Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಧ್ಯ ಪ್ರದೇಶದ ಬುಡಕಟ್ಟು ಜನಾಂಗದ...

ಮಧ್ಯ ಪ್ರದೇಶದ ಬುಡಕಟ್ಟು ಜನಾಂಗದ ಆಶಾಕಿರಣ ಈ ಬನೀಬಾಯಿ

ವಾರ್ತಾಭಾರತಿವಾರ್ತಾಭಾರತಿ23 Feb 2016 11:47 PM IST
share
ಮಧ್ಯ ಪ್ರದೇಶದ ಬುಡಕಟ್ಟು ಜನಾಂಗದ ಆಶಾಕಿರಣ ಈ ಬನೀಬಾಯಿ

ಇಂದೋರ್: ಆಕೆಯತ್ತ ಒಮ್ಮೆ ದೃಷ್ಟಿ ಹಾಯಿಸಿದಾಗ ಆಕೆ ಇಷ್ಟೆಲ್ಲಾ ಸಾಧಿಸಿದ ಅದ್ಭುತ ಛಲಗಾತಿಯೆಂದು ಯಾರು ಕೂಡ ಊಹಿಸಲು ಸಾಧ್ಯವಿಲ್ಲ. ಆದರೆ ಮಧ್ಯ ಪ್ರದೇಶದ ಭಿಲಾಲ ಬುಡಕಟ್ಟು ಜನಾಂಗದ ಈ ಯುವತಿಯ ಸಾಧನೆ ನಿಜವಾಗಿಯೂ ಹೆಮ್ಮೆ ಪಡುವಂತಹುದು.
 ಆಕೆಯ ಹೆಸರೇ ಬನೀಬಾಯಿ ನಿಂಗ್ವಾಲ್. ಹೈಸ್ಕೂಲಿನಲ್ಲಿ ಕಲಿಯುತ್ತಿರಬೇಕಾದರೆ ಅನಿವಾರ್ಯ ಕಾರಣಗಳಿಂದ ಆಕೆ ಶಿಕ್ಷಣ ಮೊಟಕುಗೊಳಿಸಬೇಕಾಗಿ ಬಂತು. ಆದರೆ ಇದೀಗ ಈಕೆಯಲ್ಲಿದೆ ಬುಡಕಟ್ಟು ಜನಾಂಗದವರು ಹೆಚ್ಚಾಗಿ ವಾಸಿಸುವ ಅಲಿರಾಜ್‌ಪುರ್ ಜಿಲ್ಲೆಯ ನಿರುದ್ಯೋಗ, ಅಪೌಷ್ಟಿಕಾಂಶತೆ ಹಾಗೂ ಮದ್ಯವ್ಯಸನ ಸಮಸ್ಯೆಗಳಿಗೆ ಸುಲಭ ಪರಿಹಾರ.


ಈ ಜಿಲ್ಲೆಯ ನೂರಾರು ಮಂದಿ ಬೆನ್ನು ಮುರಿಯುವಂತಹ ಆದರೆ ಕಡಿಮೆ ಸಂಬಳ ತರುವಂತಹ ಕೆಲಸಗಳಿಗೆ ಇತರೆಡೆಗೆ ವಲಸೆ ಹೋಗದಿರಲು ಈ ಯುವತಿಯೇ ಕಾರಣ. ಈ ಜಿಲ್ಲೆಯ ಗ್ರಾಮಸ್ಥರು ಈಗ ತಂತಮ್ಮ ಮನೆಗಳ ಸಮೀಪವೇ ಸರಕಾರದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ವಯ ಕೆಲಸ ಮಾಡುತ್ತಾರೆ. ಆಹಾರ ಭದ್ರತಾ ಕಾಯ್ದೆಯ ಬಗ್ಗೆಯೂ ಜನರಲ್ಲಿ ಅರಿವನ್ನುಂಟು ಮಾಡುವ ಈಕೆ ತನ್ನ ಪ್ರಯತ್ನದಿಂದ ಹಿಂದುಳಿದ ಪ್ರದೇಶಗಳ ಮಹಿಳೆಯರು ಹಾಗೂ ಮಕ್ಕಳು ಎದುರಿಸುವ ಪೌಷ್ಟಿಕಾಂಶ ಕೊರತೆಯ ಸಮಸ್ಯೆನ್ನು ಪರಿಹರಿಸಲು ಸಾಕಷ್ಟು ಯಶಸ್ವಿಯಾಗಿದ್ದಾಳೆ. ಸುಮಾರು ಎರಡು ಡಜನಿಗೂ ಹೆಚ್ಚಿನ ಹಳ್ಳಿಗಳ ಪುರುಷರು ಹಾಗೂ ಮಹಿಳೆಯರು ಮದ್ಯವ್ಯಸನ ಮುಕ್ತರಾಗಿದ್ದರೆ ಅದಕ್ಕೆ ಕೂಡ ಬನೀಬಾಯಿಯೇ ಕಾರಣ. ಕೆಲವು ವರ್ಷಗಳ ಹಿಂದೆ ಎನ್‌ಜಿಒ ಧಸ್ ಗ್ರಾಮೀಣ್ ವಿಕಾಸ್ ಕೇಂದ್ರ ಆಯೋಜಿಸಿದ್ದ ಲಿಂಗಾಧರಿತ ಹಕ್ಕುಗಳ ಬಗೆಗಿನ ತರಬೇತಿ ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದು ಆಕೆಯ ಪಾಲಿಗೆ ಸ್ಫೂರ್ತಿಯ ಸೆಲೆಯಾಯಿತು. ಮೊತ್ತ ಮೊದಲನೆಯದಾಗಿ ಆಕೆ ಅಕ್ರಮ ಮದ್ಯ ಮಾರಾಟಕ್ಕೆ ತೆರೆ ಬೀಳುವಂತೆ ಮಾಡಿದರೆ ನಂತರ ಅಪೌಷ್ಟಿಕಾಂಶತೆ ಸಮಸ್ಯೆ ಪರಿಹಾರಕ್ಕೆ ಕಂಕಣ ಬದ್ಧಳಾದಳು.
‘ಬನೀಬಾಯಿ ತನ್ನ ಸ್ವಪ್ರಯತ್ನದಿಂದ ಜನರನ್ನು ಸಂಘಟಿಸಿ ಅವರಲ್ಲಿ ಹಲವು ವಿಚಾರಗಳ ಬಗ್ಗೆ ಜಾಗೃತಿಯನ್ನುಂಟು ಮಾಡುವಲ್ಲಿ ಯಶಸ್ವಿಯಾಗಿದ್ದಾಳೆ,’’ಎಂದು ಬುಡಕಟ್ಟು ಜನಾಂಗದ ಹಕ್ಕು ಕಾರ್ಯಕರ್ತ ಶಂಕರ್ ತದ್ವಡೆ ಹೇಳುತ್ತಾರೆ.
ತನ್ನ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ, ಐಸಿಡಿಎಸ್, ಆಹಾರ ಭದ್ರತಾ ಕಾಯ್ದೆ ಯಶಸ್ವಿಯಾಗಿ ಜಾರಿಯಾಗುವಂತೆ ಆಕೆ ನೋಡಿಕೊಂಡಿದ್ದಾಳೆ. ಆಕೆಯ ಸಮಾಜ ಸೇವಾ ಕೈಂಕರ್ಯ ನಿಜವಾಗಿಯೂ ಸ್ತುತ್ಯಾರ್ಹ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X