Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ರೈಲುಗಳ ಕುರಿತಂತೆ 10...

ಭಾರತೀಯ ರೈಲುಗಳ ಕುರಿತಂತೆ 10 ಕುತೂಹಲಕಾರಿ ವಿಷಯಗಳು

ವಾರ್ತಾಭಾರತಿವಾರ್ತಾಭಾರತಿ25 Feb 2016 8:05 PM IST
share
ಭಾರತೀಯ ರೈಲುಗಳ ಕುರಿತಂತೆ 10 ಕುತೂಹಲಕಾರಿ ವಿಷಯಗಳು

ಹೊಸದಿಲ್ಲಿ,ಫೆ.25: ವಿಶ್ವದ ನಾಲ್ಕನೆಯ ಅತ್ಯಂತ ದೊಡ್ಡ ರೈಲು ಜಾಲವಾಗಿರುವ ಭಾರತೀಯ ರೈಲ್ವೆಯು ದಿನಂಪ್ರತಿ ಅದನ್ನು ಬಳಸುವ 13 ಮಿಲಿಯ ಪ್ರಯಾಣಿಕರ ಜೀವನಾಡಿಯಾಗಿದೆ. ಇಲ್ಲಿವೆ ರೈಲ್ವೆಯ ಬಗ್ಗೆ ನೀವು ತಿಳಿದಿರಲೇಬೇಕಾದ ಹತ್ತು ಮುಖ್ಯ ವಿಷಯಗಳು.

*60,000 ಕಿ.ಮೀ.ಉದ್ದಕ್ಕೆ ಹರಡಿರುವ ಹಳಿಗಳ ಮೇಲೆ ಪ್ರತಿ ದಿನ ಸಂಚರಿಸುವ ರೈಲುಗಳ ಸಂಖ್ಯೆ 11,000

* ವಿಶ್ವದಲ್ಲಿ ಏಳನೇ ಅತಿ ದೊಡ್ಡ ಉದ್ಯೋಗದಾತನಾಗಿರುವ ರೈಲ್ವೆಯಲ್ಲಿನ ಸಿಬ್ಬಂದಿಗಳ ಸಂಖ್ಯೆ ಸುಮಾರು 1.54 ಮಿಲಿಯನ್

* ವಿವೇಕ್ ಎಕ್ಸ್‌ಪ್ರೆಸ್ ಅತಿ ದೂರ ಚಲಿಸುವ ರೈಲು. ದಿಬ್ರುಗಡದಿಂದ ಕನ್ಯಾಕುಮಾರಿವರೆಗಿನ 4,286 ಕಿ.ಮೀ.ದೂರವನ್ನು 82.30 ಗಂಟೆಗಳಲ್ಲಿ ಕ್ರಮಿಸುವ ಅದು 56 ನಿಲುಗಡೆಗಳನ್ನು ಹೊಂದಿದೆ. ಅಂದ ಹಾಗೆ ನಾಗಪುರ ಮತ್ತು ಅಜ್ನಿ ನಡುವಿನ ರೈಲು ಕ್ರಮಿಸುವ ದೂರ ಮೂರು ಕಿ.ಮೀ.ಮಾತ್ರ!

* ತ್ರಿವೇಂದ್ರಂ-ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ವಡೋದರಾ ಮತ್ತು ಕೋಟಾ ನಡುವಿನ 528 ಕಿ.ಮೀ.ಅಂತರವನ್ನು 6.5 ಗಂಟೆಗಳಲ್ಲಿ ಕ್ರಮಿಸುತ್ತದೆ ಮತ್ತು ಈ ಹಂತದಲ್ಲಿ ಅದು ಎಲ್ಲಿಯೂ ನಿಲ್ಲುವುದಿಲ್ಲ. ಇದು ಭಾರತದ ಅತ್ಯಂತ ಸುದೀರ್ಘ‘‘ನಾನ್ ಸ್ಟಾಪ್’’ರೈಲು ಆಗಿದ್ದರೆ ಹೌರಾ-ಅಮೃತಸರ ಎಕ್ಸ್‌ಪ್ರೆಸ್ ರೈಲು ಅತ್ಯಂತ ಹೆಚ್ಚಿನ...115 ನಿಲುಗಡೆಗಳನ್ನು ಹೊಂದಿದೆ.

