Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದುಬಾರಿ ಕಾರು-ವಾಚ್‌ಗಳ ಸರದಾರ...

ದುಬಾರಿ ಕಾರು-ವಾಚ್‌ಗಳ ಸರದಾರ ಕುಮಾರಸ್ವಾಮಿ:: ಉಗ್ರಪ್ಪ

ಕುಮಾರಸ್ವಾಮಿ ಬಳಿ ಇರುವ ದುಬಾರಿ ಕಾರುಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌ ನಾಯಕರು

ವಾರ್ತಾಭಾರತಿವಾರ್ತಾಭಾರತಿ20 Feb 2016 3:14 PM IST
share
ದುಬಾರಿ ಕಾರು-ವಾಚ್‌ಗಳ ಸರದಾರ ಕುಮಾರಸ್ವಾಮಿ:: ಉಗ್ರಪ್ಪ

ಹೊಸದಿಲ್ಲಿ, ಫೆ.20: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಅವರ ವಿರುದ್ಧ ವಾಗ್ದಾಳಿ  ಮುಂದುವರಿಸಿರುವ ಕಾಂಗ್ರೆಸ್‌ನ ನಾಯಕರು ಇಂದು ಅವರ ಬಳಿ ಇರುವ ಕೋಟ್ಯಾಂತರ ರೂ. ಬೆಲೆ ಬಾಳುವ ದುಬಾರಿ ಕಾರು, ವಾಚ್‌ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ವಿಧಾನ ಸೌಧದಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ವಿಧಾನಪರಿಷತ್‌ ಸದಸ್ಯ  ವಿಎಸ್‌ ಉಗ್ರಪ್ಪ  ಅವರು ಕುಮಾರ ಸ್ವಾಮಿ ಬಳಿ 25 ಲಕ್ಷ ರೂ.ನಿಂದ ಕೋಟಿ ರೂ. ತನಕ ಬೆಲೆ ಬಾಳುವ ವಾಚುಗಳಿವೆ ಎಂದು ಮಾಹಿತಿ ನೀಡಿದರು.
ಕುಮಾರ ಸ್ವಾಮಿ ಕಾರು  ವಾಚ್‌ಗಳ ಸರದಾರ. ಅವರ ಬಳಿ 8 ಕಾರುಗಳಿವೆ. ಎರಡು ಕಾರುಗಳು ಇನ್ನೂ ರಿಜಿಸ್ಟ್ರೇಷನ್‌ ಆಗಿಲ್ಲ. ಕನಿಷ್ಠ 50 ವಾಚ್‌ಗಳಿವೆ. ಅವರ ಬಳಿ 3 ಕೋಟಿಯ ರೇಂಜ್ ರೋವರ್ ಕಾರು,1.2ಕೋಟಿಯ ಇನ್ಫಿನಿಟ್ ಕಾರು, ಹಮ್ಮರ್  ಫೋರ್ಶ್ ಕಾರು ಇದೆ,  ಭಾರೀ ಬೆಲೆ ಬಾಳುವ ಬೈಕ್‌ ಇದೆ. ಕುಮಾರಸ್ವಾಮಿ  ಪುತ್ರ ನಿಖಿಲ್ ಗೌಡ ಬಳಿ 8 ಕೋಟಿ ರೂ. ಬೆಲೆ ಬಾಳುವ ಲ್ಯಾಂಬರ್ಗಿನಿ ಕಾರು ಇದೆ. ಕುಮಾರಸ್ವಾಮಿ   ವಜ್ರ ಖಚಿತ ಫ್ರಾಂಕ್ ಮುಲ್ಲರ್, ರಾಡೋ ವಾಚ್ ಹೊಂದಿದ್ದಾರೆ ಎಂದು ಉಗ್ರಪ್ಪ ವಿವರಿಸಿದರು.
ಕುಮಾರಸ್ವಾಮಿ ದುಬೈನಲ್ಲಿ ಕೋಟ್ಯಂತರ  ರೂಪಾಯಿ ಮೌಲ್ಯದ ಕಾರು ಹಾಗೂ . 1.3 ಕೋಟಿ ರೂ. ಮೌಲ್ಯದ  ವಾಚ್ ನ್ನು ಉಡುಗೊರೆಯಾಗಿ ಪಡೆದಿದ್ದರು .  ಆದರೆ ಅವೆಲ್ಲವನ್ನು ಅವರು ಮುಚ್ಚಿಟ್ಟಿದ್ದಾರೆ ಎಂದು ಉಗ್ರಪ್ಪ ಅಪಾದಿಸಿದ್ದಾರೆ.
ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಪಡೆದ ಉಡುಗೊರೆಗಳನ್ನು  ಹರಾಜು ಹಾಕಲಿ ಅಥವಾ ಅದನ್ನು  ನಾಡಿನ ಆಸ್ತಿಯಾಗಿ ಇಡಲಿ. ಸ್ವಂತಕ್ಕೆ ಬಳಸುವುದು ಬೇಡ ಎಂದು ಮನವಿ ಮಾಡಿರುವ  ವಿಎಸ್‌ ಉಗ್ರಪ್ಪ , ಎಚ್.ಎಂ.ರೇವಣ್ಣ ಮತ್ತಿತರ ಕಾಂಗ್ರೆಸ್‌ ನಾಯಕರು  ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಪಡೆದಿರುವ ಗಿಫ್ಟ್ ಗಳನ್ನು ಬಹಿರಂಗಪಡಿಸಲಿ ಮತ್ತು ಹರಾಜು ಹಾಕಲಿ ಎಂದು ಸವಾಲು ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X