Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜಾಬ್:ಸಿದ್ದು ಕುಟುಂಬ ಮುಂದಿಟ್ಟು...

ಪಂಜಾಬ್:ಸಿದ್ದು ಕುಟುಂಬ ಮುಂದಿಟ್ಟು ಅಕಾಲಿದಳ ವಿರುದ್ಧ ಒತ್ತಡ ತಂತ್ರಕ್ಕಿಳಿದಿರುವ ಬಿಜೆಪಿ!

ವಾರ್ತಾಭಾರತಿವಾರ್ತಾಭಾರತಿ27 Feb 2016 11:55 AM IST
share
ಪಂಜಾಬ್:ಸಿದ್ದು ಕುಟುಂಬ ಮುಂದಿಟ್ಟು ಅಕಾಲಿದಳ ವಿರುದ್ಧ ಒತ್ತಡ ತಂತ್ರಕ್ಕಿಳಿದಿರುವ ಬಿಜೆಪಿ!

ಜಲಂಧರ್: ಮಾಜಿ ಸಂಸದ ನವಜೋತ್ ಸಿಂಗ್ ಸಿದ್ದು ಪತ್ನಿ ನವಜೋತ್‌ಕೌರ್ ಅಕಾಲಿ ದಳದ ವಿರುದ್ಧ ನಡೆಸುತ್ತಿರುವ ಟೀಕಾಪ್ರಹಾರದಿಂದಾಗಿ ಪಂಜಾಬ್‌ನಲ್ಲಿ ರಾಜಕೀಯ ಸಮೀಕರಣದಲ್ಲಿ ಮತ್ತೆ ಬದಲಾವಣೆಗೋಚರಿಸಲಾರಂಭವಾಗಿದೆ. ನವಜೋತ್ ಕೌರ್ ಸ್ವಲ್ಪಕಾಲ ಸುಮ್ಮನಿದ್ದು ಮತ್ತೆ ಅಕಾಲಿದಳ ವಿರುದ್ಧ ಮಾತಾಡಲಾರಂಭಿಸಿದ್ದು ಇದರಿಂದಾಗಿ ಬಿಜೆಪಿ ಹಾಗೂ ಸಿದ್ದು ಕುಟುಂಬ ಬೇರೆಯೇ ಚುನಾವಣಾ ತಂತ್ರವನ್ನು ಪಂಜಾಬ್‌ನಲ್ಲಿ ಪ್ರಯೋಗಿಸಲು ಹೊರಟಿದೆ ಎಂಬುದು ವ್ಯಕ್ತವಾಗುತ್ತಿದೆ.

      ಅಕಾಲಿದಳ ನಾಯಕ ಮನ್‌ಜೀತ್ ಸಿಂಗ್‌ರು ದಿಲ್ಲಿಯಿಂದ ಚಂಡೀಗಡಕ್ಕೆ ಬಂದು 1984ರ ದಂಗೆಯನ್ನು ಮುಂದಿಟ್ಟು ಮೋದಿ ಸರಕಾರವನ್ನು ಟೀಕಿಸಿದ್ದರು. ಇದು ಬಿಜೆಪಿಯನ್ನು ಕೆರಳಿಸಿತ್ತು ಮತ್ತು ಅಕಾಲಿದಳದೊಂದಿಗೆ ರಾಜಕೀಯ ಘರ್ಷಣೆಗೆ ನಾಂದಿಯಾಯಿತು. ಮನ್ ಜೀತ್ ಸಿಂಗ್‌ರಿಗೆ ಈ ಮಾತನ್ನು ಚಂಡಿಗಡಕ್ಕೆ ಬಂದು ಹೇಳಬೇಕಾಗಿರಲಿಲ್ಲ. ದಿಲ್ಲಿಯಲ್ಲಿ ಕುಳಿತೇ ಅವರು ಹೇಳಬಹುದಾಗಿತ್ತು ಎಂದು ರಾಜಕೀಯ ಮೂಲಗಳು ಅಭಿಪ್ರಾಯಿಸಿವೆ. ಇದಾದ ನಂತರ ನವಜೋತ್ ಕೌರ್ ಅಕಾಲಿದಳ ವಿರುದ್ಧ ಧಾಳಿಗಿಳಿದಿದ್ದಾರೆ. ಬಹುಶಃ ಬಿಜೆಪಿಯ ಆದೇಶದ ಮೇರೆಗೆ ಕೌರ್ ಅಕಾಲಿದಳವನ್ನು ಟೀಕಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಂಜಾಬ್‌ನಲ್ಲಿ ಅಕಾಲಿದಳದೊಂದಿಗೆ ಮೈತ್ರಿ ಬೆಳೆಸಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಬಯಸುತ್ತಿದೆ. 23 ಸ್ಥಾನಗಳಿಗೆ ಅಕಾಲಿದಳದೊಂದಿಗೆ ಹೊಂದಾಣಿಕೆ ಮಾಡಲು ಈಗ ಕೇಂದ್ರದಲ್ಲಿ ಆಡಳಿತಾರೂಢ ಪಕ್ಷವಾದ ಬಿಜೆಪಿಗೆ ಮನಸ್ಸಿಲ್ಲ ಎನ್ನಲಾಗುತ್ತಿದೆ.

