ಹರ್ಯಾಣದಲ್ಲಿ ಕಳೆದ ಆರು ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸಿ ಜಾಟ್ ಸಮುದಾಯ ನಡೆಸುತ್ತಿರುವ ಚಳವಳಿ ಹಿಂಸೆಗೆ ತಿರುಗಿದ್ದು, ಮೂವರು ಬಲಿಯಾಗಿದ್ದಾರೆ. ಹರ್ಯಾಣದ ರೋಟಕ್ ಮತ್ತು ಭಿವಾನಿ ನಗರಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆಯನ್ನು ಕರೆಸಿಕೊಳ್ಳಲಾಗಿದೆ.
ಹರ್ಯಾಣದಲ್ಲಿ ಕಳೆದ ಆರು ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸಿ ಜಾಟ್ ಸಮುದಾಯ ನಡೆಸುತ್ತಿರುವ ಚಳವಳಿ ಹಿಂಸೆಗೆ ತಿರುಗಿದ್ದು, ಮೂವರು ಬಲಿಯಾಗಿದ್ದಾರೆ. ಹರ್ಯಾಣದ ರೋಟಕ್ ಮತ್ತು ಭಿವಾನಿ ನಗರಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆಯನ್ನು ಕರೆಸಿಕೊಳ್ಳಲಾಗಿದೆ.