Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶ ಸೇವೆ ಮಾಡುವವರನ್ನು ಗೌರವಿಸಿ : ರವಿ...

ದೇಶ ಸೇವೆ ಮಾಡುವವರನ್ನು ಗೌರವಿಸಿ : ರವಿ ಅಪ್ಪಾಜಿ

ವಾರ್ತಾಭಾರತಿವಾರ್ತಾಭಾರತಿ20 Feb 2016 11:22 PM IST
share
ದೇಶ ಸೇವೆ ಮಾಡುವವರನ್ನು ಗೌರವಿಸಿ : ರವಿ ಅಪ್ಪಾಜಿ

ಸುಳ್ಯ, ಫೆ.20: ಸುಳ್ಯ ರೋಟರ್ಯಾಕ್ಟ್ ಕ್ಲಬ್ ಆಶ್ರಯದಲ್ಲಿ ರೋಟರ್ಯಾಕ್ಟ್ ವಲಯ ಸಮ್ಮೇಳನ ‘ಯುವ ಸಂಭ್ರಮ’ ಕಾರ್ಯಕ್ರಮವು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಪಿ.ಡಿ.ಜಿ.ಆರ್.ಐ ಡಾ. ರವಿ ಅಪ್ಪಾಜಿ, ಇಂದಿನ ಯುವಸಮೂಹ ಹೆಚ್ಚು ಅದೃಷ್ಟವಂತರು. ಹಿಂದೆಂದಿಗಿಂತಲೂ ಅವಕಾಶಗಳು ಅಧಿಕವಾಗಿವೆ. ದೇಶಸೇವೆ ಮಾಡುವವರನ್ನು ಗೌರವಿಸುವ, ಅವರಿಗಾಗಿ ಸಮಯ ಮೀಸಲಿಡುವ ಕಾರ್ಯ ಯುವಶಕ್ತಿಯಿಂದಾಗಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಸ್ವಾರ್ಥಕ್ಕಾಗಿ ಯುವಶಕ್ತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕೆಲಸ ನಡೆಯುತ್ತಿದೆ. ಯುವಶಕ್ತಿ ಯಾರದೋ ಸ್ವಾರ್ಥಕ್ಕೆ ಬಲಿ ಪಶುಗಳಾಗದೆ ಯೋಚಿಸಿ ಮುಂದು ವರಿಯಬೇಕು ಎಂದರು.
ಸವಣೂರು ವಿದ್ಯಾರಶ್ಮಿ ವಿದ್ಯಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ನಗರ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ರೋಟರ್ಯಾಕ್ಟ್ ಉಪ ಡಿಆರ್‌ಸಿಸಿ ಗಣೇಶ್ ಮಲ್ಯ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಬೆಳ್ಯಪ್ಪಗೌಡ, ನಿಕಟ ಪೂರ್ವ ಡಿಆರ್‌ಆರ್ ಶೈಲೇಂದ್ರ ರಾವ್, ಗುತ್ತಿಗಾರು ರಬ್ಬರ್ ಸೊಸೈಟಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಡಿಆರ್‌ಆರ್ ಮಹಾದೇವ ಸ್ವಾಮಿ, ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ ಕಾಮಧೇನು, ಉದ್ಯಮಿ ರಾಮಚಂದ್ರ ಪಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸುಳ್ಯ ರೋಟರ್ಯಾಕ್ಟ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ವಲಯ ಕಾರ್ಯದರ್ಶಿ ಪಿ.ವಿ.ಸುಬ್ರಮಣಿ, ರೋಟರ್ಯಾಕ್ಟ್ ಕಾರ್ಯದರ್ಶಿ ಮಂಜುನಾಥ ಕಂದಡ್ಕ, ಸಮ್ಮೇಳನದ ಅಧ್ಯಕ್ಷ ಶಿವಪ್ರಸಾದ್ ಕೇರ್ಪಳ, ಸಮ್ಮೇಳನ ಕಾರ್ಯದರ್ಶಿ ಶಿವಪ್ರಸಾದ್ ಕೆ.ವಿ., ಅವಾರ್ಡ್ ಕಮಿಟಿ ಅಧ್ಯಕ್ಷ ಸುಮಿತ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಉಪಸ್ಥಿತರಿದ್ದರು. ರೋಟರ್ಯಾಕ್ಟ್ ಕ್ಲಬ್ ವಲಯಾಧ್ಯಕ್ಷ ಕೆ.ಟಿ.ಬಾಗೀಶ್ ಸ್ವಾಗತಿಸಿದರು. ಅಧ್ಯಕ್ಷ ಜೆ.ಕೆ. ರೈ ಪ್ರಾಸ್ತಾವಿಸಿದರು. ಹರ್ಷಿತ್ ಪಡ್ರೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X