Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ- ಶ್ರೀಲಂಕಾ ಆರ್ಥಿಕ ಒಪ್ಪಂದವನ್ನು...

ಭಾರತ- ಶ್ರೀಲಂಕಾ ಆರ್ಥಿಕ ಒಪ್ಪಂದವನ್ನು ವಿರೋಧಿಸಿದ ಶ್ರೀಲಂಕಾದ ವಿಪಕ್ಷಗಳು!

ವಾರ್ತಾಭಾರತಿವಾರ್ತಾಭಾರತಿ20 Feb 2016 2:45 PM IST
share
ಭಾರತ- ಶ್ರೀಲಂಕಾ ಆರ್ಥಿಕ ಒಪ್ಪಂದವನ್ನು ವಿರೋಧಿಸಿದ ಶ್ರೀಲಂಕಾದ ವಿಪಕ್ಷಗಳು!

ಕೊಲಂಬೊ: ಶ್ರೀಲಂಕಾದ ಪ್ರತಿಪಕ್ಷ ಭಾರತ ಜೊತೆ ಪ್ರಸಾಪಿಸಲಾದ ಆರ್ಥಿಕ ಹಾಗೂ ತಂತ್ರಜ್ಞಾನ ಸಹಕಾರ ಒಪ್ಪಂದವನ್ನು ವಿರೋಧಿಸಿವೆ. ಸುದ್ದಿ ಸಂಸ್ಥೆ ಸಿನ್ಹುಹಾ ಪ್ರಕಾರ ಪ್ರತಿಪಕ್ಷಗಳು ಹೇಳಿಕೆಯೊಂದರಲ್ಲಿ ಆರ್ಥಿಕ ಹಾಗೂ ತಂತ್ರಜ್ಞಾನದ ಒಪ್ಪಂದ ಮಾಡಿಕೊಳ್ಳುವುದೆಂದರೆ ಆರ್ಥಿಕವಾಗಿ ಹಾಗೂ ತಂತ್ರಜ್ಞಾನಗಳ ನಿಟ್ಟಿನಲ್ಲಿ ಶ್ರೀಲಂಕಾ ಸ್ವಯಂ ಸಾಧಿಸಿ ಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ ಎಂದು ಅರ್ಥವಾಗುತ್ತದೆ ಎಂದು ತಿಳಿಸಿವೆ.

ಈಗಿನ ಶ್ರೀಲಂಕಾ ಸರಕಾರ ಸ್ಥಳೀಯ ಜನರೇ ಮಾಡಲು ಸಾಧ್ಯವಿರುವುದೆಲ್ಲವನ್ನು ಭಾರತದ ಸುಪರ್ದಿಗೆ ಒಪ್ಪಿಸಲು ಬಯಸುತ್ತಿದೆ ಎಂಬಂತೆ ಅನಿಸುತ್ತಿದೆ ಎಂದು ಅವು ಶ್ರೀಲಂಕಾ ಸರಕಾರವನ್ನು ಟೀಕಿಸಿವೆ. ವಿರೋಧಪಕ್ಷಗಳವತಿಯಿಂದ ಬಿಡುಗಡೆಗೊಳಿಸಲಾದ ಈ ಹೇಳಿಕೆಯಲ್ಲಿ ಅಧ್ಯಕ್ಷ ಮೈತ್ರಿಪಾಲರ ಪಕ್ಷದ ಕೆಲವು ಎಂಪಿಗಳು ಇದ್ದಾರೆ.

ಯಾವುದೇ ಹೊಸ ಒಪ್ಪಂದಕ್ಕೆ ಬರುವ ಮೊದಲು ಭಾರತದೊಂದಿಗೆ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದದಲ್ಲಿರುವ ಕೆಲವು ನ್ಯೂನತೆಗಳನ್ನು ಸರಿಪಡಿಸುವುದು ಆವಶ್ಯಕವಾಗಿದೆ ಎಂದು ಸರಕಾರಕ್ಕೆ ಈ ಹೇಳಿಕೆಯಲ್ಲಿ ಅವುಗಳು ಸಲಹೆಯಿತ್ತಿವೆ. ಶ್ರೀಲಂಕಾ 2014ರಲ್ಲಿ ಭಾರತದಿಂದ 402ಕೋಟಿ ಮೂವತ್ತು ಲಕ್ಷ ಡಾಲರ್ ಮೌಲ್ಯದ ಸಾಮಗ್ರಿಗಳನ್ನು ಆಯಾತ ಮಾಡಿಕೊಂಡಿದೆ. ಅದೇ ವೇಳೆ ಭಾರತ ಶ್ರೀಲಂಕಾದಿಂದ 62ಕೋಟಿ 50ಲಕ್ಷ ಡಾಲರ್ ಮೌಲ್ಯದ ಸಾಮಗ್ರಿ ತರಿಸಿಕೊಂಡಿದೆ ಎಂದು ವಿಪಕ್ಷ ಸರಕಾರದ ಗಮನಸೆಳೆದಿವೆ.

ಒಂದುವೇಳೆ ಭಾರತದ ಜೊತೆಗೆ ಮುಕ್ತವ್ಯಾಪಾರ ಸಂಬಂಧ ಸರಿಯಾದ ರೀತಿಯಲ್ಲಿಯೇ ನಡೆಯುವುದಿದ್ದರೆ ಅದರೊಂದಿಗೆ ಆರ್ಥಿಕ ಹಾಗೂ ತಂತ್ರಜ್ಞಾನ ಸಹಕಾರ ಒಪ್ಪಂದ ಮಾಡಿಕೊಳ್ಳಲು ಯಾರಿಂದಲೂ ವಿರೋಧವಿಲ್ಲ. ಆದರೆೆ ಎಲ್ಲದಕ್ಕಿಂತ ಮೊದಲು ಮುಕ್ತ ವ್ಯಾಪಾರ ಒಪ್ಪಂದವನ್ನು ಸರಿಪಡಿಸಿಕೊಳ್ಳಬೇಕಾಗಿದೆ ಎಂದು ವಿಪಕ್ಷಗಳು ಸರಕಾರವನ್ನು ಆಗ್ರಹಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X