Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ., ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ...

ದ.ಕ., ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮತದಾನ

ವಾರ್ತಾಭಾರತಿವಾರ್ತಾಭಾರತಿ20 Feb 2016 1:47 PM IST
share
ದ.ಕ., ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮತದಾನ

ಮಂಗಳೂರು: ದ.ಕ. ಜಿ.ಪಂ. ಮತ್ತು ತಾ. ಪಂ. ಚುನಾವಣೆ ಸುಮಾರು 1 ಗಂಟೆಯ ವರೆಗೆ  ಶೇ. 44.38 ಮತ ಚಲಾವಣೆಯಾಗಿದೆ.
ನಡುಪದವು: ಬೂತ್ ಸಂಖ್ಯೆ 117ರಲ್ಲಿ ಮತಯಂತ್ರ ಕೊಟ್ಟ ಕಾರಣ ತಡವಾಗಿ ಮತ ಚಲಾವಣೆಯಾದ ಬಗ್ಗೆ ಮಾಹಿತಿ ತೊರಕಿದೆ.
ಅಡ್ಯಾರ್:  ಮತಯಂತ್ರ ದೋಷದಿಂದ ಅರ್ಧ ಗಂಟೆ ಮತದಾನ ವಿಳಂಬವಾಗಿದೆ. 
ಯೆಡ್ಪದವು, ಕುಪ್ಪೇಪದವು ತಾಲೂಕ್ ಪಂಚಾಯತ್ ವ್ಯಾಪ್ತಿಯ ಕಲ್ಲಡ್ಯದಲ್ಲಿ ಕೈ ಕೊಟ್ಟ ಮತಯಂತ್ರ ಇದರಿಂದ 15 ನಿಮಿಷ ತಡವಾಗಿದೆ. 
ಯೆಡಪದವು, ಪೆರರ್ದದಲ್ಲಿ ವಿದ್ಯುತ್ ಕಡಿತದಿಂದ ಮತದಾನಕ್ಕೆ ತೊಂದರೆಯಾಗಿದೆ. 
ಮತಯಂತ್ರದಲ್ಲಿ ತಾಂತ್ರಿಕ ದೋಷ: 5 ಕೇಂದ್ರದಲ್ಲಿ ಮತದಾನ ವಿಳಂಬ

ಪುತ್ತೂರು: ಮತ ಯಂತ್ರದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಪುತ್ತೂರು ತಾಲೂಕಿನ ವಳಕಡಮ, ಹಂಟ್ಯಾರು, ಈಶ್ವರಮಂಗಲ, ಬನ್ನೂರು ಮತ್ತು ಪಟ್ಟೆ ಮತದಾನ ಕೇಂದ್ರಗಳಲ್ಲಿ ಮತದಾನ ವಿಳಂಭವಾಗಿ ಆರಂಭಗೊಂಡಿದೆ. 

ಹಂಟ್ಯಾರು ಶಾಲೆಯಲ್ಲಿ ಮತದಾನ ಯಂತ್ರದಲ್ಲಿ ದೋಷ ಕಾಣಿಸಿಕೊಂಡ ಪರಿಣಾಮವಾಗಿ ಒಂದು ಗಂಟೆ ತಡವಾಗಿ ಮತದಾನ ಆರಂಭಗೊಂಡಿದೆ. 

ಇಲ್ಲಿ ಹೆಚ್ಚುವರಿ ಮತಯಂತ್ರವನ್ನು ತಂದಿರಿಸಲಾಗಿದ್ದರೂ ಅದರಲ್ಲಿ ಬ್ಯಾಲೆಟ್ ಪೇಪರ್ ಇಲ್ಲದ ಕಾರಣ ಮತ್ತೆ ಪುತ್ತೂರಿನಿಂದ ಬ್ಯಾಲೆಟ್ ಪೇಪರ್ ತಂದು ಬಳಿಕ ಮತದಾನ ಪ್ರಕ್ರಿಯೆ ಆರಂಭಿಸಲಾಯಿತು. 


