Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಶೇರು ಮಾರುಕಟ್ಟೆಯಲ್ಲಿ ಉತ್ಸಾಹ...

ಶೇರು ಮಾರುಕಟ್ಟೆಯಲ್ಲಿ ಉತ್ಸಾಹ ತುಂಬುವಲ್ಲಿ ರೈಲ್ವೆ ಬಜೆಟ್ ವಿಫಲ,113 ಅಂಶ ಕುಸಿದ ಸೆನ್ಸೆಕ್ಸ್

ವಾರ್ತಾಭಾರತಿವಾರ್ತಾಭಾರತಿ25 Feb 2016 11:47 PM IST
share

ಮುಂಬೈ,ಫೆ.25: 2016ರ ರೈಲ್ವೆ ಮುಂಗಡಪತ್ರದಲ್ಲಿ ಪ್ರಕಟಿಸಲಾಗಿರುವ ಯೋಜನಾ ಗಾತ್ರದಲ್ಲಿ ಶೇ.21ರಷ್ಟು ಏರಿಕೆ ಗುರುವಾರ ಶೇರು ಮಾರುಕಟ್ಟೆಗಳಲ್ಲಿ ಯಾವುದೇ ಉತ್ಸಾಹವನ್ನು ಮೂಡಿಸಿಲ್ಲ. ಮುಂಬೈ ಶೇರು ವಿನಿಮಯ ಕೇಂದ್ರ(ಬಿಎಸ್‌ಇ)ದ ಸೂಚ್ಯಂಕ ದಿನದ ಅಂತ್ಯಕ್ಕೆ 112.93 ಅಂಶಗಳಷ್ಟು ಕುಸಿದು, 22,976ಕ್ಕೆ ಇಳಿದಿದೆ.

ಮೂಲಾಧಾರಿತ ಮಾರುಕಟ್ಟೆಯಲ್ಲಿ ಫೆಬ್ರವರಿ ತಿಂಗಳ ಗುತ್ತಿಗೆಗಳು ಚುಕ್ತಾ ಆಗುತ್ತಿರುವ ಹಿನ್ನೆಲೆಯೂ ಶೇರು ವ್ಯವಹಾರಸ್ಥರ ಮೇಲೆ ಪರಿಣಾಮ ಬೀರಿದ್ದು ಕೂಡ ಮಾರುಕಟ್ಟೆ ಕುಸಿತಕ್ಕೆ ಕಾರಣವಾಯಿತು ಎನ್ನುವುದು ಪೇಟೆಯಲ್ಲಿನ ಮಾತು. ಅತ್ತ ರಾಷ್ಟ್ರೀಯ ಶೇರು ವಿನಿಮಯ ಕೇಂದ್ರ(ಎನ್‌ಎಸ್‌ಇ)ದ ಸೂಚ್ಯಂಕ ಕೂಡ 48.10 ಅಂಶಗಳಷ್ಟು ಪತನಗೊಂಡು ದಿನದಂತ್ಯಕ್ಕೆ 6970.60ರಲ್ಲಿ ಅಂತ್ಯಗೊಂಡಿದೆ.
ರೈಲ್ವೆ ಕ್ಷೇತ್ರಕ್ಕೆ ಸಂಬಂಧಿಸಿದ ಶೇರುಗಳು ತೀವ್ರ ಹಿನ್ನಡೆಯನ್ನು ಕಂಡವು. ಬೆಮೆಲ್,ಕೆರ್ನೆಕ್ಸ್ ಮೈಕ್ರೋಸಿಸ್ಟಮ್ಸ್,ಟಿಟಾಘರ ವ್ಯಾಗನ್ಸ್ ಮತ್ತು ಕಾಲಿಂದಿ ರೇಲ್ ನಿರ್ಮಾಣ್ ಶೇ.5ಕ್ಕೂ ಅಧಿಕ ಕುಸಿತ ದಾಖಲಿಸಿದವು.

ಖರ್ಚು ಜಾಸ್ತಿ, ಲಾಭ ಕಡಿಮೆ
ಹೊಸದಿಲ್ಲಿ, ಫೆ. 25: ಹಾಲಿ ಹಣಕಾಸು ವರ್ಷದಲ್ಲಿ ರೈಲ್ವೆಯ ಆಪರೇಟಿಂಗ್ ರೇಶಿಯೊ (ಹಣ ಖರ್ಚು ಮಾಡುವ ಅನುಪಾತ) ಉದ್ದೇಶಿತ ಶೇ. 88.5 ರ ಬದಲು ಶೇ. 90 ಆಗಿರುತ್ತದೆ ಎಂದು 2016-17ರ ರೈಲ್ವೆ ಬಜೆಟ್ ಮಂಡಿಸಿದ ರೈಲ್ವೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.
 ಇದನ್ನು ಸರಳ ಮಾತುಗಳಲ್ಲಿ ಹೇಳುವುದಾದರೆ, ರೈಲ್ವೆಯು ಗಳಿಸುವ ಆದಾಯದ ಪ್ರತಿ ಒಂದು ರೂಪಾಯಿಯಲ್ಲಿ 90 ಪೈಸೆಯನ್ನು ಖರ್ಚು ಮಾಡುತ್ತದೆ. ಆಪರೇಟಿಂಗ್ ಅನುಪಾತ ಕಡಿಮೆ ಇದ್ದಷ್ಟು ಲಾಭಾಂಶ ಜಾಸ್ತಿ. 2016-17ರ ಆರ್ಥಿಕ ವರ್ಷದಲ್ಲಿ, ರೈಲ್ವೇಸ್‌ನ ಆಪರೇಟಿಂಗ್ ಅನುಪಾತ ಶೇ.92ಕ್ಕೆ ಏರಲಿದೆ. ಏಳನೆ ವೇತನ ಆಯೋಗದ ಪರಿಣಾಮವೇ ಇದಕ್ಕೆ ಕಾರಣ. 26 ಲಕ್ಷ ರೈಲ್ವೆ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಒಟ್ಟು 28,450 ಕೋಟಿ ರೂ.ನಷ್ಟು ವೇತನ ಏರಿಕೆ ಮಾಡುವಂತೆ ಆಯೋಗ ಶಿಫಾರಸು ಮಾಡಿರುವುದನ್ನು ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X