Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾರ್ಲಿಮೆಂಟ್, ರಾಷ್ಟ್ರಪತಿಭವನ,...

ಪಾರ್ಲಿಮೆಂಟ್, ರಾಷ್ಟ್ರಪತಿಭವನ, ತಾಜ್‌ಮಹಲ್ ಎಲ್ಲವನ್ನು ಕೆಡವಿ ಹಾಕಿ:ಆಝಂಖಾನ್

ವಾರ್ತಾಭಾರತಿವಾರ್ತಾಭಾರತಿ22 Feb 2016 12:01 PM IST
share
ಪಾರ್ಲಿಮೆಂಟ್, ರಾಷ್ಟ್ರಪತಿಭವನ, ತಾಜ್‌ಮಹಲ್ ಎಲ್ಲವನ್ನು ಕೆಡವಿ ಹಾಕಿ:ಆಝಂಖಾನ್

ರಾಂಪುರ್: ಉತ್ತರಪ್ರದೇಶದ ಸಚಿವ ಸಮಾಜವಾದಿ ಪಾರ್ಟಿ ನಾಯಕ ಆಝಂಖಾನ್ ಮತ್ತೆ ಸುದ್ದಿಯಲ್ಲಿದ್ದಾರೆ. ರಾಷ್ಟ್ರಪತಿಭವನ, ಪಾರ್ಲಿಮೆಂಟ್‌ಕಟ್ಟಡ ಹಾಗೂ ತಾಜ್‌ಮಹಲ್‌ನ್ನು ಧ್ವಂಸಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಆಝಂ ಖಾನ್‌ರನ್ನು ಬಾಯಿಮುಚ್ಚಿಸುವ ಪ್ರಯತ್ನಕ್ಕೆ ಮುಲಾಯಂ ಸಿಂಗ್‌ಆಗಲಿ ಅಖಿಲೇಶ್ ಯಾದವ್ ಆಗಲಿ ಮುಂದೆ ಬಂದಿಲ್ಲ. ಆಝಂ ಖಾನ್ ತನ್ನ ರಂಗು ರಂಗಿನ ಹೇಳಿಕೆಗಳನ್ನು ನಿಲ್ಲಿಸುವುದೂ ಇಲ್ಲ. ರಝ ಡಿಗ್ರಿ ಕಾಲೇಜ್‌ನಲ್ಲಿ ನಡೆದ ಸಮಾರಂಬದಲ್ಲಿ ್ಲ ಆಝಂ ಖಾನ್ ಹೊಸ ವಿವಾದಿತ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಹಲವು ಗುಲಾಮತನದ ಸಂಕೇತಗಳಿವೆ ಎಂದ ಖಾನ್ ಅವು ಗುಲಾಮತ್ವವನ್ನು ಸೂಚಿಸುವ ಸ್ಮಾರಕಗಳಾಗಿ ಉಳಿದುಕೊಂಡಿವೆ . ಗುಲಾಮತ್ವದ ಗುರುತುಗಳನ್ನು ಅರಿತುಕೊಳ್ಳಲು ನಮ್ಮಿಂದ ಸಾಧ್ಯವಾದರೆ ಮೊದಲನೆಯದು ತಾಜ್ ಮಹಲಾಗಿದೆ. ಬ್ರಿಟಿಷ್ ಇಂಡಿಯದ ರಾಷ್ಟ್ರಪತಿಭವನ, ಪಾರ್ಲಿಮೆಂಟ್ ಕಟ್ಟಡಗಳೆಲ್ಲವೂ ಗುಲಾಮತ್ವಕ್ಕೇ ಉದಾಹರಣೆಗಳಾಗಿವೆ. ಇವೆಲ್ಲವೂ ಉಳಿಯಬೇಕಾದ ಸ್ಮಾರಕಗಳಲ್ಲ ಕೆಡವಬೇಕಾದವು ಎಂದು ಅವರುಅಭಿಪ್ರಾಯ ಮಂಡಿಸಿದ್ಧಾರೆ.

ಈಸುದ್ದಿಯನ್ನು ಝೀ ನ್ಯೂಸ್ ಪ್ರಕಟಿಸಿದೆ. ಪ್ರಧಾನಿ ಮೋದಿ ಪಾಕ್‌ಗೆ ಭೇಟಿ ನೀಡಿದ್ದು ದಾವೂದ್ ಇಬ್ರಾಹೀಂನನ್ನು ಭೇಟಿಯಾಗಲಿಕ್ಕಾಗಿತ್ತು ಎಂದು ಈ ಹಿಂದೆ ಖಾನ್ ಗುಡುಗಿದ್ದರು. ಜೊತೆಗೆ ಹಲವಾರು ವಿವಾದಿತ ಹೇಳಿಕೆಗಳೊಂದಿಗೆ ಸದಾ ಸುದ್ದಿಯಲ್ಲಿರುತ್ತಾರೆ. ಈಗ ಅವರು ತಾಜ್‌ಮಹಲ್ ಪಾರ್ಲಿಮೆಂಟ್ ಭವನ, ರಾಷ್ಟ್ರಪತಿ ಭವನ ಪರಕೀಯ ಗುಲಾಮತ್ವದ ಪ್ರತೀಕಗಳೆಂದು ವಾದಿಸಿ ಅದನ್ನು ಧ್ವಂಸಮಾಡಲು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X