ವಳಕಡಮ ಮತಗಟ್ಟೆಯಲ್ಲಿ ಮತ ಯಂತ್ರ ಕೈಕೊಟ್ಟ ಕಾರಣ 2 ಗಂಟೆ ತಡವಾಗಿ ಮತದಾನ ಆರಂಭಗೊಂಡಿದೆ. 
ಈಶ್ವರಮಂಗಲ ಗಜಾನನ ವಿದ್ಯಾಸಂಸ್ಥೆಯಲ್ಲಿನ ಮತದಾನ ಕೇಂದ್ರದಲ್ಲಿ ಮತ ಯಂತ್ರದ ದೋಷದಿಂದ ಅರ್ಧ ಗಂಟೆ ತಡವಾಗಿ ಮತದಾನ ಆರಂಭಗೊಂಡಿತು. 

ಪಟ್ಟೆ ಶಾಲೆಯಲ್ಲಿನ ಮತದಾನ ಕೇಂದ್ರದಲ್ಲಿ ಮತಯಂತ್ರದಲ್ಲಿನ ತೊಂದರೆಯಿಂದಾಗಿ 15 ನಿಮಿಷ ತಡವಾಗಿ ಮತದಾನ ಆರಂಭಗೊಂಡಿದೆ. 
ಬನ್ನೂರು ಕೇಂದ್ರದಲ್ಲಿ ಮತಯಂತ್ರದ ತೊಂದರೆಯಿಂದಾಗಿ ಬೆಳಗ್ಗಿನ ವೇಳೆ ಆಗಮಿಸಿದ್ದ ಹಲವಾರು ಮತದಾರರು ಮತ ಚಲಾಯಿಸದೆ ಹಿಂದಿರುಗಿದರು. ಬಳಿಕ ಮತಯಂತ್ರವನ್ನು ಸರಿಪಡಿಸಿ ಮತದಾನವನ್ನು ಪ್ರಾರಂಭಿಸಲಾಗಿದೆ. ಬೆಳಗ್ಗಿನ ವೇಳೆ ಪುತ್ತೂರು ತಾಲೂಕಿನ ಬಹುತೇಕ ಮತಗಟ್ಟೆಗಳಲ್ಲಿ ಬಿರುಸಿನ ಮತದಾನವಾಗಿತ್ತು. 

ಎಲ್ಲಾ ಕೇಂದ್ರಗಳಲ್ಲಿಯೂ ಮತದಾರು ಸರದಿಯಲ್ಲಿ ನಿಂತು ಮತದಾನ ಮಾಡಿದರು. 11 ಗಂಟೆಯ ವೇಳೆಗೆ ಸುಮಾರು 30 % ಮತದಾನವಾಗಿದೆ.

ಉಡುಪಿ:

ಬೆಳಗ್ಗೆ 9 ಗಂಟೆಯ ಸುಮಾರಿಗೆ ಉಡುಪಿ ಜಿಲ್ಲೆಯಲ್ಲಿ ಸುಮಾರು ಶೇ. 15 ಮತ ಚಲಾಯಿಸಲಾಗಿತ್ತು, 

ಅತ್ರಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಮತದಾನ ನಡೆಯಿತು. 
ಹಿರಿಯಡ್ಕ ನಿವಾಸಿ ಮುತ್ತು ಶೆಟ್ಟಿಗಾರ್ (75) ಅತ್ರಾಡಿಯಲ್ಲಿ ಮತ ಚಲಾಯಿಸಿದರು. 
ಶಿಶೀಲ ಶೆರಿಗಾರ್ (82) ಹಿರಿಯಡ್ಕ ಸರಕಾರಿ ಕಾಲೇಜ್ ನಲ್ಲಿ ಮತ ಚಲಾಯಿಸಿದರು
ಮುತ್ತುಪಾಡಿ ಮೂಡು ದರ್ಕಸ್ತು ಎಸ್ ಟಿ ಕಾಲನಿಯ 30 ಕುಟುಂಬದ ಸುಮಾರು 174 ಮಂದಿ ಚುನಾವಣೆ ಬಹಿಷ್ಕರಿಸಿದ್ದು, ಮತದಾನ ಮಾಡದಿರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.  ಮೂಲಭೂತ ಸೌಕರ್ಯ ನೀಡಬೇಕೇ ಎಂಬುದೇ ಅವರ ಬೇಡಿಕೆಯಾಗಿದೆ. 
ಉಡುಪಿ ಶೇ. 36.51, ಕುಂದಾಪುರ ಶೇ. 35.41 ಹಾಗೂ ಕಾರ್ಕಳ ಶೇ. 41.78 ಒಟ್ಟು 37.89 ಮತದಾನವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X