 ಮೂಲಗಳು ತಿಳಿಸಿರುವಂತೆ ಕೇಂದ್ರೀಯ ಬಿಜೆಪಿ ನಾಯಕತ್ವ ಸಿದ್ದು ಕುಟುಂಬದ ಮೂಲಕ ಅಕಾಲಿದಳದ ಮೇಲೆ ಒತ್ತಡ ಹೇರಲು ಯತ್ನಿಸುತ್ತಿದೆ. ಸಿದ್ದು ಕುಟುಂಬವನ್ನು ಸುಮ್ಮನಾಗಿಸುವಂತೆ ಅಕಾಲಿದಳ ಬಿಜೆಪಿಯ ಕಾಲಬುಡಕ್ಕೆ ತೆರಳಿದಾಗ ಹೆಚ್ಚು ಸೀಟು ಹೊಂದಾಣಿಕೆ ವಿಚಾರ ಪ್ರಸ್ತಾಪಿಸಬಹುದೆಂಬ ಬಿಜೆಪಿಯ ತಂತ್ರಗಾರಿಕೆ ಇದೆಂದು ಮೂಲಗಳು ಅಭಿಪ್ರಾಯ ವ್ಯಕ್ತಪಡಿಸಿವೆ. ಕಳೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಯನೀಯ ಸೋಲನುಭವಿಸಿದ್ದರಿಂದ ಬಿಜೆಪಿಯಲ್ಲಿ ಆತ್ಮವಿಶ್ವಾಸ ಕುಂದಿದೆ ಹೀಗಾಗಿ ಬಿಜೆಪಿಯ ರಾಜಕೀಯ ಲೆಕ್ಕಾಚಾರ ಬದಲಾಗಿದೆ. ಪಂಜಾಬ್‌ನಲ್ಲಿ ಬಿಜೆಪಿ ಪ್ರತ್ಯೇಕವಾಗಿ ಚುನಾವಣೆಗೆ ನಿಲ್ಲಲು ಬಯಸಿತ್ತು. ಆದರೆ ಈಗ ಸುಮಾರ 40 ಸೀಟುಗಳ ಹೊಂದಾಣಿಕೆ ಅಕಾಲಿದಳದೊಂದಿಗೆ ಮಾಡಿಕೊಳ್ಳುವ ತಂತ್ರಗಾರಿಕೆಗಿಳಿದಿದೆ. ಇದರ ಅಂಗವಾಗಿ ನವಜೋತ್ ಕೌರ್ ಅಕಾಲಿದಳಕ್ಕೆ ತಲೆನೋವು ಸೃಷ್ಟಿಸುವ ಹೇಳಿಕೆಗಳೊಂದಿಗೆ ವಿಜೃಂಭಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X