Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭಾರತೀಯ ರೈಲನ್ನು ಮರಳಿ ಹಳಿಗೆ ತರಲು...

ಭಾರತೀಯ ರೈಲನ್ನು ಮರಳಿ ಹಳಿಗೆ ತರಲು ರೈಲ್ವೆ ಸಚಿವರ ಆರು ಪರಿಕಲ್ಪನೆಗಳು

ವಾರ್ತಾಭಾರತಿವಾರ್ತಾಭಾರತಿ25 Feb 2016 11:41 PM IST
share

ಹೊಸದಿಲ್ಲಿ.ಫೆ.25: ಮುಂಗಡಪತ್ರದಲ್ಲಿ ಪ್ರಯಾಣ ದರಗಳನ್ನು ಹೆಚ್ಚಿಸಲು ರೈಲ್ವೆ ಸಚಿವ ಸುರೇಶ ಪ್ರಭು ಉದ್ದೇಶಿಸಿದ್ದರಾದರೂ ರಾಜಕೀಯ ಅವರ ಕೈಗಳನ್ನು ಕಟ್ಟಿಹಾಕಿದೆ.ಅತ್ತ ಸರಕು ಸಾಗಣೆ ದರಗಳನ್ನಾದರೂ ಹೆಚ್ಚಿಸೋಣವೆಂದರೆ ಅದಕ್ಕೂ ಹೆಚ್ಚಿನ ಅವಕಾಶವಿಲ್ಲ. ಸರಕು ಸಾಗಣೆ ರೈಲ್ವೆಯ ಆದಾಯದಲ್ಲಿ ಶೇ.67ರಷ್ಟು ಪಾಲು ಹೊಂದಿದೆ. ಈಗಾಗಲೇ ಹೆಚ್ಚಿನ ದರಗಳನ್ನು ವಿಧಿಸಲಾಗುತ್ತಿದ್ದು,ಗ್ರಾಹಕರು ರಸ್ತೆ ಸಾರಿಗೆಯತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಪ್ರಭು ಅವರು ತನ್ನ ಬಜೆಟ್ ಪ್ರಸ್ತಾವನೆಗಳಲ್ಲಿ ಶುಲ್ಕ ಏರಿಕೆಗೆ ಕೈ ಹಾಕದೆ ನಷ್ಟದಲ್ಲಿರುವ ರೈಲ್ವೆಯ ಆದಾಯವನ್ನು ಹೆಚ್ಚಿಸಲು ಆರು ಹೊಸ ಪರಿಕಲ್ಪನೆಗಳನ್ನು ಮುಂದಿಟ್ಟಿದ್ದಾರೆ.

1. ಹಳಿಗಳ ಪಕ್ಕದ ಭೂಮಿಯನ್ನು ಲೀಸ್‌ಗೆ ನೀಡಿಕೆ: ಹಳಿಗಳ ಪಕ್ಕದಲ್ಲಿರುವ ತನಗೆ ಸೇರಿದ ಖಾಲಿ ಜಾಗವನ್ನು ತೋಟಗಾರಿಕೆ ಮತ್ತು ತೋಪುಗಳ ನಿರ್ಮಾಣಕ್ಕಾಗಿ ಲೀಸ್ ಆಧಾರದಲ್ಲಿ ನೀಡಲು ರೈಲ್ವೆ ಉದ್ದೇಶಿಸಿದೆ. ಇದು ದುರ್ಬಲ ವರ್ಗಗಳಿಗೆ ಉದ್ಯೋಗಗಳನ್ನು ಒದಗಿಸುವುದರೊಂದಿಗೆ ಆಹಾರ ಭದ್ರತೆಯನ್ನು ಹೆಚ್ಚಿಸಲಿದೆ ಮತ್ತು ಅತಿಕ್ರಮಣಗಳನ್ನು ತಡೆಯಲಿದೆ.
2.ಮೃದು ಆಸ್ತಿಗಳ ನಗದೀಕರಣ: ರೈಲ್ವೆಯು ತನ್ನ ಪ್ರಯಾಣಿಕರ ಆದ್ಯತೆಗಳು,ಟಿಕೆಟಿಂಗ್, ಸರಕುಗಳು, ವಿವಿಧ ಸೇವೆಗಳು ಮತ್ತು ಕಾರ್ಯಾಚರಣೆಗಾಗಿ ಸಂಚರಿಸುವ ರೈಲುಗಳ ಕುರಿತು ಸಂಗ್ರಹಿತ ದತ್ತಾಂಶಗಳನ್ನು ನಗದೀಕರಿಸಲಿದೆ. ತನ್ನ ಜಾಲತಾಣಕ್ಕೆ ಭೇಟಿ ನೀಡುವ ಪ್ರಯಾಣಿಕರಿಂದ ಹಣಗಳಿಕೆಯ ಬಗ್ಗೆ ಐಆರ್‌ಸಿಟಿಸಿ ಕೂಡ ಅನ್ವೇಷಿಸಲಿದೆ.
3. ರೈಲ್ವೆ ನಿಲ್ದಾಣಗಳಲ್ಲಿ, ರೈಲುಗಳ ಮೇಲೆ ಮತ್ತು ಹಳಿಗಳ ಪಕ್ಕದ ಜಾಗಗಳಲ್ಲಿ ಹೆಚ್ಚೆಚ್ಚು ಜಾಹೀರಾತುಗಳನ್ನು ಪ್ರದರ್ಶಿಸುವ ಮೂಲಕ ಹೆಚ್ಚಿನ ಆದಾಯವನ್ನು ಕ್ರೋಡೀಕರಿಸಲಾಗುವುದು.
4. ತನ್ನ ಪಾರ್ಸೆಲ್ ಸಾಗಾಟ ವ್ಯವಸ್ಥೆಯನ್ನು ಪುನಃಶ್ಚೇತನಗೊಳಿಸಲಿರುವ ಇಲಾಖೆಯು ಇ-ಕಾಮರ್ಸ್ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸಲು ಪ್ರಯತ್ನಿಸಲಿದೆ
5.ಉತ್ಪಾದಕತೆಯಲ್ಲಿ ಏರಿಕೆ: ರೈಲ್ವೆಯು ತನ್ನ ಘಟಕಗಳ ಉತ್ಪಾದಕತೆಯನ್ನು ಹೆಚ್ಚಿಸಲಿದೆ ಮತ್ತು 2020ರವೇಳೆಗೆ ವಾರ್ಷಿಕ 4,000 ಕೋ.ರೂ.ಆದಾಯ ಗಳಿಕೆಯ ನಿರೀಕ್ಷೆಯನ್ನು ಹೊಂದಿದೆ.
6.ನಿಲ್ದಾಣಗಳ ಪುನರ್‌ಅಭಿವೃದ್ಧಿ: ರೈಲ್ವೆ ನಿಲ್ದಾಣಗಳನ್ನು ಪುನರ್ ಅಭಿವೃದ್ಧಿಗೊಳಿಸಿ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ನಿಲ್ದಾಣಗಳಿಗೆ ಹೊಂದಿಕೊಂಡಿರುವ ಜಾಗಗಳನ್ನು ಬಳಸಿಕೊಳ್ಳಲಾಗುವುದು,ಅಲ್ಲದೇ ನಿಲ್ದಾಣಗಳಲ್ಲಿ ವಾಣಿಜ್ಯ ಮಳಿಗೆಗಳನ್ನು ಹೆಚ್ಚಿಸಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X