Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. I am Umar Khalid and I'm not a...

I am Umar Khalid and I'm not a terrorist : ಕ್ಯಾಂಪಸ್ ಗೆ ಮರಳಿದ ವಿದ್ಯಾರ್ಥಿ ನಾಯಕನ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ22 Feb 2016 12:10 PM IST
share
I am Umar Khalid and Im not a terrorist : ಕ್ಯಾಂಪಸ್ ಗೆ ಮರಳಿದ ವಿದ್ಯಾರ್ಥಿ ನಾಯಕನ ಹೇಳಿಕೆ

ಹೊಸದಿಲ್ಲಿ : ‘‘ನಾನು ಕಳೆದ ಏಳು ವರ್ಷಗಳಿಂದ ಈ ಕ್ಯಾಂಪಸ್ಸಿನಲ್ಲಿದ್ದಾಗ ಯಾವತ್ತೂ ನಾನೊಬ್ಬ ಮುಸ್ಲಿಂ ಎಂಬ ಭಾವನೆ ನನಗೆ ಬಂದಿರಲೇ ಇಲ್ಲ. ಆದರೆ ಕಳೆದ ಹತ್ತು ದಿನಗಳಿಂದ ನಾನೊಬ್ಬ ಮುಸ್ಲಿಂ ಎಂದು ನನಗನಿಸುವಂತೆ ಮಾಡಲಾಗಿದೆ. ಹೌದು. ನಾನು ಉಮರ್ ಖಾಲಿದ್. ಆದರೆ ನಾನು ಉಗ್ರವಾದಿಯಲ್ಲ,’’ಜೆಎನ್‌ಯು ವಿವಾದ ಹುಟ್ಟಿಕೊಂಡಂದಿನಿಂದ ಕಾಣೆಯಾಗಿದ್ದ ಖಾಲಿದ್ ನಿನ್ನೆ ಮತ್ತೆ ಕ್ಯಾಂಪಸ್ಸಿನಲ್ಲಿ ಪ್ರತ್ಯಕ್ಷರಾದ ನಂತರ ಹೇಳಿದರು.

‘‘ ಫೆಬ್ರವರಿ 9ರಂದು ಆಯೋಜಿಸಲಾದ ಕಾರ್ಯಕ್ರಮದಿಂದಾಗಿಯೇ ಈ ದಾಳಿ (ವಿಶ್ವವಿದ್ಯಾನಿಲಯದ ಮೇಲೆ) ನಡೆದಿದೆಯೆಂದಲ್ಲ, ಸರಕಾರಕ್ಕೆ ನಮ್ಮ ಮೇಲೆ ದಾಳಿ ನಡೆಸಲು ಒಂದು ನೆಪ ಬೇಕಿತ್ತಷ್ಟೇ,’’ಎಂದು ವಿಶ್ವವಿದ್ಯಾನಿಲಯದ ಆಡಳಿತ ಬ್ಲಾಕ್ ಎದುರು ವಿದ್ಯಾರ್ಥಿಗಳನ್ನುದ್ದೇಶಿಸಿ ಖಾಲಿದ್ ಹೇಳಿದರು.


‘‘ಕನ್ಹಯ್ಯ ಕುಮಾರ್ ಕೋ ರಿಹಾ ಕರೋ", ‘‘ಸೆಡಿಶನ್ ಚಾರ್ಜಸ್ ವಾಪಸ್ ಕರೋ", ‘‘ಲಾಂಗ್ ಲಿವ್ ಜೆಎನ್‌ಯು’’, ಮುಂತಾದ ಘೋಷಣೆಗಳು ಮೊಳಗಿದವು.
‘‘ಇಲ್ಲಿಯವರೆಗೆ ಮಾಧ್ಯಮ ನನ್ನ ಬಗ್ಗೆ ಸಾಕಷ್ಟು ಹೇಳಿದೆ. ಈ ಮಾಧ್ಯಮ ವಿಚಾರಣೆ, ಅಪಪ್ರಚಾರ ಎಲ್ಲ ಕಾರಣಗಳಿಂದಲೂ ನನ್ನ ಕುಟುಂಬ ಏನನ್ನು ಅನುಭವಿಸುತ್ತಿದೆಯೆಂದು ನನಗೆ ಗೊತ್ತು," ಎಂದು ಖಾಲಿದ್ ಹೇಳಿದರು.


ಕಾರ್ಯಕ್ರಮ ಆಯೋಜಿಸುವ ಮೊದಲು ತಾನು ಗಲ್ಫ್ ರಾಷ್ಟ್ರಗಳಿಗೆ ಅಥವಾ ಕಾಶ್ಮೀರಕ್ಕೆ 800 ಕರೆಗಳನ್ನು ಮಾಡಿದ್ದೇನೆಂಬ ಆಪಾದನೆಗಳನ್ನೂ ಅವರು ನಿರಾಕರಿಸಿದರು.
‘‘ನಮ್ಮ ಸ್ನೇಹಿತರು ವಾಪಸ್ಸಾಗಿರುವುದು ನಮಗೆ ಸಂತಸ ತಂದಿದೆ,’’ಎಂದು ಜೆಎನ್‌ಯು ವಿದ್ಯಾರ್ಥಿ ಯೂನಿಯನ್ ನಾಯಕಿ ಶೆಹಲಾ ರಶೀದ್ ಶೋರಾ ಹೇಳಿದರು.

ಪೊಲೀಸರು ಕ್ಯಾಂಪಸ್ಸಿಗೆ ಬಂದರೆ, ‘ವಿದ್ಯಾರ್ಥಿ ಕಾರ್ಯಕರ್ತರು’ ಶರಣಾಗತರಾಗಲಿದ್ದಾರೆ ಎಂದೂ ಅವರು ತಿಳಿಸಿದರು. ಪೊಲೀಸರು ಕ್ಯಾಂಪಸ್ಸಿನಲ್ಲಿ ಎಲ್ಲಿಯೂ ಕಾಣದಿದ್ದರೂ ಅವರು ‘ಸಾಮಾನ್ಯ ಉಡುಪಿನಲ್ಲಿ ತಿರುಗಾಡುತ್ತಿದ್ದಾರೆ,’’ ಎಂದು ಕೆಲವು ವಿದ್ಯಾರ್ಥಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X