Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆ್ಯಪಲ್ ವಿರುದ್ಧ ಸ್ಯಾಮ್ಸಂಗ್ ಗೆಲುವಿನ...

ಆ್ಯಪಲ್ ವಿರುದ್ಧ ಸ್ಯಾಮ್ಸಂಗ್ ಗೆಲುವಿನ ನಗೆ

ಇನ್ನು ಅದು 822 ಕೋಟಿ ರೂ. ಪರಿಹಾರ ನೀಡಬೇಕಾಗಿಲ್ಲ

ವಾರ್ತಾಭಾರತಿವಾರ್ತಾಭಾರತಿ27 Feb 2016 9:24 PM IST
share
ಆ್ಯಪಲ್ ವಿರುದ್ಧ ಸ್ಯಾಮ್ಸಂಗ್ ಗೆಲುವಿನ ನಗೆ

ವಾಶಿಂಗ್ಟನ್, ಫೆ. 27: ಸ್ಯಾಮ್ಸಂಗ್ ಮತ್ತು ಆ್ಯಪಲ್ ಕಂಪೆನಿಗಳ ನಡುವೆ ಹಕ್ಕುಸ್ವಾಮ್ಯಕ್ಕಾಗಿ ನಡೆಯುತ್ತಿದ್ದ ಸುದೀರ್ಘ ಸಮರದಲ್ಲಿ ಸ್ಯಾಮ್ಸಂಗ್ ಅಂತಿಮವಾಗಿ ವಿಜಯದ ನಗೆ ಬೀರಿದೆ.

 ದಕ್ಷಿಣ ಕೊರಿಯದ ತಾಂತ್ರಿಕ ದೈತ್ಯ (ಸ್ಯಾಮ್ಸಂಗ್), ಐಫೋನ್ ತಯಾರಕ ಸಂಸ್ಥೆ (ಆ್ಯಪಲ್)ಗೆ 119.6 ಮಿಲಿಯ ಡಾಲರ್ (ಸುಮಾರು 822 ಕೋಟಿ ರೂಪಾಯಿ) ಮೊತ್ತ ಪರಿಹಾರ ನೀಡಬೇಕೆಂಬ ವಿಚಾರಣಾ ನ್ಯಾಯಾಲಯವೊಂದರ ಆದೇಶವನ್ನು ಅಮೆರಿಕದ ಮೇಲ್ಮನವಿ ನ್ಯಾಯಾಲಯವೊಂದು ತಳ್ಳಿಹಾಕಿದೆ.

ಪ್ರಕರಣಕ್ಕೆ ಸಂಬಂಧಿಸಿದ ಆ್ಯಪಲ್ ಕಂಪೆನಿಯ ಎರಡು ಪೇಟೆಂಟ್‌ಗಳು ಸಿಂಧುವಾಗಿಲ್ಲ ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಆ್ಯಪಲ್ 2012ರಲ್ಲಿ ಸ್ಯಾಮ್ಸಂಗ್ ವಿರುದ್ಧ ಮೊಕದ್ದಮೆ ದಾಖಲಿಸಿತ್ತು. ಸ್ಮಾರ್ಟ್‌ಫೋನ್‌ಗಳಿಗೆ ಸಂಬಂಧಿಸಿದ ಹಲವಾರು ಪೇಟೆಂಟ್‌ಗಳನ್ನು ಸ್ಯಾಮ್ಸಂಗ್ ಉಲ್ಲಂಘಿಸಿದೆ ಎಂದು ಅದು ಆರೋಪಿಸಿತ್ತು.

ತಾನು ಯಾವುದೇ ರೀತಿಯ ಪೇಟೆಂಟ್ ಉಲ್ಲಂಘನೆ ನಡೆಸಿಲ್ಲ ಎಂದು ಸ್ಯಾಮ್ಸಂಗ್ ವಾದಿಸಿತು ಹಾಗೂ ತನ್ನ ಕೆಲವು ಪೇಟೆಂಟ್‌ಗಳನ್ನು ಆ್ಯಪಲ್ ಉಲ್ಲಂಘಿಸಿದೆ ಎಂದು ಆರೋಪಿಸಿ ಪ್ರತಿ ದೂರು ದಾಖಲಿಸಿತ್ತು.

ವಿಚಾರಣಾ ನ್ಯಾಯಾಲಯದಲ್ಲಿ ಆ್ಯಪಲ್ 2.2 ಬಿಲಿಯ ಡಾಲರ್ (ಸುಮಾರು 15,118 ಕೋಟಿ ರೂಪಾಯಿ) ನಷ್ಟ ಪರಿಹಾರವನ್ನು ಸ್ಯಾಮ್ಸಂಗ್‌ನಿಂದ ಕೋರಿತ್ತು. ಆದರೆ, ವಿಚಾರಣಾ ನ್ಯಾಯಾಲಯವು 119.6 ಮಿಲಿಯ ಡಾಲರ್ ಪರಿಹಾರವನ್ನಷ್ಟೇ ನೀಡಿತ್ತು.

ಅದೇ ವೇಳೆ, ಸ್ಯಾಮ್ಸಂಗ್‌ನ ಪೇಟೆಂಟೊಂದನ್ನು ಉಲ್ಲಂಘಿಸಿರುವುದಕ್ಕಾಗಿ ಆ್ಯಪಲ್ ಸ್ಯಾಮ್ಸಂಗ್‌ಗೆ 1,58,500 ಡಾಲರ್ (ಸುಮಾರು 1.09 ಕೋಟಿ ರೂಪಾಯಿ) ಪರಿಹಾರವನ್ನು ನೀಡಬೇಕೆಂಬ ವಿಚಾರಣಾ ನ್ಯಾಯಾಲಯದ ಆದೇಶವನ್ನು ಮೇಲ್ಮನವಿ ನ್ಯಾಯಾಲಯ ಎತ್ತಿಹಿಡಿಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X