Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾಚ್ ಗೆಳೆಯ ಕೊಟ್ಟದ್ದು: ಸಿದ್ದರಾಮಯ್ಯ

ವಾಚ್ ಗೆಳೆಯ ಕೊಟ್ಟದ್ದು: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ25 Feb 2016 4:46 PM IST
share
ವಾಚ್ ಗೆಳೆಯ ಕೊಟ್ಟದ್ದು: ಸಿದ್ದರಾಮಯ್ಯ

ಬೆಂಗಳೂರು: ಹಲವು ದಿನಗಳಿಂದ ಚರ್ಚೆಯ ಕೇಂದ್ರ ಬಿಂದುವಾಗಿರುವ ತನ್ನ ಕೈಗಡಿಯಾರದ ಮೂಲದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ.


ಕೇರಳ ಮೂಲದ ಗಿರೀಶಚಂದ್ರ ವರ್ಮಾ ಎಂಬ ವೈದ್ಯರು ನನ್ನ ಆತ್ಮೀಯ ಗೆಳೆಯರು. ಜುಲೈ ತಿಂಗಳಲ್ಲಿ ಭಾರತಕ್ಕೆ ಬಂದಿದ್ದರು. 1983ರಿಂದಲೇ ನನಗೆ ಅವರ ಗೆಳೆತನವಿದೆ. ಅವರು ನನಗೆ ಜುಲೈ ತಿಂಗಳಲ್ಲಿ ವಾಚನ್ನು ಕೊಟ್ಟಿದ್ದರು. ನಾನೆಂದೂ ಐಷಾರಾಮಿ ಬದುಕನ್ನು ನಡೆಸಿದವನಲ್ಲ. ಕಳೆದ ನಾಲ್ಕು ತಿಂಗಳಿಂದ ಆ ವಾಚನ್ನು ಕಟ್ಟುತ್ತಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ನನ್ನ ಮಿತ್ರ ಈಗಾಗಲೇ ಈ ವಾಚ್ ಬಗ್ಗೆ ಕೋರ್ಟ್ ಅಫಿಡವಿಟ್ ಮಾಡಿ ಕೊಟ್ಟಿದ್ದಾರೆ. ಇಲ್ಲಿಗೆ ಬಂದಾಗ ಬಿಲ್ ಸೇರಿ ಎಲ್ಲ ದಾಖಲೆಗಳನ್ನು ನೀಡುತ್ತೇನೆ ಅಂದಿದ್ದಾರೆ. ದುಬೈನಲ್ಲಿ ಈ ವಾಚಿನ ಬೆಲೆ 75 ಸಾವಿರ ದಿರ್ಹಮ್ ಇದ್ದು, ಭಾರತದ ಹಣಕ್ಕೆ ಹೋಲಿಸಿದರೆ 8 ಲಕ್ಷ ರೂ.ಗಳಾಗುತ್ತವೆ. ನಾನು ಇನ್ನು ಮುಂದೆ ವಾಚ್ ಕಟ್ಟಲ್ಲ. ವಿಧಾನಸೌಧದ ಕ್ಯಾಬಿನೆಟ್ ಹಾಲ್ನಲ್ಲಿ ಈ ವಾಚನ್ನು ಇಡುತ್ತೇನೆ. ಲೋಕಾಯುಕ್ತಕ್ಕೆ ಜೂನ್‌ನಲ್ಲಿ ಆಸ್ತಿ ವಿವರ ನೀಡುವ ವೇಳೆ ಈ ಬಗ್ಗೆ ಮಾಹಿತಿ ನೀಡುತ್ತೇನೆ. ಜುಲೈನಲ್ಲಿ ತೆರಿಗೆ ಇಲಾಖೆಗೆ ಮಾಹಿತಿ ನೀಡುತ್ತೇನೆ. ಇದು ಸೆಕೆಂಡ್‌ಹ್ಯಾಂಡ್ ವಾಚ್ ಅಂತ ನನ್ನ ಸ್ನೇಹಿತ ಹೇಳಿದ್ದಾನೆ ಎಂದು ಅವರು ಹೇಳಿದರು.
 ನಾಳೆ ದಿಲ್ಲಿಗೆ ತೆರಳುತ್ತಿದ್ದು, ಹೈಕಮಾಂಡ್‌ಗೆ ಚುನಾವಣೆಯ ವಿವರ ನೀಡುತ್ತೇನೆ ಎಂದು ಸಿದ್ದರಾಮಯ್ಯ ಇದೇ ವೇಳೆ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X