Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸತತ ಆರನೆ ಬಾರಿ ವಿಶ್ವಕಪ್ ಆಡಲಿರುವ...

ಸತತ ಆರನೆ ಬಾರಿ ವಿಶ್ವಕಪ್ ಆಡಲಿರುವ ಧೋನಿ, ರೋಹಿತ್, ಯುವಿ

ವಾರ್ತಾಭಾರತಿವಾರ್ತಾಭಾರತಿ23 Feb 2016 11:18 PM IST
share
ಸತತ ಆರನೆ ಬಾರಿ ವಿಶ್ವಕಪ್ ಆಡಲಿರುವ ಧೋನಿ, ರೋಹಿತ್, ಯುವಿ

ಮೀರ್ಪುರ, ಫೆ.23: ಭಾರತದ ನಾಯಕ ಎಂ.ಎಸ್. ಧೋನಿ, ರೋಹಿತ್ ಶರ್ಮ ಹಾಗೂ ಯುವರಾಜ್ ಸಿಂಗ್ ಸಹಿತ 19 ಕ್ರಿಕೆಟಿಗರು ಮುಂದಿನ ತಿಂಗಳು ಭಾರತದಲ್ಲಿ ಆರಂಭವಾಗಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಸತತ ಆರನೆ ಬಾರಿ ಆಡಲಿದ್ದಾರೆ.

ಭಾರತದ ಮಿಥಾಲಿ ರಾಜ್ ಹಾಗೂ ಜುಲನ್ ಗೋಸ್ವಾಮಿ ಸಹಿತ 29 ಮಹಿಳಾ ಕ್ರಿಕೆಟಿಗರು ಸತತ ಐದನೆ ಬಾರಿ ಮೇಗಾ ಸ್ಪರ್ಧೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2009 ರಿಂದ ಪುರುಷರ ವಿಶ್ವಕಪ್‌ನೊಂದಿಗೆ ಮಹಿಳಾ ವಿಶ್ವಕಪ್‌ನ್ನು ನಡೆಸಿಕೊಂಡು ಬರಲಾಗುತ್ತಿದ್ದು, ವಿಂಡೀಸ್ ಈ ತನಕ ಎಲ್ಲ ವಿಶ್ವಕಪ್‌ನಲ್ಲಿ ಆರು ಆಟಗಾರ್ತಿಯರನ್ನು ಕಣಕ್ಕಿಳಿಸಿದೆ.

ಪುರುಷರ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಈ ತನಕ ಐದು ಬಾರಿ ವಿಶ್ವಕಪ್ ಆಡಿರುವ ಐವರು ಆಟಗಾರರನ್ನು ಕಣಕ್ಕಿಳಿಸಲಿದೆ. ಮುಶ್ರಾಫ್ ಬಿನ್ ಮೊರ್ತಾಝಾ, ಶಾಕಿಬ್ ಅಲ್ ಹಸನ್, ತಮೀಮ್ ಇಕ್ಬಾಲ್, ಮಹ್ಮೂದುಲ್ಲಾ ಹಾಗೂ ಮುಶ್ಫಿಕುರ್ರಹೀಂ ಸತತ 5ನೆ ಬಾರಿ ವಿಶ್ವಕಪ್‌ನಲ್ಲಿ ಆಡುತ್ತಿದ್ದಾರೆ.

ಭಾರತ ಹಾಗೂ ವೆಸ್ಟ್‌ಇಂಡೀಸ್‌ನ ತಲಾ ಮೂವರು ಆಟಗಾರರು ಸತತ 5ನೆ ಬಾರಿ ವಿಶ್ವಕಪ್‌ನಲ್ಲಿ ಆಡುತ್ತಿದ್ದಾರೆ. ವಿಂಡೀಸ್‌ನ ಡ್ವೇಯ್ನಾ ಬ್ರಾವೊ, ಕ್ರಿಸ್ ಗೇಲ್ ಹಾಗೂ ದಿನೇಶ್ ರಾಮ್ದೀನ್ 5ನೆ ಬಾರಿ ವಿಂಡೀಸ್‌ನ ಪರ ಆಡುತ್ತಿದ್ದಾರೆ.

ನಥನ್ ಮೆಕಲಮ್, ರಾಸ್ ಟೇಲರ್(ನ್ಯೂಝಿಲೆಂಡ್), ಎಬಿಡಿ ವಿಲಿಯರ್ಸ್, ಜೆಪಿ ಡುಮಿನಿ(ದಕ್ಷಿಣ ಆಫ್ರಿಕ), ತಿಲಕರತ್ನೆ ದಿಲ್ಶನ್, ಲಸಿತ್ ಮಾಲಿಂಗ(ಶ್ರೀಲಂಕಾ), ಶಾಹಿದ್ ಅಫ್ರಿದಿ(ಪಾಕಿಸ್ತಾನ) ಹಾಗೂ ಶೇನ್ ವ್ಯಾಟ್ಸನ್(ಆಸ್ಟ್ರೇಲಿಯ) ಸತತ ಆರನೆ ಬಾರಿ ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X