Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರ್ಜಾಳನ್ನು ಅನಗತ್ಯವಾಗಿ...

ನೀರ್ಜಾಳನ್ನು ಅನಗತ್ಯವಾಗಿ ವೈಭವೀಕರಿಸಲಾಗಿದೆ: ಅಸಮಾಧಾನಗೊಂಡ ನೂಪುರ್ ಅಬ್ರೋಲ್

ವಾರ್ತಾಭಾರತಿವಾರ್ತಾಭಾರತಿ22 Feb 2016 11:01 AM IST
share
ನೀರ್ಜಾಳನ್ನು ಅನಗತ್ಯವಾಗಿ ವೈಭವೀಕರಿಸಲಾಗಿದೆ: ಅಸಮಾಧಾನಗೊಂಡ ನೂಪುರ್ ಅಬ್ರೋಲ್

ಮುಂಬೈ: ಮೂವತ್ತು ವರ್ಷಗಳ ಹಿಂದೆ ಅಪಹರಣಕ್ಕೊಳಗಾದ ಪ್ಯಾನ್ ಆ್ಯಮ್ ವಿಮಾನದ 358 ಪ್ರಯಾಣಿಕರಿಗಾಗಿ ತನ್ನ ಜೀವವನ್ನೇ ಬಲಿಗೊಟ್ಟು ರಕ್ಷಿಸಿದ ನೀರ್ಜಾ ಭಾನೋಟ್ ಜೀವನ ಕಥೆಯಾಧರಿತಸೋನಂ ಕಪೂರ್ ಅಭಿನಯದ ಚಿತ್ರ ‘ನೀರ್ಜಾ’ ಪ್ರಶಂಸೆಯ ಮಹಾಪೂರವನ್ನೇ ಹರಿಸಿರುವಂತೆಯೇನೀರ್ಜಾಳನ್ನು ಅನಗತ್ಯವಾಗಿವೈಭವೀಕರಿಸಲಾಗಿದೆಯೆಂದು ಆಕೆಯ ಜತೆ ಆ ದುರದೃಷ್ಟಕರ ವಿಮಾನದಲ್ಲಿದ್ದ ಇನ್ನೊಬ್ಬ ಪರಿಚಾರಿಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಡೀ ಪ್ರಕರಣವನ್ನು ತಪ್ಪಾಗಿ ಚಿತ್ರೀಕರಿಸಲಾಗಿದೆಯೆಂದು ನೀರ್ಜಾಳ ಜತೆ ಆ ವಿಮಾನದಲ್ಲಿದ್ದ ಆಕೆಯ ಸಹೋದ್ಯೋಗಿ ನೂಪುರ್ ಅಬ್ರೋಲ್ ಆಪಾದಿಸಿದ್ದಾರೆ.
ತನ್ನ ಫೇಸ್ಬುಕ್ ಪುಟದಲ್ಲಿ ನೂಪುರ್ ಹೀಗೆಂದು ಬರೆದಿದ್ದಾರೆ : ‘‘ಹೌದು ಅದು ನಿಜವಾಗಿಯೂ ಒಂದು ಕಷ್ಟಕರ ಸನ್ನಿವೇಶವಾಗಿತ್ತು. ಆದರೆ ಆ ವಿಮಾನದಲ್ಲಿದ್ದ ಇತರ ಪರಿಚಾರಿಕೆಯರಿಗೂ ಈ ಚಿತ್ರ ಅನುಚಿತವಾಗಿ ನೀರ್ಜಾಳನ್ನು ಒಬ್ಬ ಅದ್ಭುತ ಮಹಿಳೆಯಾಗಿ ಚಿತ್ರೀಕರಿಸಿರುವುದನ್ನು ನೋಡಿ ಕಷ್ಟವಾಗಿ ಬಿಟ್ಟಿದೆ. ಆಕೆಯ ಆತ್ಮ ಕೂಡ ಈ ಅನಗತ್ಯ ವೈಭವೀಕರಣ ಹಾಗೂ ಪ್ರಶಂಸೆಯನ್ನು ನೋಡಿ ತಲೆತಗ್ಗಿಸಬಹುದು. ವಾಸ್ತವವಾಗಿ ಈ ಅಗ್ನಿಪರೀಕ್ಷೆಯನ್ನು ಎದುರಿಸಿದ್ದ ಇತರ ವಿಮಾನ ಪರಿಚಾರಿಕೆಯರಿಗೆ ಅನ್ಯಾಯವಾಗಿದೆ!"


ಮತ್ತೆ ಮುಂದುವರಿದ ಅಕೆ ‘‘ಓಹ್ ಇಲ್ಲ! ಆ ಸನ್ನಿವೇಶದಲ್ಲಿ ನಾನು ಅಮುಖ್ಯ.ಆಸ್ಟ್ರಿಡ್, ಶಿರೀನ್, ಸನ್‌ಶೈನ್ ಹಾಗೂ ಮೆಸ್ಸಿ ಆ ದಿನದ ನಿಜವಾದ ಹೀರೋಗಳಾಗಿದ್ದರು. ಇಂದು ನಾನು ಅವರಿಗೆ ಧನ್ಯವಾದ ಹೇಳಬಹುದೆಂದು ನನಗೆ ಸಂತಸವಾಗುತ್ತಿದೆ,’’ಎಂದಾಕೆ ಬರೆದಿದ್ದಾರೆ.
ವಿಮಾನದಲ್ಲಿದ್ದ ಮೂರು ಮಕ್ಕಳನ್ನು ರಕ್ಷಿಸುವಾಗ ನೀರ್ಜಾಳಿಗೆ ಗುಂಡಿಕ್ಕಲಾಗಿತ್ತು. ವಿಮಾನದಲ್ಲಿದ್ದ 359 ಜನರ ಜೀವಗಳನ್ನು ಉಳಿಸಲು ಆಕೆ ಯಶಸ್ವಿಯಾಗಿದ್ದರೂ ಆಕೆಗೆ ತನ್ನನ್ನು ಕಾಪಾಡಿಕೊಳ್ಳಲಾಗಿಲ್ಲ.ಆದರೆ ನೂಪುರ್ ಹೇಳಿರುವುದು ನಿಜಕ್ಕೂ ಆಘಾತಕಾರಿ. ಚಿತ್ರ ತಂಡ ಇದಕ್ಕೆ ಹೇಗೆ ಪ್ರತಿಕ್ರಿಯಿಸುವುದೆಂದು ಕಾದು ನೋಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X