Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರುಣಾಚಲಪ್ರದೇಶದಲ್ಲಿ ಸರಕಾರ ರಚನೆಗೆ...

ಅರುಣಾಚಲಪ್ರದೇಶದಲ್ಲಿ ಸರಕಾರ ರಚನೆಗೆ ಸು.ಕೋ. ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ18 Feb 2016 11:59 PM IST
share

ಹೊಸದಿಲ್ಲಿ, ಫೆ.18: ಎರಡು ವರ್ಷಗಳ ಕಾಲ ಕಾಂಗ್ರೆಸ್‌ನ ಮುಖ್ಯಮಂತ್ರಿ ನಬಂಟುಕಿಯವರ ಆಳ್ವಿಕೆಯ ಬಳಿಕ ಇದೀಗ ಅರುಣಾಚಲ ಪ್ರದೇಶದಲ್ಲಿ ಶೀಘ್ರವೇ ಹೊಸ ಸರಕಾರವೊಂದು ರಚನೆಯಾಗುವ ನಿರೀಕ್ಷೆಯಿದೆ.

ಕಾಂಗ್ರೆಸ್‌ನ ಪ್ರತಿಭಟನೆಯ ನಡುವೆಯೇ ಕಳೆದ ತಿಂಗಳು ರಾಷ್ಟ್ರಪತಿ ಆಡಳಿತ ವಿಧಿಸಲಾಗಿದ್ದ ಈಶಾನ್ಯ ರಾಜ್ಯದಲ್ಲಿ ಸರಕಾರವೊಂದರ ರಚನೆ ಮಾಡಬಹುದೆಂದು ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ.
ಅರುಣಾಚಲಪ್ರದೇಶದ ವಿಧಾನಸಭೆಯಲ್ಲಿ 60 ಸ್ಥಾನಗಳಿವೆ. 47 ಸದಸ್ಯ ಬಲ ಹೊಂದಿದ್ದ ಕಾಂಗ್ರೆಸ್ ಆಂತರಿಕ ಕಲಹದಿಂದಾಗಿ ಅಕ್ಷರಶಃ ಇಬ್ಭಾಗವಾಯಿತು. 20 ಮಂದಿ ಕಾಂಗ್ರೆಸ್ ಸದಸ್ಯರು ಹಾಗೂ ಇಬ್ಬರು ಪಕ್ಷೇತರ ಶಾಸಕರು ವಿಪಕ್ಷ ಬಿಜೆಪಿಯೊಂದಿಗೆ ಸೇರಿಕೊಂಡರು.
ಅರುಣಾಚಲ ಪ್ರದೇಶ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಕೇಂದ್ರದ ತನ್ನ ಅಧಿಕಾರವನ್ನು ಬಳಸಿಕೊಂಡಿದೆಯೆಂದು ಕಾಂಗ್ರೆಸ್ ಆರೋಪಿಸಿದೆ.
ಇಬ್ಬರು ಶಾಸಕರು ರಾಜೀನಾಮೆ ನೀಡಿರುವ ಕಾರಣ ವಿಧಾನಸಭೆಯ ಸದ್ಯದ ಬಲ 58 ಇದೆ. ಹೊಸ ಮುಖ್ಯಮಂತ್ರಿ ಬಹುಮತಕ್ಕೆ 30 ಸದಸ್ಯರ ಬೆಂಬಲ ಪಡೆದಿರಬೇಕು.

ಡಿಸೆಂಬರ್‌ನಲ್ಲಿ ವಿಧಾನ ಸಭಾಧ್ಯಕ್ಷರು 14 ಮಂದಿ ಕಾಂಗ್ರೆಸ್ ಬಂಡುಕೋರ ಶಾಸಕರನ್ನು ಅಮಾನ್ಯರೆಂದು ತಪ್ಪಾಗಿ ಘೋಷಿಸಿದ್ದಾರೆಂದು ಗುವಾಹಟಿ ಹೈಕೋರ್ಟ್ ತೀರ್ಪು ನೀಡುವುದೇ ಎಂಬುದರಲ್ಲಿ ಸರಕಾರ ರಚನೆಯ ಕೀಲಿಕೈ ಅಡಗಿದೆ. ಈ ವಿಷಯವನ್ನು ತಾನು ತೀರ್ಮಾನಿಸುವುದಿಲ್ಲ. ಅವೆಲ್ಲವೂ ಹೈಕೋರ್ಟ್‌ನ ಕೈಯಲ್ಲಿದೆಯೆಂದು ಇಂದು ಸುಪ್ರೀಂ ಕೋರ್ಟ್ ಹೇಳಿದೆ. ಬಂಡುಕೋರ ಕಾಂಗ್ರೆಸ್ ಶಾಸಕರು ಮಾಜಿ ವಿತ್ತ ಸಚಿವ ಕಲಿಖೊಪುಲ್‌ರ ನಾಯಕತ್ವದಲ್ಲಿ ಒಂದಾಗಿದ್ದಾರೆ. ಪುಲ್‌ರನ್ನು ಸ್ಪೀಕರ್ ಕಳೆದ ವರ್ಷ ಅಮಾನ್ಯಗೊಳಿಸಿದ್ದರು. ಬಿಜೆಪಿ ಹಾಗೂ ಇಬ್ಬರು ಪಕ್ಷೇತರ ಶಾಸಕರು ಸಹಿತ 32 ಶಾಸಕರ ಬೆಂಬಲ ತನಗಿದೆಯೆಂದು ನಿನ್ನೆ ಅವರು ರಾಜ್ಯಪಾಲ ಜೆ.ಪಿ. ರಾಜಖೋವರಿಗೆ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X