Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕರ್ನಾಟಕದ ಧಾರ್ಮಿಕ ಕ್ರಾಂತಿಗೆ ಹೊಸ...

ಕರ್ನಾಟಕದ ಧಾರ್ಮಿಕ ಕ್ರಾಂತಿಗೆ ಹೊಸ ಚೈತನ್ಯ ಮೂಡಿಸಿದ ಕೆ.ಸಿ.ಎಫ್ : ಮಂಬಾಡ್ ಸಖಾಫಿ

ವಾರ್ತಾಭಾರತಿವಾರ್ತಾಭಾರತಿ25 Feb 2016 6:19 PM IST
share
ಕರ್ನಾಟಕದ ಧಾರ್ಮಿಕ ಕ್ರಾಂತಿಗೆ ಹೊಸ ಚೈತನ್ಯ ಮೂಡಿಸಿದ ಕೆ.ಸಿ.ಎಫ್ : ಮಂಬಾಡ್ ಸಖಾಫಿ

ಫೆ 19 : ದಮ್ಮಾಂ :  ಕೆಸಿಎಫ್ ದಮ್ಮಾಮ್ ಸೆಕ್ಟರ್ ವತಿಯಿ೦ದ ಕೆಸಿಎಫ್ ಡೇ ಪ್ರಯುಕ್ತ ಮತ್ತು "ತಖದ್ದುಮ್ -2016" ಅ೦ಗವಾಗಿ ಸಪ್ತ ದಿನ ಕಾರ್ಯಕ್ರಮಗಳು ನಡೆದವು ಕಾರ್ಯಕ್ರಮವು ದಮ್ಮಾಮ್ ನ ಸಅದಿಯಾ ಹಾಲ್ ಮತ್ತು ಕೆಸಿಎಫ್ ಹಾಲ್ ಗಳಲ್ಲಿ ನಡೆಯಿತು. 
5 ದಿವಸಗಳ ವಿವಿಧ ಕಾರ್ಯಕ್ರಮದಲ್ಲಿ ಪ್ರಥಮ ದಿನದ ಉಲಮಾ ಕಾನ್ಫರೆನ್ಸ್ ನಲ್ಲಿ  ''ಸಂಘಟನೆಯಲ್ಲಿ ಉಲಮಾಗಳ ಪಾತ್ರ'' ಎಂಬಾ ವಿಷಯದಲ್ಲಿ ಆರ್.ಎಸ್.ಸಿ ನ್ಯಾಷನಲ್ ಚೇರ್ಮ್ಯಾನ್ ಬಹು|| ಅಬ್ದುಲ್ ಬಾರಿ ನದ್ವಿ ಯವರು ವಿಷಯ ಮಂಡಿಸಿದರು, ದ್ವಿತಿಯ ದಿನ ಇಶಾರ ಮೀಟ್ ಕಾರ್ಯಕ್ರಮದಲ್ಲಿ ಅಬ್ದುಲ್ ಅಝೀಝ್ ಸಅದಿ( ಅಧ್ಯಕ್ಷರು ಕೆ.ಸಿ.ಎಫ್ ದಮ್ಮಾಮ್ ಝೋನ್ ), ಹಾಗೂ ತ್ರತೀಯ ದಿನ ನಡೆದ ಸಾಂತ್ವನ ಮೀಟ್ ನಲ್ಲಿ ಜನಾಬ್ ಮುಹಮ್ಮದ್ ಮಲಬೆಟ್ಟು (ಕೋಶಾಧಿಕಾರಿ, ಕೆ.ಸಿ.ಎಫ್ ದಮ್ಮಾಮ್ ಝೋನ್) ವಿಷಯ ಮಂಡಿಸಿದರು, ನಾಲ್ಕನೇ ದಿನ ಅಯೋಜಿಸಿದ ಶಿಕ್ಷಣ ವಿಚಾರಗೋಷ್ಟಿ ಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು.
ಫೆಬ್ರವರಿ ಹತ್ತೊ೦ಬತ್ತರ೦ದು ನಡೆದ ಸಪ್ತದಿನ ಸಮಾರೋಪ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ ಬಹು|ಅಬ್ದುಲ್ ವಹ್ಹಾಬ್ ಸಖಾಫಿ ಮಂಬಾಡ್ ರವರು ಉತ್ತರ ಕರ್ನಾಟಕದಲ್ಲಿ  ಕೆ.ಸಿ.ಎಫ್ ಸಹಕಾರದಿ೦ದ ಇಹ್ಸಾನ್ ನಡೆಸಿದ  ಧಾರ್ಮಿಕ ವಿಪ್ಲವವನ್ನು ಪ್ರಸ೦ಶಿಸಿದರು. ರಾಷ್ಟ್ರೀಯ ಸಮೀತಿಯ ಪ್ರಧಾನ ಕಾರ್ಯದರ್ಶಿ ಬಹು| ಉಮರುಲ್ ಫಾರೂಖ್ ಕಾಟಿಪಳ್ಳರವರು ''ಕೆ.ಸಿ.ಎಫ್ ನಡೆದು ಬಂದ ಹಾದಿ'' ಎಂಬ ವಿಷಯದಲ್ಲಿ ಮಾತನಾಡಿ ಉತ್ತರ ಕರ್ನಾಟಕದಲ್ಲಿ 'ಇಹ್ಸಾನ್'ನಡೆಸುತ್ತಿರುವ ಕಾರ್ಯವೈಖರಿ ಹಾಗೂ ಕೆ.ಸಿ.ಎಫ್ ಹಜ್ ಸ್ವಯಂ ಸೇವಕರ ಪರಿಶ್ರಮದ ಬಗ್ಗೆ ಮತ್ತು  ಸಾಂತ್ವನದ ಬಗ್ಗೆ ಪ್ರೊಜೆಕ್ಟರ್ ಹಾಕಿ ಅದರ ದೃಶ್ಯವನ್ನು ಜನರ ಮನಮುಟ್ಟುವಂತೆ  ವಿವರಿಸಿದರು. ಪುಟಾಣಿ ಮಕ್ಕಳಿಗೆ ಕಿರಾಅತ್, ಪ್ರವಾದಿ ಪ್ರಕೀರ್ತನೆ ಹಾಡು ಮತ್ತು ಕ್ವಿಜ್ ಕಾರ್ಯಕ್ರಮ ಎಲ್ಲರನ್ನು ಆಕರ್ಷಿಸುವಂತಿತ್ತು. 
ಕಾರ್ಯಕ್ರಮದಲ್ಲಿ ತಾಜುದ್ದೀನ್ ಸಖಾಫಿ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಮುಹಮ್ಮದ್ ಸಖಾಫಿ ತೆಲಕ್ಕಿ ಯವರು ಕಿರಾತ್ ಪಟಿಸಿದರು, ಅಶ್ರಫ್ ಸಖಾಫಿ ಉದ್ಘಾಟಿಸಿದರು. ಇಕ಼್ಬಲ್ ಕೈರಂಗಳ  ಸ್ವಾಗತಿಸಿ ಅಶ್ರಫ್ ನಾವುಂದ ದನ್ಯವಾದಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X