Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಧಮುಕ್ತರಾದ ನಟ ಸಂಜಯ್ ದತ್ತ್

ಬಂಧಮುಕ್ತರಾದ ನಟ ಸಂಜಯ್ ದತ್ತ್

ವಾರ್ತಾಭಾರತಿವಾರ್ತಾಭಾರತಿ25 Feb 2016 10:01 AM IST
share
ಬಂಧಮುಕ್ತರಾದ ನಟ ಸಂಜಯ್ ದತ್ತ್

ಮುಂಬೈ : ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಐದು ವರ್ಷಗಳ ಶಿಕ್ಷೆ ಪೂರ್ಣಗೊಳಿಸಿದ ಬಾಲಿವುಡ್ ನಟ ಸಂಜಯ್ ದತ್ತ್ ಇಂದು ಬೆಳಿಗ್ಗೆ ಬಂಧಮುಕ್ತರಾದರು.ಪುಣೆಯ ಯೆರವಾಡ ಜೈಲಿನಿಂದ ಬಿಡುಗಡೆಯಾಗಿ ಅವರು ಹೊರ ಬಂದಾಗ ಅವರಕೈಲ್ಲಿ ತಮ್ಮ ಸಾಮಾನುಗಳ ಒಂದು ಚೀಲ ಹಾಗೂ ಒಂದು ಫೈಲ್ ಕಂಡಿತು.

ಅವರ ಪತ್ನಿ ಮಾನ್ಯತಾ, ಅವಳಿ ಮಕ್ಕಳಾದ ಇಖ್ರಾ ಹಾಗೂ ಶಹ್ರಾನ್ದತ್ತ್ ಅವರನ್ನು ಎದುರ್ಗೊಂಡರು. ಬಾಲಿವುಡ್ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಸೇರಿದಂತೆ ಕೆಲವು ಆತ್ಮೀಯ ಗೆಳೆಯರೂ ದತ್ತ್ ಅವರನ್ನು ಎದುರುಗೊಳ್ಳಲು ಜೈಲಿನ ಹೊರಗೆ ನಿಂತಿದ್ದರು.
ಜೈಲಿನಿಂದ ನೇರವಾಗಿ ಪುಣೆ ವಿಮಾನ ನಿಲ್ದಾಣಕ್ಕೆ ತೆರಳಿದ ದತ್ತ್ ಅಲ್ಲಿಂದ ತಮ್ಮ ಕುಟುಂಬ ಸದಸ್ಯರೊಂದಿಗೆ ಮುಂಬೈಗೆ ತೆರಳಲು ಚಾರ್ಟರ್ಡ್ ವಿಮಾನವನ್ನೇರಿದರು.
ಪುಣೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದತ್ತ್ ‘‘ಸ್ವಾತಂತ್ರ್ಯದತ್ತ ನಡೆಯಲು ಅಷ್ಟೊಂದು ಸುಲಭದ ಹಾದಿಯಿಲ್ಲ ನನ್ನ ಸ್ನೇಹಿತರೇ,’’ ಎಂದು ಹೇಳಿದರು.
ಅಕ್ರಮ ಶಸ್ತ್ರಾಸ್ತ್ರ ಕಾಯಿದೆಯಡಿ ಬಂಧಿತರಾಗಿದ್ದ 56 ವರ್ಷದ ನಟ ಕಳೆದ ಮೂರು ವರ್ಷಗಳಿಂದ ಪುಣೆಯ ಜೈಲಿನಲ್ಲಿದ್ದರು.ಅವರ ಜೈಲು ಅವಧಿಯಲ್ಲಿ ದತ್ತ್ ಸಾಕಷ್ಟು ವಿವಾದಗಳನ್ನೆದುರಿಸಿದ್ದು ಹಲವು ಬಾರಿ ಜೈಲು ಅಧಿಕಾರಿಗಳು ಅವರಿಗೆ ವಿಶೇಷ ಸವಲತ್ತುಗಳನ್ನು ನೀಡಿದ್ದರೆಂಬ ಆರೋಪ ಕೇಳಿ ಬಂದಿತ್ತು. ತಮ್ಮ ಶಿಕ್ಷೆಯ ಅವಧಿಯಲ್ಲಿ ಅವರಿಗೆ 2013ರಲ್ಲಿ 90 ದಿನಗಳ ಪೆರೋಲ್ಹಾಗೂ ನಂತರಮತ್ತೊಮ್ಮೆ 30 ದಿನಗಳ ಪೆರೋಲ್ ನೀಡಲಾಗಿತ್ತು.
ನಟನ ಬಿಡುಗಡೆ ಕಳೆದ 23 ವರ್ಷಗಳಿಂದ, ಕೋರ್ಟು, ಪೊಲೀಸ್ ಸ್ಟೇಷನ್ ನಡುವೆ ಅಲೆದಾಡುತ್ತಿದ್ದ ಅವರ ಕುಟುಂಬಕ್ಕೆ ನೆಮ್ಮದಿ ತಂದಿದೆ. ದತ್ತ್ ಅವರನ್ನು ಮೊದಲು ಎಪ್ರಿಲ್ 191993ರಲ್ಲಿ ಎಕೆ-56 ರೈಫಲ್ ಹೊಂದಿದಕ್ಕಾಗಿ ಬಂಧಿಸಲಾಗಿತ್ತು ಮೂಲಗಳ ಪ್ರಕಾರ ಅವರ ಸಹೋದರಿ ಪ್ರಿಯಾ ದತ್ತ್ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರೂ ಪುಣೆಯಲ್ಲಿ ಕಳೆದ ಹಲವು ದಿನಗಳಿಂದ ಠಿಕಾಣಿ ಹೂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X