Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಥಮ ಟ್ವೆಂಟಿ-20:ಅನುಜಾ ಆಲ್‌ರೌಂಡ್ ಆಟ...

ಪ್ರಥಮ ಟ್ವೆಂಟಿ-20:ಅನುಜಾ ಆಲ್‌ರೌಂಡ್ ಆಟ ಭಾರತ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ22 Feb 2016 11:51 PM IST
share
ಪ್ರಥಮ ಟ್ವೆಂಟಿ-20:ಅನುಜಾ ಆಲ್‌ರೌಂಡ್ ಆಟ ಭಾರತ ಶುಭಾರಂಭ

ರಾಂಚಿ, ಫೆ.22: ಅನುಜಾ ಪಾಟೀಲ್‌ರ ಆಲ್‌ರೌಂಡ್ ಪ್ರದರ್ಶನದ ನೆರವಿನಿಂದ ಭಾರತದ ಮಹಿಳಾ ತಂಡ ಶ್ರೀಲಂಕಾ ವಿರುದ್ಧದ ಟ್ವಂಟಿ-20 ಸರಣಿಯಲ್ಲಿ ಶುಭಾರಂಭ ಮಾಡಿದೆ.

ಸೋಮವಾರ ಇಲ್ಲಿನ ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆಯ ಇಂಟರ್‌ನ್ಯಾಶನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಅನುಜಾ ಪಾಟೀಲ್ 4 ಓವರ್‌ಗಳಲ್ಲಿ 14 ರನ್ ನೀಡಿ 3 ವಿಕೆಟ್‌ಗಳನ್ನು ಉರುಳಿಸಿ ಶ್ರೀಲಂಕಾವನ್ನು 96 ರನ್‌ಗೆ ನಿಯಂತ್ರಿಸಿ ಭಾರತಕ್ಕೆ 34 ರನ್ ಗಳ ಗೆಲುವು ತಂದುಕೊಟ್ಟರು.

   ಇದಕ್ಕೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ತಂಡ ಹರ್ಮನ್‌ಪ್ರೀತ್ ಕೌರ್(36), ಸ್ಮತಿ ಮಂದಾನಾ 35 ಹಾಗೂ ಅನುಜಾರ 22 ರನ್ ಕೊಡುಗೆಯ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತು.

ಸುಗಂಧಿಕಾ ಕುಮಾರಿ ಸತತ ಎಸೆತಗಳಲ್ಲಿ ವನಿತಾ ಹಾಗೂ ನಾಯಕಿ ಮಿಥಾಲಿ ರಾಜ್ ವಿಕೆಟ್‌ಗಳನ್ನು ಉರುಳಿಸಿದರು. ಆಗ ಭಾರತದ ಸ್ಕೋರ್ 15 ರನ್‌ಗೆ 2 ವಿಕೆಟ್.

ಮೂರನೆ ವಿಕೆಟ್‌ಗೆ 61 ರನ್ ಜೊತೆಯಾಟ ನಡೆಸಿದ ಹರ್ಮನ್‌ಪ್ರೀತ್ ಹಾಗೂ ಸ್ಮತಿ ಮಂಧಾನಾ ಭಾರತದ ಇನಿಂಗ್ಸ್‌ಗೆ ಜೀವ ತುಂಬಿದರು. ಭಾರತ 99 ರನ್‌ಗೆ 4 ವಿಕೆಟ್ ಕಳೆದುಕೊಂಡಾಗ ಕ್ರೀಸ್‌ಗೆ ಆಗಮಿಸಿದ ಅನುಜಾ17 ಎಸೆತಗಳನ್ನು ಎದುರಿಸಿ 3 ಬೌಂಡರಿಗಳ ಸಹಿತ 22 ರನ್ ಗಳಿಸಿದರು.

ಈ ಮೂಲಕ ಭಾರತ ನಿಗದಿತ 20 ಓವರ್‌ಗಳಲ್ಲಿ 130 ರನ್ ಗಳಿಸಲು ನೆರವಾದರು.

 ಗೆಲ್ಲಲು ಸ್ಪರ್ಧಾತ್ಮಕ ಮೊತ್ತ ಪಡೆದ ಶ್ರೀಲಂಕಾ ಮೊದಲ ಓವರ್‌ನಲ್ಲಿ ಕೆಲವು ಬೌಂಡರಿ ಬಾರಿಸಿ ಉತ್ತಮ ಆರಂಭ ಪಡೆದಿತ್ತು. ಸ್ಪಿನ್ನರ್ ಅನುಜಾ ಆರಂಭಿಕ ಆಟಗಾರ್ತಿ ಮೆಂಡಿಸ್ ವಿಕೆಟ್ ಉರುಳಿಸಿದರು.

ಮುಂದಿನ ಓವರ್‌ನಲ್ಲಿ ಚಾಮರಿ ಅಟಪಟು ವಿಕೆಟ್ ಪಡೆದ ಅನುಜಾ ಭಾರತಕ್ಕೆ ಮೇಲುಗೈ ಒದಗಿಸಿಕೊಟ್ಟರು. ಆರಂಭಿಕ ಆಟಗಾರ್ತಿಯರನ್ನು ಬೇಗನೆ ಕಳೆದುಕೊಂಡ ಶ್ರೀಲಂಕಾ ಆ ನಂತರ ಚೇತರಿಸಿಕೊಳ್ಳಲು ವಿಫಲವಾಯಿತು.

ದಿಲಾನಿ ಮನೊದರಾ ಹಾಗೂ ನಾಯಕಿ ಶಶಿಕಲಾ ಸಿರಿವರ್ಧನೆ 4ನೆ ವಿಕೆಟ್‌ಗೆ 38 ರನ್ ಜೊತೆಯಾಟ ನಡೆಸಿದರು. ಈ ಜೋಡಿಯನ್ನು ಪೂನಂ ಯಾದವ್ ಬೇರ್ಪಡಿಸಿದರು. ಮನೊದರಾ ಔಟಾಗದೆ 41 ರನ್ ಗಳಿಸಿದರೂ ತಂಡಕ್ಕೆ ಗೆಲುವು ತಂದುಕೊಡಲು ವಿಫಲರಾದರು.

ಸಂಕ್ಷಿಪ್ತ ಸ್ಕೋರ್

ಭಾರತ 20 ಓವರ್‌ಗಳಲ್ಲಿ 130/6

(ಹರ್ಮನ್‌ಪ್ರೀತ್ ಕೌರ್ 36, ಸ್ಮತಿ ಮಂದಾನಾ 35, ಸುಗಂಧಿಕಾ ಕುಮಾರಿ 3-28)

ಶ್ರೀಲಂಕಾ: 20 ಓವರ್‌ಗಳಲ್ಲಿ 96/7

(ದಿಲಾನಿ ಮನೋದರಾ ಔಟಾಗದೆ 41, ಅನುಜಾ ಪಾಟೀಲ್ 3-14)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X