Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸಾಯಿ ಮಂಚ್ ಸ್ಥಾಪನೆ ಪ್ರಸ್ತಾಪ :...

ಇಸಾಯಿ ಮಂಚ್ ಸ್ಥಾಪನೆ ಪ್ರಸ್ತಾಪ : ಆರ್‌ಎಸ್‌ಎಸ್ ತಂತ್ರಗಾರಿಕೆಗೆ ಮಣಿಯೊಲ್ಲ ಎಂದ ಕ್ರೈಸ್ತ ನಾಯಕರು

ವಾರ್ತಾಭಾರತಿವಾರ್ತಾಭಾರತಿ20 Feb 2016 5:33 PM IST
share
ಇಸಾಯಿ ಮಂಚ್ ಸ್ಥಾಪನೆ ಪ್ರಸ್ತಾಪ : ಆರ್‌ಎಸ್‌ಎಸ್ ತಂತ್ರಗಾರಿಕೆಗೆ ಮಣಿಯೊಲ್ಲ ಎಂದ ಕ್ರೈಸ್ತ ನಾಯಕರು

ನವದೆಹಲಿ,ಫೆ20 : ಆರೆಸ್ಸೆಸ್ ತನ್ನ ನಾಯಕ ಇಂದ್ರೇಶ್ ಕುಮಾರ್ ಮಾರ್ಗದರ್ಶನದಲ್ಲಿ ತನ್ನಅಂಗಸಂಸ್ಥೆಯಾಗಿರಾಷ್ಟ್ರೀಯ ಇಸಾಯಿ ಮಂಚ್ ಸ್ಥಾಪಿಸುವುದಾಗಿ ಹೇಳಿರುವುದು ಹಲವರು ಕ್ರೈಸ್ತ ನಾಯಕರಿಗೆ ಸರಿ ಕಂಡಿಲ್ಲ.

ಇತ್ತೀಚೆಗೆ ಕ್ರೈಸ್ತ ಸಮುದಾಯದ ಸುಮಾರು 300 ಮಂದಿ ಪ್ರಮುಖ ನಾಯಕರು ಭಾಗವಹಿಸಿದ್ದ ಸಭೆಯೊಂದುಆರ್‌ಎಸ್‌ಎಸ್ ಸಂಘಟನೆಯ ಇಂತಹ ರಾಜಕೀಯ ತಂತ್ರಗಾರಿಕೆಗೆ ಮಣಿಯಬಾರದು ಎಂಬ ನಿರ್ಣಯವನ್ನು ಅಂಗೀಕರಿಸಿದೆ. ದೆಹಲಿಯಲ್ಲಿ ಹಲವಾರು ಚರ್ಚುಗಳಿಗೆ ದುಷ್ಕರ್ಮಿಗಳು ದಾಳಿ ನಡೆದ ಘಟನೆಗಳ ತರುವಾಯ ಒಂದು ವರ್ಷದ ಹಿಂದೆ ಸ್ಥಾಪಿತವಾದ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಎಂಬ ಸಂಘಟನೆ ಈ ಸಭೆಯನ್ನು ಆಯೋಜಿಸಿತ್ತು. ಬಿಷಪರನ್ನು ಈ ಸಭೆಗೆ ಆಹ್ವಾನಿಸಿದ್ದರೂ ಹೆಚ್ಚಿನವರು ಭಾಗವಹಿಸಿರಲಿಲ್ಲ. ಆದರೂ ಭಾಗವಹಿಸಿದ್ದ ಒಂದಿಬ್ಬರು ಬಿಷಪ್ಪರು ತಾವು ಇಂದ್ರೇಶ್ ಕುಮಾರ್ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರೂ ಇಸಾಯಿ ಮಂಚ್ ಸ್ಥಾಪನೆಯ ಪ್ರಸ್ತಾಪದ ಬಗ್ಗೆ ಮಾತನಾಡುವ ಮೊದಲು ತಾವುಸಭೆಯಿಂದ ಹೊರಬಂದಿರುವುದಾಗಿ ಹೇಳಿದರು.

ದೆಹಲಿಯ ಕ್ರೈಸ್ತ ಸಮುದಾಐವುಮುಸ್ಲಿಮರ ಅಥವ ಸಿಕ್ಖರ ವಿರುದ್ಧದ ಹಿಂಸೆಯ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿಲ್ಲದಿದ್ದರೂ ಅದು1990ರ ದಶಕದಿಂದ ಮುಖ್ಯವಾಗಿ ಕ್ರೈಸ್ತ ಭಗಿನಿಯರು, ಧಾರ್ಮಿಕ ಗುರುಗಳು ಹಾಗೂಸಂಸ್ಥೆಗಳ ಮೇಲಿನ ದಾಳಿಯ ನಂತರಮತೀಯವಾದವನ್ನು ವಿಭಿನ್ನ ದೃಷ್ಟಿಕೋನದಲ್ಲಿ ನೋಡುತ್ತಿದೆ.

ಖ್ಯಾತ ದೇವತಾಶಾಸ್ತ್ರಜ್ಞ ಮತ್ತು ಜೆಸ್ಯೂಟ್ಹಾಗೂ ಹಿಂದೂ ತತ್ವಶಾಸ್ತ್ರದ ವಿದ್ವಾಂಸ ಟಿ ಕೆ ಜಾನ್ ಹೀಗೆ ಹೇಳುತ್ತಾರೆ -‘‘ಬಿಜೆಪಿ ಹಾಗೂ ಅದನ್ನು ಬೆಂಬಲಿಸುವ ಸಂಘ ಪರಿವಾರದ ಅಜೆಂಡಾ ಹಿಂದೂ ರಾಷ್ಟ್ರವಾಗಿದೆ. ಹಿಂಸೆ ಹಾಗೂ ಬೆದರಿಕೆ ತಂತ್ರಗಳ ಮೂಲಕ ಅವರು ಕ್ರೈಸ್ತರು ಹಾಗೂ ಮುಸಲ್ಮಾನರ ವಿರುದ್ಧದ ತಮ್ಮ ವೈರತ್ವವನ್ನು ವ್ಯಕ್ತಪಡಿಸುತ್ತಾರೆ. ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಸರ್ವರನ್ನೊಳಗಂಡ ಅಭಿವೃದ್ಧಿ ಮಂತ್ರವನ್ನು ಪಠಿಸಿದರೆ, ದೇಶದಲ್ಲಿ ಆರ್‌ಎಸ್‌ಎಸ್ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಯತ್ನ ಮುಂದುವರಿಸುತ್ತಾರೆ.""

share
ವಾರ್ತಾಭಾರತಿ
ವಾರ್ತಾಭಾರತಿ
Next Story
X