ಮಂಗಳೂರು : ಭಾರತೀ ಕಾಲೇಜಿನಲ್ಲಿ ರಕ್ತದಾನ ಶಿಬಿರ
.jpg)
ಮಂಗಳೂರು, ಫೆ.22: ಮಂಗಳೂರು ಹವ್ಯಕ ಸಭಾದ ಬೆಳ್ಳಿ ಹಬ್ಬದ ಪ್ರಯುಕ್ತ ಹವ್ಯಕ ಸಭಾ ಮಂಗಳೂರು, ಶ್ರೀ ಭಾರತಿ ಕಾಲೇಜು ನಂತೂರು, ತೇಜಸ್ವಿನಿ ಆಸ್ಪತ್ರೆ ಮಂಗಳೂರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ನಗರದ ನಂತೂರಿನಲ್ಲಿರುವ ಶ್ರೀ ಭಾರತೀ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು. ಎ.ಬಿ.ಶೆಟ್ಟಿ ದಂತ ಕಾಲೇಜಿನ ವಕ್ರದಂತ ವಿಭಾಗದ ಪ್ರೊ.ಡಾ.ಎಂ.ಎಸ್. ರವಿ ರಕ್ತದಾನ ಮಾಡುವ ಮೂಲಕ ಶಿಬಿರ ಉದ್ಘಾಟಿಸಿದರು. ಎ.ಬಿ.ಶೆಟ್ಟಿ ದಂತ ಕಾಲೇಜಿನ ವೆಂಕಟರಮಣ, ತೇಜಸ್ವಿನಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ದೀನಾಮಂಜು ಶೆಟ್ಟಿ, ರಕ್ತದ ಬ್ಯಾಂಕ್ನ ಅಧಿಕಾರಿ ಅಭಿಲಾಷ್, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಡಾ.ಮುರಲಿ ಮೋಹನ್ ಚೂಂತಾರು ಉಪಸ್ಥಿತರಿದ್ದರು. ...
Next Story





