Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಲಾಗ್, ಫೇಸ್‌ಬುಕ್, ಟ್ವಿಟರ್...

ಬ್ಲಾಗ್, ಫೇಸ್‌ಬುಕ್, ಟ್ವಿಟರ್ ನಿಯಂತ್ರಣಕ್ಕೆ ವಿಶೇಷ ಮಾಧ್ಯಮ ಸೆಲ್ ಸ್ಥಾಪನೆಗೆ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ23 Feb 2016 10:19 PM IST
share

ಹೊಸದಿಲ್ಲಿ,ಫೆ.23: ಅಂತರ್ಜಾಲ ತಾಣಗಳಲ್ಲಿ ಪ್ರಸಾರವಾಗುವ ಪ್ರಚೋದನಾಕಾರಿ ಮತ್ತು ನಕಾರಾತ್ಮಕವಾದ ಸುದ್ದಿಗಳನ್ನು, ಲೇಖನಗಳನ್ನು ಮತ್ತು ಪ್ರತಿಕ್ರಿಯೆಗಳಿಗೆ ಕಡಿವಾಣ ಹಾಕಲು ವಿಶೇಷ ಮಾಧ್ಯಮ ಸೆಲ್ ಒಂದನ್ನು ಸ್ಥಾಪಿಸಲು ಕೇಂದ್ರ ಸರಕಾರ ಚಿಂತಿಸುತ್ತಿದೆ.

 ಬ್ಲಾಗ್‌ಗಳು, ಟಿವಿ ವಾಹಿನಿಗಳು ಹಾಗೂ ಸುದ್ದಿಪತ್ರಿಕೆಗಳ ವೆಬ್‌ಸೈಟ್‌ಗಳು, ಫೇಸ್‌ಬುಕ್,ಟ್ವಿಟರ್, ಇನ್‌ಸ್ಟಾಗ್ರಾಮ್ ಹಾಗೂ ಯೂಟ್ಯೂಬ್‌ನಂತಹ ಸಾಮಾಜಿಕ ಜಾಲ ತಾಣಗಳ ಮೇಲೆ ದಿನವಿಡೀ ಕಣ್ಗಾವಲಿಡಲು ರಾಷ್ಟ್ರೀಯ ಮಾಧ್ಯಮ ವಿಶ್ಲೇಷಣಾ ಕೇಂದ್ರ (ಎನ್‌ಎಂಎಸಿ)ವನ್ನು ಸ್ಥಾಪಿಸಬೇಕೆಂದು ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯಾಲಯ (ಎನ್‌ಎಸ್‌ಸಿಎಸ್) ಕಳೆದ ತಿಂಗಳು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿತ್ತು.
ಎನ್‌ಎಂಎಸಿ ಸ್ಥಾಪನೆಯ ಮೂಲಕ ಸರಕಾರಕ್ಕೆ ಆನ್‌ಲೈನ್‌ನಲ್ಲಿ ಪ್ರಸಾರವಾಗುವ ಸುದ್ದಿ, ವಿಷಯಗಳ ಮೇಲೆ ಕಣ್ಗಾವಲಿಡಲು ಸಾಧ್ಯವಾಗಲಿದೆ. ಪ್ರತಿ ಸಲವೂ ನಕಾರಾತ್ಮಕವಾದ ಸುದ್ದಿಗಳು ಪ್ರಕಟವಾದಾಗಲೆಲ್ಲಾ, ಪತ್ರಿಕಾ ಬಿಡುಗಡೆ, ಪತ್ರಿಕಾಗೋಷ್ಠಿ ಪ್ರಕಟಣೆಗಳ ಮೂಲಕ ಅವುಗಳನ್ನು ಎದುರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ನಕಾರಾತ್ಮಕ ಸುದ್ದಿಗಳಿಗೆ ಕಡಿವಾಣ ಹಾಕಲು ಸಚಿವಾಲಯದ ಹಿರಿಯ ಅಧಿಕಾರಿಗಳು, ಪತ್ರಿಕಾ ಮಾಹಿತಿ ಬ್ಯೂರೋದ ನೋಡಲ್ ಅಧಿಕಾರಿಗಳು ಹಾಗೂ ಸ್ವತಂತ್ರ ತಜ್ಞರನ್ನೊಳಗೊಂಡ ಸ್ವತಂತ್ರ ತಜ್ಞರ ತಂಡವನ್ನು ಸ್ಥಾಪಿಸುವಂತೆ ಕೇಂದ್ರ ಸರಕಾರ ಕಳೆದ ಆಗಸ್ಟ್‌ನಲ್ಲಿ ಎಲ್ಲ ಸಚಿವರಿಗೆ ಸೂಚನೆ ನೀಡಿತ್ತು. ದಿಲ್ಲಿಯ ಇಂದ್ರಪ್ರಸ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಾಯಕ ಪ್ರೊಫೆಸರ್ ಪೊನ್ನುರಂಗಂ ಕುಮಾರಗುರು ವಿನ್ಯಾಸಗೊಳಿಸಿರುವ ಶೋಧಕ ಸಾಫ್ಟ್‌ವೇರ್‌ನಿಂದ ಪ್ರೇರಿತವಾಗಿ ಎನ್‌ಎಂಎಸಿ ಈ ಪ್ರಸ್ತಾಪ ಮಾಡಿದೆ.
ಈ ವಿನೂತನ ಸಾಫ್ಟ್‌ವೇರ್ , ವೆಬ್‌ಸೈಟ್‌ಗಳು, ಬ್ಲಾಗ್‌ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿರುವ ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಹಾಗೂ ಸಂಭಾಷಣೆಗಳನ್ನು ಪತ್ತೆಹಚ್ಚಿಕೊಡುವ ಸಾಮರ್ಥ್ಯ ಹೊಂದಿರುವುದಾಗಿ ಮೂಲಗಳು ತಿಳಿಸಿವೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X