Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಯುಎಇಗೆ ಮಣಿದ ಅಫ್ಘಾನಿಸ್ತಾನ ಏಷ್ಯಾಕಪ್...

ಯುಎಇಗೆ ಮಣಿದ ಅಫ್ಘಾನಿಸ್ತಾನ ಏಷ್ಯಾಕಪ್ ಟ್ವೆಂಟಿ-20 ಟೂರ್ನಿಯ ಅರ್ಹತಾ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ19 Feb 2016 10:58 PM IST
share
ಯುಎಇಗೆ ಮಣಿದ ಅಫ್ಘಾನಿಸ್ತಾನ ಏಷ್ಯಾಕಪ್ ಟ್ವೆಂಟಿ-20 ಟೂರ್ನಿಯ ಅರ್ಹತಾ ಪಂದ್ಯ

ಫತಾವುಲ್ಲಾ, ಫೆ.19: ಇಲ್ಲಿ ನಡೆದ ಏಷ್ಯಾಕಪ್‌ನ ಮೊದಲ ಅರ್ಹತಾ ಪಂದ್ಯದಲ್ಲಿ ಇಂದು ಅಫ್ಘಾನಿಸ್ತಾನ ವಿರುದ್ಧ ಯುಎಇ 16 ರನ್‌ಗಳ ರೋಚಕ ಜಯ ದಾಖಲಿಸಿದೆ.

ಖಾನ್ ಸಾಹೇಬ್ ಉಸ್ಮಾನ್ ಅಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 177 ರನ್‌ಗಳ ಕಠಿಣ ಸವಾಲನ್ನು ಪಡೆದ ಅಫ್ಘಾನಿಸ್ತಾನ ತಂಡ 19.5 ಓವರ್‌ಗಳಲ್ಲಿ 160 ರನ್‌ಗಳಿಗೆ ಆಲೌಟಾಯಿತು.

ರೋಹನ್ ಮುಸ್ತಫಾ (3-19) ಅವರು ಆಲ್‌ರೌಂಡ್ ಪ್ರದರ್ಶನ ನೀಡಿ ಯುಎಇ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಮುಹಮ್ಮದ್ ನವೀದ್(2-29), ಫರ್ಹಾನ್ ಅಹ್ಮದ್(2-28), ಅಮ್ಜದ್ ಜಾವೇದ್(1-26) ಮತ್ತು ಅಹ್ಮದ್ ರಝಾ(1-32) ಅಫ್ಘಾನಿಸ್ತಾನಕ್ಕೆ ಗೆಲುವು ನಿರಾಕರಿಸಿದರು.

  5.4 ಓವರ್‌ಗಳಲ್ಲಿ 37ಕ್ಕೆ 3 ವಿಕೆಟ್ ಕಳೆದುಕೊಂಡಿದ್ದ ಅಫ್ಘಾನಿಸ್ತಾನ ತಂಡದ ಬ್ಯಾಟಿಂಗ್‌ನ್ನು ಮುಂದುವರಿಸಿದ ಕರೀಮ್ ಸಾದಿಕ್ 72 ರನ್(71ನಿ, 48ಎ, 8ಬೌ,1ಸಿ) ಗಳಿಸಿ ತಂಡದ ಸ್ಕೋರ್ 144ಕ್ಕೆ ತಲುಪುವ ತನಕ ಕ್ರೀಸ್‌ನಲ್ಲಿ ನಿಂತರು. ಆದರೆ 19ನೆ ಓವರ್‌ನ ಮೊದಲ ಎಸೆತದಲ್ಲಿ ಅವರು ನವೀದ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದ ಪರಿಣಾಮವಾಗಿ ಅಫ್ಘಾನಿಸ್ತಾನ ಒತ್ತಡಕ್ಕೆ ಸಿಲುಕಿತು. ಬಳಿಕ ಚೇತರಿಸಿಕೊಳ್ಳಲಿಲ್ಲ. ಸಾದಿಕ್ ನಾಲ್ಕನೆ ವಿಕೆಟ್‌ಗೆ ಅಸ್ಘರ್(23) ಜೊತೆ 47 ರನ್ ಮತ್ತು ಆರನೆ ವಿಕೆಟ್‌ಗೆ ನಜೀಬುಲ್ಲಾ ಝರ್ದಾನ್(21) ಜೊತೆ 41 ರನ್‌ಗಳ ಜೊತೆಯಾಟ ನೀಡಿ ತಂಡದ ಗೆಲುವಿಗಾಗಿ ಹೋರಾಟ ನಡೆಸಿದ್ದರು. ಆದರೆ 17.6ನೆ ಓವರ್‌ನಲ್ಲಿ ಝರ್ದಾನ್ ರನೌಟಾದರು. ಮುಂದಿನ ಓವರ್‌ನ ಮೊದಲ ಎಸೆತದಲ್ಲಿ ಸಾದಿಕ್ ಔಟಾದರು. ಯುಎಇ 176/4: ಯುನೈಟೆಡ್ ಅರಬ್ ಎಮಿರೆಟ್ಸ್ ತಂಡ ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡಿತ್ತು. 87 ನಿಮಿಷಗಳ ಬ್ಯಾಟಿಂಗ್‌ನಲ್ಲಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 176 ರನ್ ಗಳಿಸಿತ್ತು. ಆರಂಭಿಕ ದಾಂಡಿಗ ರೋಹನ್ ಮುಸ್ತಫಾ 77 ರನ್(58ನಿ, 50ಎ, 7ಬೌ, 4ಸಿ) ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಮುಸ್ತಫಾ ಮತ್ತು ಮುಹಮ್ಮದ್ ಕಲೀಮ್ ಮೊದಲ ವಿಕೆಟ್‌ಗೆ 8.5 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 83 ರನ್‌ಗಳ ಜೊತೆಯಾಟ ನೀಡಿದ್ದರು. ಕಲೀಮ್ 25 ರನ್, ಶೈಮನ್ ಅನ್ವರ್ 11ರನ್, ಉಸ್ಮಾನ್ ಮುಷ್ತಾಕ್ ಔಟಾಗದೆ 25 ರನ್ ಮತ್ತು ಮುಹಮ್ಮದ್ ಶಹಝಾದ್ ಔಟಾಗದೆ 25 ರನ್ ಗಳಿಸಿ ತಂಡದ ಸ್ಕೋರ್‌ನ್ನು 170ರ ಗಡಿ ದಾಟಿಸಲು ನೆರವಾದರು.

ಸಂಕ್ಷಿಪ್ತ ಸ್ಕೋರ್ ವಿವರ

 ಯುನೈಟೆಡ್ ಅರಬ್ ಎಮಿರೆಟ್ಸ್ 20 ಓವರ್‌ಗಳಲ್ಲಿ 176/4( ಮುಸ್ತಫಾ 77, ಕಲೀಮ್ 25, ಮುಷ್ತಾಕ್ ಔಟಾಗದೆ 25; ರಶೀದ್ ಖಾನ್ 3-25).

ಅಫ್ಘಾನಿಸ್ತಾನ 19.5 ಓವರ್‌ಗಳಲ್ಲಿ ಆಲೌಟ್ 160( ಕರೀಮ್ ಸಾದಿಕ್ 72, ನಬಿ 23; ಮುಸ್ತಫಾ 3-19).

ಪಂದ್ಯಶ್ರೇಷ್ಠ: ರೋಹನ್ ಮುಸ್ತಫಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X