Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಫೆ. 28ರಂದು ಪ್ರಥಮ ಕರಾವಳಿ...

ಮಂಗಳೂರು : ಫೆ. 28ರಂದು ಪ್ರಥಮ ಕರಾವಳಿ ಬ್ರೆವೆಟ್ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ25 Feb 2016 6:45 PM IST
share
ಮಂಗಳೂರು : ಫೆ. 28ರಂದು ಪ್ರಥಮ ಕರಾವಳಿ ಬ್ರೆವೆಟ್ ಸ್ಪರ್ಧೆ

ಮಂಗಳೂರು, ಫೆ. 25: ಕರಾವಳಿಯ ಸೈಕ್ಲಿಂಗ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಾತ್ಮಕ ಸೈಕ್ಲಿಂಗ್‌ಗೆ ಮಂಗಳೂರು ಸಾಕ್ಷಿಯಾಗಲಿದ್ದು, ಫೆ.28ರಂದು ಬ್ರೆವೆಟ್-200 ಸ್ಪರ್ಧೆ ಏರ್ಪಡಿಸಲಾಗಿದೆ.
ಮಂಗಳೂರು ಸೈಕ್ಲಿಂಗ್ ಕ್ಲಬ್ ವತಿಯಿಂದ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ನಿಗದಿತ ದೂರವನ್ನು ನಿಗದಿತ ಸಮಯದೊಳಗೆ ಸೈಕ್ಲಿಂಗ್ ಮಾಡುತ್ತಾ ಪೂರ್ಣಗೊಳಿಸುವುದು ಬ್ರೆವೆಟ್ ಸ್ಪರ್ಧೆಯ ವಿಧಾನ.
ಕರಾವಳಿ ಬ್ರೆವೆಟ್ ಮಂಗಳೂರು ಸೈಕ್ಲಿಂಗ್ ಕ್ಲಬ್‌ನವರು 2016ರಲ್ಲಿ ವರ್ಷದುದ್ದಕ್ಕೂ ಬ್ರೆವೆಟ್ ಏರ್ಪಡಿಸಿದ್ದು ಮೊದಲ ಕರಾವಳಿ ಬ್ರೆವೆಟ್ ಫೆ.28ರಂದು ನಡೆಯಲಿದೆ. ಏಪ್ರಿಲ್ 24ರಂದು ಘಾಟ್‌ಕ್ಲಾಸಿಕ್(200 ಕಿ.ಮೀ), ಮೇ 22ಕ್ಕೆ ನೇತ್ರಾವತಿ ಬ್ರೆವಟ್(200 ಕಿ.ಮೀ). ಜುಲೈ 10ಕ್ಕೆ ಮಾನ್ಸೂನ್ ಬ್ರೆವೆಟ್(200 ಕಿ.ಮೀ), ವೆಸ್ಟರ್ನ್‌ಘಾಟ್ ಲೂಪ್ ಬ್ರೆವೆಟ್(200 ಕಿ.ಮೀ) ಮತ್ತು ಅಕ್ಟೋಬರ್ 22ಕ್ಕೆ ನಮ್ಮ ಕುಡ್ಲ ಬ್ರೆವೆಟ್(300 ಕಿ.ಮೀ) ಏರ್ಪಡಿಸಲಾಗಿದೆ.
ಸಾಮಾನ್ಯವಾಗಿ 200 ಕಿ.ಮೀ(13.5 ಗಂಟೆಯೊಳಗೆ ಪೂರ್ಣಗೊಳಿಸಬೇಕು), 300 ಕಿ.ಮೀ(20 ಗಂಟೆ), 400 ಕಿ.ಮೀ(27 ಗಂಟೆ), 600 ಕಿ.ಮೀ(40 ಗಂಟೆ).
ಈ ಬ್ರೆವೆಟ್ ಸ್ಪರ್ಧೆಗಳನ್ನು ವಿಶ್ವದೆಲ್ಲೆಡೆ ನಡೆಸಲಾಗುತ್ತಿದ್ದು, ಇದನ್ನು ಆಡಾಕ್ಸ್ ಕ್ಲಬ್ ಪ್ಯಾರಿಸಿನ್ ಎಂಬ ವಿಶ್ವ ಮಟ್ಟದ ಸಂಘಟನೆ ನಿಯಂತ್ರಿಸುತ್ತದೆ. ಈ ಸಂಘಟನೆಯ ನಿಯಮಾವಳಿಯನ್ವಯ ಬ್ರೆವೆಟ್ ಹಮ್ಮಿಕೊಳ್ಳಲಾಗುತ್ತದೆ. ಒಂದು ಬ್ರೆವೆಟ್ ಸ್ಪರ್ಧೆಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವ ಸೈಕ್ಲಿಸ್ಟ್ ರ್ಯಾಂಡೊನೀಯರ್ ಎನ್ನಿಸಿಕೊಳ್ಳುತ್ತಾನೆ. ಒಂದು ವರ್ಷದಲ್ಲಿ ಎಲ್ಲಾ 200ರಿಂದ 1000 ಕಿ.ಮೀ ವರೆಗಿನ ಬ್ರೆವಟ್ ಪೂರ್ತಿಗೊಳಿಸುವವರಿಗೆ ಸೂಪರ್ ರ್ಯಾಂಡನೀಯರ್ ಎಂಬ ಬಿರುದು ಸಿಗಲಿದೆ.

ಕರಾವಳಿ ಬ್ರವೆಟ್‌ಗೆ ಭಾಗವಹಿಸುವವರು ಕೂಡಲೇ ಆಡಾಕ್ಸ್ ಇಂಡಿಯಾದ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ಇದು ಮೂರು ದಿನಗಳ ಪ್ರಕ್ರಿಯೆ. ವೆಬ್‌ಸೈಟ್; www.audaxindia.org/event-e-860

share
ವಾರ್ತಾಭಾರತಿ
ವಾರ್ತಾಭಾರತಿ
Next Story
X