 * ಹೊಸದಿಲ್ಲಿ-ಭೋಪಾಲ ಶತಾಬ್ದಿ ಎಕ್ಸ್‌ಪ್ರೆಸ್ ಪ್ರತಿ ಘಂಟೆಗೆ ಗರಿಷ್ಠ 150ಕಿ.ಮೀ.ವೇಗದಲ್ಲಿ ಸಂಚರಿಸುವ ಮೂಲಕ ಭಾರತದ ಅತ್ಯಂತ ವೇಗದ ರೈಲು ಎಂಬ ಖ್ಯಾತಿಗೆ ಪಾತ್ರವಾಗಿದ್ದರೆ,ಗಂಟೆಗೆ ಸರಾಸರಿ 10 ಕಿ.ಮೀ.ವೇಗದಲ್ಲಿ ಸಂಚರಿಸುವ ನೀಲಗಿರಿ ಎಕ್ಸ್‌ಪ್ರೆಸ್ ದೇಶದ ಅತ್ಯಂತ ನಿಧಾದ ರೈಲು ಆಗಿದೆ.

* 65 ಗಂಟೆ 5 ನಿಮಿಷಗಳ ನಿಗದಿತ ಸಮಯದಲ್ಲಿ ತನ್ನ ಗಮ್ಯವನ್ನು ಸೇರಬೇಕಾದ ಗುವಾಹಟಿ-ತ್ರಿವೇಂದ್ರಂ ಎಕ್ಸ್‌ಪ್ರೆಸ್ ಪ್ರತಿ ಪ್ರಯಾಣದಲ್ಲಿಯೂ 10-12 ಗಂಟೆ ವಿಳಂಬವಾಗುವುದು ಸಾಮಾನ್ಯವಾಗಿಬಿಟ್ಟಿದೆ.

* ಚೆನ್ನೈ ಸಮೀಪ ಅರಕ್ಕೋಣಂ-ರೇಣಿಗುಂಟಾ ವಿಭಾಗದಲ್ಲಿರುವ ವೆಂಕಟನರಸಿಂಹರಾಜುವಾರಿಪೇಟಾ ಅತ್ಯಂತ ಉದ್ದ ಹೆಸರಿನ ನಿಲ್ದಾಣವಾಗಿದ್ದರೆ, ಒಡಿಶಾದ ಜರ್ಸುಗುಡಾ ಬಳಿಯ ಇಬ್ ಮತ್ತು ಗುಜರಾತ್‌ನ ಆನಂದ ಬಳಿಯ ಉದ್(ಇಂಗ್ಲೀಷ್‌ನಲ್ಲಿ ತಲಾ ಎರಡು ಅಕ್ಷರಗಳು) ಅತ್ಯಂತ ಚಿಕ್ಕ ಹೆಸರಿನ ನಿಲ್ದಾಣಗಳಾಗಿವೆ.

* ನವಪುರ ರೈಲ್ವೆ ನಿಲ್ದಾಣದ ಅರ್ಧ ಭಾಗ ಮಹಾರಾಷ್ಟ್ರದಲ್ಲಿದ್ದರೆ ಇನ್ನರ್ಧ ಭಾಗ ಗುಜರಾತ್‌ನಲ್ಲಿದೆ.

* ಶ್ರೀರಾಮಪುರ ಮತ್ತು ಬೇಲಾಪುರ ಇವೆರಡೂ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿರುವ ಬೇರೆ ಬೇರೆ ನಿಲ್ದಾಣಗಳು, ಆದರೆ ಇವುಗಳಿರುವುದು ಒಂದೇ ಹಳಿಯ ವಿರುದ್ಧ ದಿಕ್ಕುಗಳಲ್ಲಿ.

* 1981,ಜೂನ್ 6ರಂದು ಪ್ರಯಾಣಿಕರ ರೈಲೊಂದು ಬಾಗಮತಿ ನದಿಗೆ ಬಿದ್ದು 800 ಪ್ರಯಾಣಿಕರು ಜಲಸಮಾಧಿಯಾಗಿದ್ದರು. ಇದು ಭಾರತದಲ್ಲಿ ಸಂಭವಿಸಿರುವ ಅತ್ಯಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ಬಲಿ ಪಡೆದಿರುವ ರೈಲ್ವೆ ಅಪಘಾತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X