Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಗ ಅಲಿಗಡ ಮುಸ್ಲಿಮ್ ವಿವಿಯಲ್ಲಿ ‘‘ಬೀಫ್...

ಈಗ ಅಲಿಗಡ ಮುಸ್ಲಿಮ್ ವಿವಿಯಲ್ಲಿ ‘‘ಬೀಫ್ ಬಿರ್ಯಾನಿ’’ವಿವಾದ

ವಾರ್ತಾಭಾರತಿವಾರ್ತಾಭಾರತಿ20 Feb 2016 7:14 PM IST
share
ಈಗ ಅಲಿಗಡ ಮುಸ್ಲಿಮ್ ವಿವಿಯಲ್ಲಿ ‘‘ಬೀಫ್ ಬಿರ್ಯಾನಿ’’ವಿವಾದ

ಅಲಿಗಡ,ಫೆ.20:ಅಲ್ಪಸಂಖ್ಯಾತ ಶಿಕ್ಷಣಸಂಸ್ಥೆ ಎಂಬ ತನ್ನ ಪಟ್ಟವನ್ನು ಉಳಿಸಿಕೊಳ್ಳಲು ಹೋರಾಡುತ್ತಿರುವ ಅಲಿಗಡ ಮುಸ್ಲಿಮ್ ವಿಶ್ವವಿದ್ಯಾನಿಲಯ(ಅಮು)ವು ಇದೀಗ ಗೋಮಾಂಸ ಕುರಿತ ವಿವಾದದಲ್ಲಿ ಸಿಲುಕಿಕೊಂಡಿದೆ.

 ಅಮು ಮೆಡಿಕಲ್ ಕಾಲೇಜಿನ ಕ್ಯಾಂಟೀನಿನಲ್ಲಿ ‘‘ಬೀಫ್ ಬಿರ್ಯಾನಿ’’ಪೂರೈಸಲಾಗುತ್ತಿದೆ ಎಂಬ ಸಂದೇಶ ಶುಕ್ರವಾರ ವ್ಯಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹರಿದಾಡುವುದರೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದ ಭುಗಿಲೆದ್ದಿತ್ತು.

ಕ್ಯಾಂಟೀನಿನಲ್ಲಿ ಪೂರೈಕೆಯಾಗುತ್ತಿರುವುದು ಗೋಮಾಂಸವೇ ಹೊರತು ಎಮ್ಮೆಯ ಮಾಂಸವಲ್ಲ ಎಂಬ ಭಾವನೆಯನ್ನು ಈ ಸಂದೇಶವು ಪ್ರಸಾರಿಸಿದ್ದು, ಕ್ಯಾಂಟೀನಿನ ಮೆನು ಕಾರ್ಡ್‌ನ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಬಿಜೆಪಿ ಮೇಯರ್ ಶಕುಂತಲಾ ಭಾರ್ತಿ,ಪಕ್ಷದ ನಾಯಕರು ಮತ್ತು ಇತರ ಹಲವಾರು ಬಲಪಂಥೀಯ ಕಾರ್ಯಕರ್ತರು ಸೀನಿಯರ್ ಎಸ್.ಪಿ.ಕಚೇರಿಯೆದುರು ಪ್ರತಿಭಟನೆ ನಡೆಸಿ ‘‘ಬೀಫ್ ಬಿರ್ಯಾನಿ’’ಯನ್ನು ಪೂರೈಸುತ್ತಿರುವುದಕ್ಕಾಗಿ ಅಮು ಮೆಡಿಕಲ್ ಕಾಲೇಜಿನ ಕ್ಯಾಂಟೀನಿನ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು.

ಈ ಬಗ್ಗೆ ತನಿಖೆಯಿನ್ನೂ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾದದ ಸುದ್ದಿ ಹರಡುತ್ತಿದ್ದಂತೆ ವಿವಿಯ ಶಿಸ್ತುಪಾಲಕ ಎಂ.ಮೊಹ್ಸಿನ್‌ಖಾನ್ ನೇತೃತ್ವದಲ್ಲಿ ಕ್ಯಾಂಟೀನಿಗೆ ಧಾವಿಸಿದ ಹಿರಿಯ ಅಮು ಅಧಿಕಾರಿಗಳು ಪ್ರಾಥಮಿಕ ತನಿಖೆಯನ್ನು ನಡೆಸಿದರು.

ಇದು ಸಂಸ್ಥೆಯ ಹೆಸರಿಗೆ ಮಸಿ ಬಳಿಯಲು ನಡೆಸಿರುವ ದುರುದ್ದೇಶಪೂರಿತ ಪ್ರಯತ್ನವಾಗಿದೆ ಎಂದು ಆರೋಪಿಸಿದ ವಿವಿಯ ವಕ್ತಾರ ರಾಹತ್ ಅಬ್ರಾರ್ ಅವರು, ಮೆನುವಿನಲ್ಲಿ ಉಲ್ಲೇಖಿಸಲಾಗಿರುವ ‘‘ಬೀಫ್’’ ಎಮ್ಮೆಯ ಮಾಂಸವಾಗಿದೆ ಎಂದು ಸ್ಪಷ್ಟಪಡಿಸಿದರು.

 ಕ್ಯಾಂಟೀನಿನ ಗುತ್ತಿಗೆ ಅವಧಿ ಫೆ.23ರಂದು ಅಂತ್ಯಗೊಳ್ಳಲಿದೆ. ಅದರ ಮೇಲೆ ಕಣ್ಣಿಟ್ಟಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ವಿವಾದವನ್ನು ಸೃಷ್ಟಿಸಿವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X