Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ಬ್ಯಾಡ್ಮಿಂಟನ್ ಟೀಮ್ ಸೆಮಿ...

ಭಾರತ ಬ್ಯಾಡ್ಮಿಂಟನ್ ಟೀಮ್ ಸೆಮಿ ಫೈನಲ್‌ಗೆ ಲಗ್ಗೆ

ವಾರ್ತಾಭಾರತಿವಾರ್ತಾಭಾರತಿ19 Feb 2016 11:37 PM IST
share
ಭಾರತ ಬ್ಯಾಡ್ಮಿಂಟನ್  ಟೀಮ್ ಸೆಮಿ ಫೈನಲ್‌ಗೆ ಲಗ್ಗೆ

ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್

ಹೈದರಾಬಾದ್, ಫೆ.19: ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಮಲೇಷ್ಯಾವನ್ನು 3-2 ಅಂತರದಿಂದ ಮಣಿಸಿರುವ ಭಾರತ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.

ಇಲ್ಲಿ ಗಾಚಿಬೌಲಿ ಒಳಾಂಗಣ ಸ್ಟೇಡಿಯಂನಲ್ಲಿ ನಡೆದ ಐದು ಪಂದ್ಯಗಳನ್ನು (3 ಸಿಂಗಲ್ಸ್, 2 ಡಬಲ್ಸ್) ಒಳಗೊಂಡ ಕ್ವಾರ್ಟರ್ ಫೈನಲ್‌ನಲ್ಲಿ ಭಾರತ ಹಾಗೂ ಮಲೇಷ್ಯಾ ತಂಡಗಳು ಒಂದು ಹಂತದಲ್ಲಿ 2-2 ರಿಂದ ಸಮಬಲ ಸಾಧಿಸಿದ್ದವು.

ಆಗ ನಿರ್ಣಾಯಕ ಸಿಂಗಲ್ಸ್ ಪಂದ್ಯವನ್ನು ಜಯಿಸಿದ ಎಚ್.ಎಸ್. ಪ್ರಣಯ್ ಭಾರತಕ್ಕೆ 3-2 ಅಂತರದ ರೋಚಕ ಗೆಲುವು ತಂದುಕೊಟ್ಟರು.

ಮಲೇಷ್ಯಾದ ಟೆಕ್ ಝೀ ಸೂರನ್ನು 21-12, 22-20 ಗೇಮ್‌ಗಳ ಅಂತರದಿಂದ ಮಣಿಸಿದ ಪ್ರಣಯ್ ಭಾರತವನ್ನು ಸೆಮಿ ಫೈನಲ್‌ಗೆ ತಲುಪಿಸಿದರು. ಭಾರತ ರವಿವಾರ ಸೆಮಿ ಫೈನಲ್ ಪಂದ್ಯವನ್ನು ಆಡಲಿದೆ.

27ನೆ ರ್ಯಾಂಕಿನ ಪ್ರಣಯ್ ಮೊದಲ ಗೇಮ್‌ನ್ನು 21-12 ರಿಂದ ಸುಲಭವಾಗಿ ಗೆದ್ದುಕೊಂಡರು. ಮಲೇಷ್ಯಾದ ಆಟಗಾರ ಎರಡನೆ ಗೇಮ್‌ನಲ್ಲಿ ತಿರುಗೇಟು ನೀಡಿದರು. ಅಂತಿಮವಾಗಿ ಪ್ರಣಯ್ 2ನೆ ಗೇಮ್‌ನ್ನು 22-20 ಅಂತರದಿಂದ ಗೆದ್ದುಕೊಂಡರು.

  ಇದಕ್ಕೆ ಮೊದಲು ಭಾರತದ ನಾಯಕ ಕೆ. ಶ್ರೀಕಾಂತ್ ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಮಲೇಷ್ಯಾದ ಝುಲ್ಫದಿಲ್ ಝುಲ್ಕಿಫ್ಲಿ ಅವರನ್ನು 21-14, 21-15 ಗೇಮ್‌ಗಳ ಅಂತರದಿಂದ ಸೋಲಿಸಿ ಭಾರತಕ್ಕೆ ಶುಭಾರಂಭ ನೀಡಿದರು. ಗ್ರೂಪ್ ಪಂದ್ಯಗಳಲ್ಲಿ ಅಜೇಯರಾಗಿ ಉಳಿದರು.

ದಿನದ ಮೊದಲ ಡಬಲ್ಸ್ ಪಂದ್ಯದಲ್ಲಿ ಭಾರತದ ಡಬಲ್ಸ್ ಜೋಡಿಗಳಾದ ಮನು ಅತ್ರಿ ಹಾಗೂ ಸುಮೀತ್ ರೆಡ್ಡಿ ಜೋಡಿ ಜುಯಾನ್ ಶೆನ್ ಲೋ-ಕಿಯಾಂಗ್ ಮೆಂಗ್ ಟಾನ್‌ರನ್ನು 10-21, 22-20,21-16 ಗೇಮ್‌ಗಳ ಅಂತರದಿಂದ ಮಣಿಸಿ 2-0 ಮುನ್ನಡೆ ಸಾಧಿಸಿತು.

25ನೆ ರ್ಯಾಂಕ್‌ನ ಅಜಯ್ ಜಯರಾಮ್ ಎರಡನೆ ಸಿಂಗಲ್ಸ್ ಪಂದ್ಯದಲ್ಲಿ 39ನೆ ರ್ಯಾಂಕ್‌ನ ಇಸ್ಕಂದರ್ ಝುಲ್ಕರ್‌ನೈನ್ ಝೈನುದ್ದೀನ್ ವಿರುದ್ಧ 21-17, 12-21, 16-21 ಸೆಟ್‌ಗಳಿಂದ ಶರಣಾಗುವ ಮೂಲಕ ಭಾರತಕ್ಕೆ ಭಾರೀ ನಿರಾಸೆ ತಂದರು.

ಎರಡನೆ ಡಬಲ್ಸ್ ಪಂದ್ಯದಲ್ಲಿ ಭಾರತದ ಪ್ರಣವ್ ಜೆ.ಚೋಪ್ರಾ ಹಾಗೂ ಅಕ್ಷಯ್ ದೇವಾಲ್ಕರ್ ಜೋಡಿ ಮಲೇಷ್ಯಾದ ಯೀವ್ ಸಿನ್ ಒಂಗ್ ಹಾಗೂ ಇ ಯೀ ಟಿಯೊ ವಿರುದ್ಧ 14-21, 21-14, 12-21 ಗೇಮ್‌ಗಳ ಅಂತರದಿಂದ ಶರಣಾದರು.

ಸಿಂಗಲ್ಸ್ ಹಾಗೂ ಡಬಲ್ಸ್‌ನಲ್ಲಿ ಜಯ ಸಾಧಿಸಿದ ಮಲೇಷ್ಯಾ 2-2 ರಿಂದ ಸಮಬಲ ಸಾಧಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X