Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲದಲ್ಲಿ ಗೇರುಬೆಳೆ ಕ್ಷೇತ್ರೋತ್ಸವ:...

ಉಳ್ಳಾಲದಲ್ಲಿ ಗೇರುಬೆಳೆ ಕ್ಷೇತ್ರೋತ್ಸವ: ‘ಕೃಷಿಯಲ್ಲಿ ಹೊಸ ವಿಧಾನಗಳ ಅಳವಡಿಕೆ ಅಗತ್ಯ’

ವಾರ್ತಾಭಾರತಿವಾರ್ತಾಭಾರತಿ25 Feb 2016 11:55 PM IST
share

ಮಂಗಳೂರು, ಫೆ.25: ಗೇರುಬೆಳೆಗೆ ಅಂತಾ ರಾಷ್ಟ್ರೀಯ ಮಾರುಕಟ್ಟೆ ಇದೆ. ಭಾರತದಲ್ಲಿ ಕಚ್ಚಾ ಗೇರುಬೀಜದ ಕೊರತೆ ಇದ್ದು, ಈ ನಿಟ್ಟಿನಲ್ಲಿ ಗೇರುಕೃಷಿಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಹೊಸತಳಿಗಳನ್ನು, ಹೊಸ ವಿಧಾನಗಳನ್ನು ಅಳವಡಿ ಸಿಕೊಳ್ಳಬೇಕಾಗಿದೆ ಎಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾನಿಲಯದ ಕೃಷಿ ವಿ್ತರಣಾ ನಿರ್ದೇಶಕ ಡಾ.ಟಿ.ಎಚ್.ಗೌಡ ತಿಳಿಸಿದು.

ಅವರು ಇಂದು ಉಳ್ಳಾಲದ ಕಾಪಿಕಾಡ್‌ನಲ್ಲಿರುವ ಕೃಷಿ ಮತ್ತು ತೋಟಗಾರಿಕಾ ಸಂಶೋ ಧನಾ ಕೇಂದ್ರ, ಶಿವಮೊಗ್ಗ ಕೃಷಿ ಮತ್ತು ತೋಟ ಗಾರಿಕಾ ವಿಶ್ವ ವಿದ್ಯಾನಿಲಯ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಗೇರು ಕೃಷಿ ತರಬೇತಿ ಮತ್ತು ಗೇರುಬೆಳೆ ಕ್ಷೇತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾಡು ಉತ್ಪತ್ತಿಯಾಗಿದ್ದ ಗೇರುಬೆಳೆ ಇತ್ತೀಚಿನ ದಿನಗಳಲ್ಲಿ ಕೃಷಿಕರಿಗೆ ಆಶಾದಾಯಕ ಬೆಳೆಯಾಗಿ ಪರಿವರ್ತನೆಯಾಗಿದೆ. ಪ್ರಸಕ್ತ ಅಂತಾರಾಷ್ಟ್ರೀಯ ಬೆಳೆಯಾಗಿರುವ ಗೇರುಕೃಷಿಗೆ ಭವಿಷ್ಯದಲ್ಲಿ ಇನ್ನಷ್ಟು ಬೇಡಿಕೆ ಉಂಟಾಗುವ ಸಾಧ್ಯತೆ ಇದೆ. ಭಾರತದಲ್ಲಿರುವ ಗೇರುಬೀಜ ಕಾರ್ಖಾನೆಗಳಿಗೆ ಬೇಕಾದ ಅರ್ಧದಷ್ಟು ಕಚ್ಚಾ ಗೇರುಬೀಜಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಕಡಿಮೆ ಅಂತರದಲ್ಲಿ ಗೇರು ಸಸಿಗಳನ್ನು ನೆಟ್ಟು ಹೆಚ್ಚು ಬೇಳೆ ತೆಗೆಯಲು ಸಾಧ್ಯವಾಗುವಂತಹ ಸುಧಾರಿತ ತಳಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ವೈಜ್ಞಾನಿಕ ರೀತಿಯಲ್ಲಿ ಗೇರು ಕೃಷಿಯನ್ನು ಕೈಗೊಂಡರೆ ಇನ್ನಷ್ಟು ಕಚ್ಚಾ ಗೇರುಬೀಜವನ್ನು ದೇಶದ ಆಂತರಿಕವಾಗಿ ಬೆಳೆದು ಕಾರ್ಖಾನೆಗಳಿಗೆ ಪೂರೈಕೆ ಮಾಡಬಹುದಾಗಿದೆ. ಕೃಷಿಕರಿಗೆ ಲಾಭದಾಯಕವಾಗಿ ಹಾಗೂ ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದಾಗಿದೆ ಎಂದು ಟಿ.ಎಚ್.ಗೌಡ ತಿಳಿಸಿದರು.

ಈ ಸಂದರ್ಭದಲ್ಲಿ ಕೃಷಿ ಸಾಧಕರಾದ ಮೈಕಲ್ ರೊಡ್ರಿಗಸ್, ಐತಪ್ಪ ನಾಯ್ಕ, ಕನ್ಯೊಟ್ ಅರೊನ್ಹ, ಶ್ಯಾಮಸುಂದರ್ ಶಾಸ್ತ್ರಿ, ಅಬ್ದುಲ್ ಅಝೀಝ್, ಶ್ಯಾಮಲಾ ಶಾಸ್ತ್ರಿಯವರನ್ನು ಸನ್ಮಾನಿಸಲಾಯಿತು. ‘ಗೇರುತೋಟದಲ್ಲಿ ಅಂತರ್ ಬೆಳೆಯಾಗಿ ಪೊದೆ ಮೆಣಸು’ ಮತ್ತು ‘ಗೇರು ಬೆಳೆಯ ಉತ್ಪಾದನಾ ತಾಂತ್ರಿಕತೆಗಳು’ ಎಂಬ ಎರಡು ಕೈಪಿಡಿಗಳನ್ನು ಸಮಾರಂಭದಲ್ಲಿ ಬಿಡುಗಡೆ ಮಾಡಲಾಯಿತು.
 ಸಮಾರಂಭದಲ್ಲಿ ವಿಜ್ಞಾನಿಗಳಾದ ಡಾ.ಎಂ.ಗಂಗಾಧರ ನಾಯಕ್, ಡಾ.ಎಸ್.ಯು.ಪಾಟೀಲ್, ಬ್ರಹ್ಮಾವರ ತೋಟಗಾರಿಕಾ ಕೇಂದ್ರದ ಸಹಪ್ರಾಧ್ಯಾಪಕ ಡಾ.ಸುಧೀರ್ ಕಾಮತ್ ಕೆ.ವಿ., ಸಂಯೋಜಕ ಡಾ.ಬಿ.ಧನಂಜಯ, ಸಹ ಪ್ರಾಧ್ಯಾಪಕ ಡಾ.ಭಾಗೀರಥಿ, ದ.ಕ. ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಯೋಗೇಶ್ ಎಚ್.ಆರ್. ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ ಕೃಷಿ ತೋಟಗಾರಿಕಾ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಲಕ್ಷ್ಮಣ ಸ್ವಾಗತಿಸಿದರು. ಪ್ರವೀಣ್ ಎಸ್. ಕುಂಪಲ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ವಿವಿಧ ಗೇರುತಳಿಯ ಗೇರುಬೀಜ ಹಾಗೂ ಹಣ್ಣುಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಗೇರು ಕೃಷಿಗೆ ಸಂಬಂ ಧಿಸಿದಂತೆ ರೈತರಿಗೆ ಮಾಹಿತಿ ನೀಡುವ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X