Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘‘ನಾನೊಬ್ಬ ಮುಸ್ಲಿಂ, ನಾನು ನಿಮ್ಮನ್ನು...

‘‘ನಾನೊಬ್ಬ ಮುಸ್ಲಿಂ, ನಾನು ನಿಮ್ಮನ್ನು ಇಷ್ಟ ಪಡುತ್ತೇನೆ," ಎಂದು ಟ್ರಂಪ್‌ಗೆ ಹೇಳಿದ ಈಜಿಪ್ಟ್ ಉದ್ಯಮಿ!

ಡೊನಾಲ್ಡ್ ಟ್ರಂಪ್ ಗೂ ಒಬ್ಬ ಮುಸ್ಲಿಮ್ ಅಭಿಮಾನಿ

ವಾರ್ತಾಭಾರತಿವಾರ್ತಾಭಾರತಿ22 Feb 2016 3:08 PM IST
share
‘‘ನಾನೊಬ್ಬ ಮುಸ್ಲಿಂ, ನಾನು ನಿಮ್ಮನ್ನು ಇಷ್ಟ ಪಡುತ್ತೇನೆ, ಎಂದು ಟ್ರಂಪ್‌ಗೆ ಹೇಳಿದ ಈಜಿಪ್ಟ್ ಉದ್ಯಮಿ!

ಕ್ಯಾರೋಲಿನಾ : ಈಜಿಪ್ಟ್ ಮೂಲದ ಉದ್ಯಮಿ ಎಲ್ಹಾಮಿ ಇಬ್ರಾಹೀಂ(62) ಓರ್ವ ಮುಸಲ್ಮಾನನಾಗಿದ್ದರೂ ಆತನಿಗೆ ಇತ್ತೀಚಿಗಿನ ದಿನಗಳಲ್ಲಿ ಇತರ ಮುಸಲ್ಮಾನರನ್ನು ಕಂಡರೆ ಆಗದು, ಆದರೆ ಅಮೆರಿಕಾ ಅಧ್ಯಕ್ಷ ಹುದ್ದೆಗೆ ರಿಪಬ್ಲಿಕನ್ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ಅಂದರೆ ಆತನಿಗೆ ಬಹಳ ಇಷ್ಟ.

ಅಮೆರಿಕಾಗೆ 1981ರಲ್ಲಿ ವಲಸೆ ಬಂದು ಎರಡು ದಶಕಗಳ ನಂತರ ಅಲ್ಲಿನ ಪೌರತ್ವವನ್ನು ಪಡೆದ ಇಬ್ರಾಹೀಂಗೆ ಈಜಿಪ್ಟ್ ದೇಶದಲ್ಲಾಗುತ್ತಿರುವ ಬದಲಾವಣೆಗಳು ಗಾಬರಿ ತಂದಿವೆ. ಅಲ್ಲಿನ ಹೆಚ್ಚುತ್ತಿರುವ ನಿರುದ್ಯೋಗದ ಸಮಸ್ಯೆ ಹಾಗೂ ಬಡತನ ಹಲವಾರು ಯುವಕರನ್ನು ಧಾರ್ಮಿಕ ಭಯೋತ್ಪಾದನೆಯತ್ತ ಹೆಜ್ಜೆಯಿಡುವಂತೆ ಮಾಡಿದೆಯೆಂಬುದು ಇಬ್ರಾಹೀಂ ಅಭಿಪ್ರಾಯ.


ಮುಸ್ಲಿಮರು ಅಮೆರಿಕಾದ ಸುರಕ್ಷತೆಗೆ ಬೆದರಿಕೆಯೊಡ್ಡುತ್ತಾರೆಯೇ ಅಥವಾ ಇಲ್ಲವೇ ಎಂದು ತಿಳಿದುಕೊಳ್ಳುವ ತನಕ ಅವರ ಅಮೆರಿಕಾ ಪ್ರವೇಶಕ್ಕೆ ನಿಷೇಧ ಹೇರಬೇಕೆಂಬ ಟ್ರಂಪ್ಪ್ರಸ್ತಾಪವನ್ನು ಅದು ಮುಂದೆ ತನಗೇ ತೊಂದರೆಯುಂಟು ಮಾಡುವ ಸಂಭವವಿದ್ದರೂ ಇಬ್ರಾಹೀಂ ಸ್ವಾಗತಿಸುತ್ತಾರೆ.


