Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-17 ವಿಶ್ವಕಪ್: ಡಿವೈ ಪಾಟೀಲ್...

ಅಂಡರ್-17 ವಿಶ್ವಕಪ್: ಡಿವೈ ಪಾಟೀಲ್ ಸ್ಟೇಡಿಯಂ ವ್ಯವಸ್ಥೆಗೆ ಫಿಫಾ ತೃಪ್ತಿ

ವಾರ್ತಾಭಾರತಿವಾರ್ತಾಭಾರತಿ17 Feb 2016 7:56 PM IST
share
ಅಂಡರ್-17 ವಿಶ್ವಕಪ್: ಡಿವೈ ಪಾಟೀಲ್ ಸ್ಟೇಡಿಯಂ ವ್ಯವಸ್ಥೆಗೆ ಫಿಫಾ ತೃಪ್ತಿ

ನವಿಮುಂಬೈ, ಫೆ.17: ಭಾರತದಲ್ಲಿ 2017ರಲ್ಲಿ ನಡೆಯಲಿರುವ 17 ವರ್ಷದೊಳಗಿನವರ ಫುಟ್ಬಾಲ್ ವಿಶ್ವಕಪ್ ಪಂದ್ಯಗಳ ಆತಿಥ್ಯವಹಿಸಿರುವ ಸ್ಟೇಡಿಯಂನ ಪೈಕಿ ಒಂದಾಗಿರುವ ನವಿ ಮುಂಬೈನಲ್ಲಿರುವ ಡಿವೈ ಪಾಟೀಲ್ ಸ್ಟೇಡಿಯಂಗೆ ಬುಧವಾರ ಫಿಫಾ ನಿಯೋಗ ಭೇಟಿ ನೀಡಿದ್ದು, ಸ್ಟೇಡಿಯಂನ ವ್ಯವಸ್ಥೆಯ ಬಗ್ಗೆ ತೃಪ್ತಿವ್ಯಕ್ತಪಡಿಸಿದೆ.

ಮುಂದಿನ ವರ್ಷದ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ 17ನೆ ಆವೃತ್ತಿಯ ಅಂಡರ್-17 ಫುಟ್ಬಾಲ್ ವಿಶ್ವಕಪ್ ಟೂರ್ನಿಯು ನವಿಮುಂಬೈ ಸಹಿತ ಭಾರತದ ಆರು ನಗರಗಳಲ್ಲಿ ನಡೆಯಲಿದೆ. ಗೋವಾ, ಕೊಚ್ಚಿ, ಕೋಲ್ಕತಾ, ಗುವಾಹಟಿ ಹಾಗೂ ಹೊಸದಿಲ್ಲ್ಲಿ ವಿಶ್ವಕಪ್ ಪಂದ್ಯಗಳ ಆತಿಥ್ಯವನ್ನು ವಹಿಸಿಕೊಂಡಿವೆ.

ಫಿಫಾ ವಿಶ್ವಕಪ್ ಟೂರ್ನಿಯ ಮುಖ್ಯಸ್ಥ ಜೈಮಿ ಯಾರ್ಝಾ ಅವರೊಂದಿಗೆ ಟೂರ್ನಿಯ ನಿರ್ದೇಶಕ ಜಾವಿಯೆರ್ ಸೆಪ್ಪಿ ಹಾಗೂ ಡಿ.ವೈ. ಪಾಟೀಲ್ ಸ್ಟೇಡಿಯಂನ ಮಾಲಕರಾದ ವಿಜಯ್ ಪಾಟೀಲ್ ಅವರು ಸ್ಟೇಡಿಯಂನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

‘‘ನಮ್ಮ ಪ್ರಕಾರ ಇದೊಂದು ಉತ್ತಮ ಸ್ಟೇಡಿಯಂ, ಸ್ಟೇಡಿಯಂನ ವ್ಯವಸ್ಥೆಯ ಬಗ್ಗೆ ನಮಗೆ ತೃಪ್ತಿಯಿದೆ. ಡ್ರೆಸ್ಸಿಂಗ್ ರೂಮ್‌ಗಳು, ಡೋಪಿಂಗ್ ಟೆಕ್ನಿಕಲ್ ರೂಮ್‌ಗಳ ನಿರ್ಮಾಣ ಹಾಗೂ ನವೀಕರಣ ಕಾರ್ಯ ನಡೆಯಬೇಕಾಗಿದೆ’’ಎಂದು ಫಿಫಾ ಅಧಿಕಾರಿ ಹೇಳಿದ್ದಾರೆ.

  ‘‘ಅಂಡರ್-17 ವಿಶ್ವಕಪ್ ಭಾರತದ ಕ್ರೀಡಾಲೋಕಕ್ಕೆ ಐತಿಹಾಸಿಕ ಕ್ಷಣವಾಗಿದೆ. ನಮ್ಮ ವ್ಯವಸ್ಥೆಯನ್ನು ನೋಡಲು ಆಗಮಿಸಿರುವ ಫಿಫಾ ಅಧಿಕಾರಿಗಳ ಬಗ್ಗೆ ನನಗೆ ಹೆಮ್ಮೆಯಾಗುತ್ತಿದೆ. ಭಾರತದ ಕ್ರೀಡಾ ಇತಿಹಾಸದಲ್ಲಿ ಹೊಸ ಕ್ರಾಂತಿ ನಡೆಸುವತ್ತ ನಾವು ಹೆಜ್ಜೆ ಇಡಲಿದ್ದೇವೆ’’ಎಂದು ವಿಜಯ್ ಪಾಟೀಲ್ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X