Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತಪ್ರದೇಶ: ಬೋರ್ಡ್ ಪರೀಕ್ಷೆಗೇ...

ಉತ್ತಪ್ರದೇಶ: ಬೋರ್ಡ್ ಪರೀಕ್ಷೆಗೇ ಸಾಮೂಹಿಕ ಚಕ್ಕರ್!

ವಾರ್ತಾಭಾರತಿವಾರ್ತಾಭಾರತಿ20 Feb 2016 11:19 AM IST
share
ಉತ್ತಪ್ರದೇಶ: ಬೋರ್ಡ್ ಪರೀಕ್ಷೆಗೇ ಸಾಮೂಹಿಕ ಚಕ್ಕರ್!

ಅಲಹಾಬಾದ್: ಉತ್ತರ ಪ್ರದೇಶದ ಪ್ರೌಢಶಾಲಾ ಮಂಡಳಿ ಪರೀಕ್ಷೆಗೆ ಮೊದಲ ದಿನವೇ 7.42 ಲಕ್ಷ ವಿದ್ಯಾರ್ಥಿಗಳು ಗೈರು ಹಾಜರಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಾ ಪರಿಷತ್‌ನ ಅಧಿಕಾರಿಗಳು ಹೇಳುವಂತೆ, ಆನ್‌ಲೈನ್ ರಿಜಿಸ್ಟ್ರೇಷನ್ ಹಾಗೂ ನಕಲು ಮಾಡುವುದನ್ನು ಪತ್ತೆ ಮಾಡಲು ಮೊಬೈಲ್ ಆಪ್ ಜಾರಿಗೆ ತಂದಿರುವುದು ಈ ಸಾಮೂಹಿಕ ಗೈರುಹಾಜರಿಗೆ ಮುಖ್ಯ ಕಾರಣ ಎಂದು ಅಧಿಕಾರಿಗಳು ಹೇಳುತ್ತಾರೆ.


ವಿಶ್ವದಲ್ಲೇ ಅತಿಹೆಚ್ಚು ಮಂದಿ ವಿದ್ಯಾರ್ಥಿಗಳು ತೆಗೆದುಕೊಳ್ಳುವ ಪ್ರೌಢಶಾಲೆ ಮತ್ತು ಮಾಧ್ಯಮಿಕ ಪರೀಕ್ಷೆಯಲ್ಲಿ 68 ಲಕ್ಷ ಮಂದಿ ಪರೀಕ್ಷಾರ್ಥಿಗಳಿದ್ದಾರೆ. 11,667 ಪರೀಕ್ಷಾ ಕೇಂದ್ರಗಳಿಂದ ಪಡೆದ ಮಾಹಿತಿಯ ಪ್ರಕಾರ, 12ನೇ ತರಗತಿ ಪರೀಕ್ಷೆಗೆ 2.88 ಲಕ್ಷ ಮಂದಿ ಹಾಗೂ ಹತ್ತನೇ ತರಗತಿ ಪರೀಕ್ಷೆಗೆ 4.54 ಲಕ್ಷ ಮಂದಿ ಗೈರುಹಾಜರಾಗಿದ್ದಾರೆ.


ಮೀರಠ್ ಹಾಗೂ ಗಾಜಿಯಾಪುರದಲ್ಲಿ ಅತ್ಯಧಿಕ ಎಂದರೆ ತಲಾ 36 ಸಾವಿರ ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಉಳಿದಂತೆ ಬರೇಲಿ ಹಾಗೂ ಬಲಿಯಾದಲ್ಲಿ ತಲಾ 34 ಸಾವಿರ ಮಂದಿ, ಅಲಹಾಬಾದ್‌ನಲ್ಲಿ 32 ಸಾವಿರ ಮಂದಿ ಹಾಗೂ ಆಗ್ರಾದಲ್ಲಿ 22 ಸಾವಿರ ಮಂದಿ ಗೈರಾಗಿದ್ದಾರೆ.


ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಶೇಕಡ 11ರಷ್ಟು ವಿದ್ಯಾರ್ಥಿಗಳು ಗೈರುಹಾಜರಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಮಾಧ್ಯಮಿಕ ಶಿನ್ಷಣ ಪರಿಷತ್ ಉಪ ಕಾರ್ಯದರ್ಶಿ ಅರವಿಂದ್ ಪಾಂಡೆ ಅಭಿಪ್ರಾಯಪಟ್ಟಿದ್ದಾರೆ.


ನಕಲು ಮಾಫಿಯಾ ನೆರವಿನಿಂದ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಆನ್‌ಲೈನ್ ನೋಂದಣಿ ಮಾಡಿಕೊಂಡಿದ್ದರು. ವಿವಿಧ ಶಾಲೆಗಳಿಂದ ನೊಂದಾಯಿಸಿಕೊಂಡು ಒಂದು ಶಾಲೆಯಿಂದ ಉತ್ತೀರ್ಣರಾಗುತ್ತಿದ್ದರು. ಆದರೆ ಹಾಜರಾತಿ ಸಾಫ್ಟ್‌ವೇರ್ ಅಳವಡಿಸಿರುವುದರಿಂದ ಈ ಬಾರಿ ಗಂಭೀರವಲ್ಲದ ವಿದ್ಯಾರ್ಥಿಗಳು ಹೊರಗೆ ಉಳಿದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X