ಇದೇ ಕಾರಣಕ್ಕೆ ನಿಯಮತವಾಗಿ ಮಸೀದಿಗೆ ಹೋಗದ ತಾನು ದಕ್ಷಿಣ ಕ್ಯಾರೊಲಿನಾದ ಮೈರ್ಟಲ್ ಬೀಚ್ ಸಮೀಪ ರ್ಯಾಲಿ ನಡೆಸಿದ್ದ ಟ್ರಂಪ್ ಅವರನ್ನು ಭೇಟಿಯಾಗಿ ‘‘ನಾನೊಬ್ಬ ಮುಸ್ಲಿಂ ಹಾಗೂ ನಾನು ನಿಮ್ಮನ್ನು ಇಷ್ಟಪಡುತ್ತೇನೆ,’’ಎಂದು ಹೇಳಿದೆ ಎಂದು ಇಬ್ರಾಹಿಂ ವಿವರಿಸುತ್ತಾರೆ. ತನ್ನ ಭೇಟಿಯ ವೀಡಿಯೋವನ್ನು ತನ್ನ ಫೇಸ್ಬುಕ್ ಪುಟದಲ್ಲಿಯೂ ಇಬ್ರಾಹೀಂ ಹೆಮ್ಮೆಯಿಂದ ಅಪ್‌ಲೋಡ್ ಮಾಡಿದ್ದಾರೆ.


‘‘ಅವರು ನನ್ನನ್ನು ಅಮೆರಿಕಾಗೆ ಬರದಂತೆ ತಡೆದರೆ ಸರಿಯೆನ್ನುತ್ತೇನೆ. ನನ್ನ ಅಮೆರಿಕಾ ನಿಷ್ಠೆಯನ್ನು ಪರೀಕ್ಷೆಗೊಳಪಡಿಸಬೇಕೆಂದರೆ ಅದಕ್ಕೆ ಸಹಿ ಹಾಕುವವರಲ್ಲಿ ನಾನು ಮೊದಲಿಗನಾಗುತ್ತೇನೆ,’’ಎನ್ನುತ್ತಾರೆ ಇಬ್ರಾಹೀಂ.


ಈಜಿಪ್ಟಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ಆಗಿನ ಅಧ್ಯಕ್ಷ ಅನ್ವರ್ ಸಾದತ್ ಇಸ್ರೇಲ್ ಜತೆ ಯುದ್ಧಕ್ಕೆ ಹೋಗದಿರುವುದರ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕೆಇಬ್ರಾಹೀಂ ಎರಡು ಬಾರಿ ಜೈಲು ವಾಸ ಅನುಭವಿಸಿದ್ದರಲ್ಲದೆ, ಸ್ಫೋಟವೊಂದರಲ್ಲಿ ತಮ್ಮ ಒಂದು ಕಣ್ಣನ್ನೂ ಕಳೆದುಕೊಂಡಿದ್ದರು. ಮುಂದೆ ಪದವಿ ಪೂರ್ಣಗೊಳಿಸಿದ ಬಳಿಕ ಯೆಮೆನಿಗೆ ಹೋಗಿ ಅಲ್ಲಿನ ಅಮೆರಿಕಾ ಕಾನ್ಸುಲ್ ಜನರಲ್‌ರೊಂದಿಗಿನ ಸ್ನೇಹ ಇಬ್ರಾಹಿಂ ಅಮೆರಿಕಾಗೆ ವಾಸಸ್ಥಾನ ಬದಲಿಸಲು ಕಾರಣವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X