Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಯಾವತಿ ಸರಕಾರದ 5 ಭ್ರಷ್ಟ ಸಚಿವರ...

ಮಾಯಾವತಿ ಸರಕಾರದ 5 ಭ್ರಷ್ಟ ಸಚಿವರ ವಿರುದ್ಧ ಕೇಸು: ರಾಜ್ಯಪಾಲರ ಅನುಮತಿಯ ನಿರೀಕ್ಷೆಯಲ್ಲಿ

ವಾರ್ತಾಭಾರತಿವಾರ್ತಾಭಾರತಿ17 Feb 2016 6:40 PM IST
share
ಮಾಯಾವತಿ ಸರಕಾರದ 5 ಭ್ರಷ್ಟ ಸಚಿವರ ವಿರುದ್ಧ ಕೇಸು: ರಾಜ್ಯಪಾಲರ ಅನುಮತಿಯ ನಿರೀಕ್ಷೆಯಲ್ಲಿ

  ಲಕ್ನೋ: ಬಿಎಸ್ಪಿ ಸರಕಾರದ ಮಾಜಿ ಉನ್ನತ ಶಿಕ್ಷಣ ಸಚಿವ ರಾಕೇಶ್ ಧರ್ ತ್ರಿಪಾಠಿ ಮೇಲೆ ವಿಜಿಲೆನ್ಸ್ ಉರುಳು ಬಿದ್ದಿದೆ. ರಾಜ್ಯಪಾಲ ರಾಮ್‌ನಾಯ್ಕ್ ಅವರ ವಿರುದ್ಧ ಭ್ರಷ್ಟಾಚಾರವಿರೋಧಿ ಕಾನೂನು ಪ್ರಕಾರ ಕೇಸು ದಾಖಲಿಸಲು ಅನುಮತಿ ನೀಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಆರೋಪ ಪಟ್ಟಿ ದಾಖಲಿಸಿ ಬಂಧಿಸಬಹುದಾಗಿದೆ.

 ತ್ರಿಪಾಠಿ ವಿರುದ್ಧ ಆದಾಯಕ್ಕಿಂತ ಶೆ. 295ರಷ್ಟು ಅಧಿಕ ಸಂಪತ್ತುಗಳಿಕೆ ಆರೋಪ ಇದ್ದು ಸಾಕ್ಷ್ಯಗಳು ಲಭ್ಯವಾಗಿದೆ. ವಿಜಿಲೆನ್ಸ್ ಮುಂದೆ ಅಷ್ಟು ಸಂಪತ್ತನ್ನು ಹೇಗೆ ಸಂಪಾದಿಸಿದರು ಎಂಬುದಕ್ಕೆ ಉತ್ತರವನ್ನು ನೀಡಲು ಅವರು ವಿಫಲರಾಗಿದ್ದರು.

  ಎಸ್ಪಿ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರ ಆರೋಪಿಗಳಾದ ಬಿಎಸ್ಪಿ ಸರಕಾರದ ಮಾಜಿ ಸಚಿವರ ವಿರುದ್ಧ ಕ್ರಮಕೈಗೊಳ್ಳಲು ವಿಜಿಲೆನ್ಸ್‌ಗೆ ಸೂಚಿಸಿತ್ತು. 2013ರಲ್ಲಿ ವಿಜಿಲೆನ್ಸ್  ತನಿಖೆ ನಡೆಸಿದ್ದು ಬಿಎಸ್ಪಿ ಸರಕಾರದ ಮೂವರು ಮಾಜಿ ಸಚಿವರರಾದ ರಂಗನಾಥ್ ಮಿಶ್ರ, ಅವಧ್‌ಪಾಲ್ ಸಿಂಗ್ ಯಾದವ್ ಹಾಗೂ ಬಾದ್‌ಶಾಹ ಸಿಂಗ್ ವಿರುದ್ಧ ಆರೋಪ ಸಾಬೀತು ಗೊಂಡಿತ್ತು. ಈ ಹಿನ್ನೆಲೆಯಲ್ಲಿ ವಿಜಿಲೆನ್ಸ್ ಆರೋಪ ಪಟ್ಟಿ ದಾಖಲಿಸಲು ರಾಜ್ಯಪಾಲರಿಂದ ಅನುಮತಿಯನ್ನು ಯಾಚಿಸಿತ್ತು.

   ತ್ರಿಪಾಠಿ ವಿರುದ್ಧ ವಿಜಿಲೆನ್ಸ್ ಪ್ರಬಲ ಪುರಾವೆಗಳನ್ನು ಸಂಗ್ರಹಿಸಿದೆಎನ್ನಲಾಗಿದೆ. ಲೇಖನ ಸಾಮಗ್ರಿಗಳ ಹಗರಣಗಳಲ್ಲಿ ಅವರನ್ನು ಪ್ರಶ್ನಿಸಲಾಗಿತ್ತು. 2007ರಿಂದಅಕ್ಟೋಬರ್ 2011ರ ನಡುವೆ ಶಿಕ್ಷಣ ಸಚಿವರಾಗಿದ್ದ  ಅವಧಿಯಲ್ಲಿ ಭಾರಿ ಸಂಪತ್ತನ್ನು ತ್ರಿಪಾಠಿ ಕಲೆಹಾಕಿದ್ದರು ಎಂದು ವಿಜಿಲೆನ್ಸ್ ಕಂಡುಕೊಂಡಿದೆ.

 ಅವರ ಒಟ್ಟು ಸಂಪತ್ತು 45,82,215 ರೂಪಾಯಿಯದ್ದಾಗಿದ್ದರೆ ಅವರು ಹೆಚ್ಚುವರಿ ಗಳಿಸಿದ ಸಂಪತ್ತು 1,81,20,566 ರೂ. ಆಗಿದ್ದು ಇದು ಅವರ ಕಾನೂನುಬದ್ಧ ಸಂಪತ್ತಿಗಿಂತ ಶೇ. 295ರಷ್ಟು ಅಧಿಕವಾಗಿದೆ. ಭ್ರಷ್ಟಾಚಾರ ಆರೋಪಿಗಳಾದ ಬಿಎಸ್ಪಿಯ ಐವರು ಮಾಜಿ ಸಚಿವರ ವಿರುದ್ಧ ತನಿಖೆಗೆ ವಿಜಿಲೆನ್ಸ್ ಅನುಮತಿ ಯಾಚಿಸಿತ್ತು.

ಇವರಲ್ಲಿ ರಾಕೇಶ್ ಧರ್ ತ್ರಿಪಾಠಿ ಮತ್ತು ಮಾಜಿ ಸಚಿವರಾದ ಚಂದ್ರದೇವ್ ರಾಮ್ ಯಾದವ್, ನಸೀಮುದ್ದೀನ್ ಸಿದ್ದೀಕಿ, ರಾಮ್‌ವೀರ್ ಉಪಾಧ್ಯಾಯ ಮತ್ತು ಬಾಬು ಸಿಂಗ್ ಕುಶ್ವಾಹ್‌ರ ಹೆಸರು ಕೂಡ ಇದೆ

   ಈಗ ರಾಜ್ಯಪಾಲರಿಂದ ಕೇವಲ ತ್ರಿಪಾಠಿ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಸಿಕ್ಕಿದ್ದು ವಿಜಿಲೆನ್ಸ್ ಉಳಿದವರ ಅನುಮತಿ ಸಿಗುವುದನ್ನು ಕಾಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X