ ಆಪ್‌ಗಳನ್ನು ಧಾರಣೆ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿದೆ. ಇದು ಕಿಟ್‌ಕ್ಯಾಟ್‌ಗಿಂತ ಸುಧಾರಿತ ಅವತರಣಿಕೆಯಾಗಿದ್ದು, 1.3 ಗಿಗಾಹರ್ಟ್ಸ್ ಕ್ವಾಡ್-ಕೋರ್ ಪ್ರೊಸೆಸರ್ ಹೊಂದಿದೆ.

2. ಇದು ಮಿಂಚಿನ ವೇಗದ ವೆಬ್ ಬ್ರೌಸಿಂಗ್‌ಗಾಗಿ 3ಜಿಗೆ ಅನುಕೂಲಕರವಾಗಿದೆ.

3. ಇದು ನಾಲ್ಕು ಇಂಚಿನ ಸ್ಕ್ರೀನ್ ಹೊಂದಿದ್ದು, ಇದು 5000 ರೂಪಾಯಿ ಬೆಲೆಯ ಫೋನ್‌ಗಳಷ್ಟೇ ಗಾತ್ರ ಹೊಂದಿದೆ.

4. ಇದು ಒಂದು ಜಿಬಿ ರ್ಯಾಮ್ ಒಳಗೊಂಡಿದ್ದು, ವಾಟ್ಸಪ್, ಫೇಸ್‌ಬುಕ್, ಟ್ವಿಟ್ಟರ್ ಹಾಗೂ ಇತರ ಆಪ್‌ಗಳನ್ನು ಅಳವಡಿಸಿಕೊಳ್ಳಲು ಸ್ಥಳಾವಕಾಶ ಹೊಂದಿದೆ.

5. ಇದು 8ಜಿಬಿ ಅಂತರ್ಗತ ಮೆಮೊರಿ ಹೊಂದಿದ್ದು, ಇದನ್ನು 32 ಜಿಬಿವರೆಗೂ ಮೈಕ್ರೊ ಎಸ್‌ಡಿ ಕಾರ್ಡ್ ಸಹಾಯದಿಂದ ವಿಸ್ತರಿಸಬಹುದು. ಆದರೆ ಮೈಕ್ರೊ ಎಸ್‌ಡಿ ಕಾರ್ಡ್ ಈ ಫೋನ್‌ಗಿಂತ ದುಬಾರಿ.

6. ಇದರಲ್ಲಿ ನೀವು ಎರಡೂ ಬದಿಗಳಲ್ಲಿ ಕ್ಯಾಮೆರಾ ಕೂಡಾ ಹೊಂದಿರುತ್ತೀರಿ. ಹಿಂಬದಿ 3.2 ಮೆಗಾಪಿಕ್ಸೆಲ್ ಕ್ಯಾಮೆರಾ ಇದ್ದರೆ, ಮುಂದುಗಡೆ 0.3 ಮೆಗಾಪಿಕ್ಸೆಲ್ ಕ್ಯಾಮರಾ ಅಳವಡಿಸಲಾಗಿದೆ.

7. ಈ ಫೋನ್‌ನಲ್ಲಿ 1450 ಎಂಎಎಚ್ ಬ್ಯಾಟರಿ ಅಳವಡಿಸಲಾಗಿದ್ದು, ಇದು ಒಂದು ದಿನವೂ ಬಾಳಿಕೆ ಬಾರದು. ಆದರೆ ಬೆಲೆಯ ಹಿನ್ನೆಲೆಯಲ್ಲಿ ಯಾರೂ ಇದನ್ನು ಆಕ್ಷೇಪಿಸುವಂತಿಲ್ಲ.

8. ಇದರ ಚಾಲನಾ ಸಮಾರಂಭ ನವದೆಹಲಿಯಲ್ಲಿ ನಡೆಯಲಿದ್ದು, ಸಂಸದ ಮುರಳಿ ಮನೋಹರ ಜೋಶಿ, ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಅವರು ಭಾಗವಹಿಸುವರು.

9. ಇದರಲ್ಲಿ ಮಹಿಳೆಯರು, ರೈತರು, ಮೀನುಗಾರರು ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವ ಕೆಲ ಆಪ್‌ಗಳನ್ನು ಮೊದಲೇ ಅಳವಡಿಸಲಾಗಿದೆ. ಮಹಿಳಾ ಸುರಕ್ಷೆ, ಸ್ವಚ್ಛಭಾರತ, ಮೀನುಗಾರರು, ರೈತರು, ವೈದ್ಯಕೀಯ, ಗೂಗಲ್ ಪ್ಲೇ, ವಾಟ್ಸಪ್, ಫೇಸ್‌ಬುಕ್, ಯು ಟ್ಯೂಬ್‌ಗಳನ್ನು ಅಳವಡಿಸಿಕೊಳ್ಳಬೇಕಾಗುತ್ತದೆ.

10. ಒಂದು ವರ್ಷದ ವಾರಂಟಿ ಕೂಡಾ ಲಭ್ಯವಿದೆ. ದೇಶಾದ್ಯಂತ 650 ಸೇವಾ ಕೇಂದ್ರಗಳ ಹಿನ್ನೆಲೆಯಲ್ಲಿ ಕಂಪನಿ ಹೊಂದಿದೆ.

ಹೇಗೆ ಅಗ್ಗ?

ಅದು ಮಾತ್ರ ಇದುವರೆಗೂ ಗೊತ್ತಾಗಿಲ್ಲ. ಆದರೆ ಇದಕ್ಕೆ ಸರ್ಕಾರ ಸಬ್ಸಿಡಿ ನೀಡಿರಬೇಕು ಎಂದು ಅಂದಾಜಿಸಬಹುದು. ಏಕೆಂದರೆ ಅದು ಈಗಾಗಲೇ ಕೆಲ ಸರ್ಕಾರಿ ಆಪ್‌ಗಳನ್ನು ಅಳವಡಿಸಿಕೊಂಡಿದೆ.

ಮರೆಯಬೇಡಿ. ಗುರುವಾರ ಬೇಗನೇ ಎದ್ದು ನಿಮ್ಮ ಸಾಧನ ಕಾಯ್ದಿರಿಸಿ. ಕನಿಷ್ಠ ಅರ್ಧ ಡಜನ್!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X