Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ವಿರುದ್ಧ ಬಿಎಸ್ಪಿ ನಾಯಕಿ...

ಬಿಜೆಪಿ ವಿರುದ್ಧ ಬಿಎಸ್ಪಿ ನಾಯಕಿ ಮಾಯಾವತಿಯ ಪ್ರಬಲ ಅಸ್ತ್ರ

ಹುತಾತ್ಮ ಮಹಿಷಾಸುರ

ವಾರ್ತಾಭಾರತಿವಾರ್ತಾಭಾರತಿ27 Feb 2016 11:45 PM IST
share

ಲಕ್ನೊ, ಫೆ.27: ಮುಂದಿನ ವರ್ಷ ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ದಲಿತರ ಮತಗಳನ್ನು ಕ್ರೋಡೀಕರಿಸಲು ಬಿಎಸ್ಪಿ ‘ಮಹಿಷಾಸುರ ಹುತಾತ್ಮತೆಯ’ ವಿವಾದವನ್ನು ಬಳಸಲಿದೆ. ಈ ಬಗ್ಗೆ ಹೇಳಿಕೆ ನೀಡುವ ಮೂಲಕ ಕೇಂದ್ರ ಸಚಿವೆ ಸ್ಮತಿ ಇರಾನಿ ಕೆಳ ಜಾತಿಗಳನ್ನು ಅವಮಾನಿಸಿದ್ದಾರೆಂದು ಪಕ್ಷದ ವರಿಷ್ಠೆ ಮಾಯಾವತಿ ಆರೋಪಿಸಿದ್ದಾರೆ.

2017ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜಕೀಯವಾಗಿ ನಿರ್ಣಾಯಕವಾಗಿರುವ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರುವ ಗುರಿಯಿರಿಸಿರುವ ಬಿಜೆಪಿಯ ವಿರುದ್ಧ ಬಿಎಸ್ಪಿಯು ಪ್ರಬಲ ಅಸ್ತ್ರವೊಂದನ್ನು ಕಂಡುಕೊಂಡಿರುವ ಸಾಧ್ಯತೆಯಿದೆಯೆಂದು ಬಿಎಸ್ಪಿಯ ಮೂಲಗಳು ತಿಳಿಸಿವೆ.
ಸ್ಮತಿ ಇರಾನಿ ಸಂಸತ್ತಿನಲ್ಲಿ ನೀಡಿರುವ ಹೇಳಿಕೆಯನ್ನು ದಲಿತರು ಹಾಗೂ ಬುಡಕಟ್ಟು ಜನರಿಗೆ ಮಾಡಿರುವ ಅವಮಾನವೆಂದು ತಾವು ಬಿಂಬಿಸಲಿದ್ದೇವೆಂದು ಹಿರಿಯ ಬಿಎಸ್ಪಿ ನಾಯಕರೊಬ್ಬರು ಹೇಳಿದ್ದಾರೆ.
ಭಾರತೀಯ ಪುರಾಣಗಳನ್ನು ಬರೆದ ಮನುವಾದಿ (ದಲಿತ ವಿರೋಧಿ) ವಿದ್ವಾಂಸರು ಮಹಿಷಾಸುರನ ತಪ್ಪುಗಳನ್ನು ದಲಿತರು ಹಾಗೂ ಬುಡಕಟ್ಟು ಜನರಿಗೆ ಅಂಟಿಸಿದ್ದಾರೆ. ಮಾನವ ಸಂಪನ್ಮೂಲ ಸಚಿವೆ ದಲಿತರನ್ನು ಮಹಿಳೆಯರಿಗೆ ಗೌರವ ನೀಡದ ಸಮುದಾಯವೆಂದು ಬಿಂಬಿಸಲು ಯತ್ನಿಸಿದ್ದಾರೆಂದು ಅವರು ಆರೋಪಿಸಿದ್ದಾರೆ.
ಸಂಸತ್ತಿನಲ್ಲಿ ನಡೆದ ಚರ್ಚೆಯೊಂದರಲ್ಲಿ ಸ್ಮತಿ, ಜೆಎನ್‌ಯುನಲ್ಲಿ ಮಹಿಷಾಸುರ ಹುತಾತ್ಮತಾ ದಿನವನ್ನು ಆಚರಿಸುತ್ತಿರುವುದನ್ನು ಉಲ್ಲೇಖಿಸಿದ್ದರು. ಭಾರತೀಯ ಪುರಾಣಗಳ ಪ್ರಕಾರ, ರಾಕ್ಷಸರ ರಾಜನಾಗಿದ್ದ ಆತನನ್ನು ದುರ್ಗಾ ದೇವಿ ಕೊಂದಿದ್ದಳು. ದೇಶದಲ್ಲಿ ಹಲವು ಬುಡಕಟ್ಟು ಗುಂಪುಗಳು ಮಹಿಷಾಸುರನನ್ನು ಪೂಜಿಸುತ್ತಿವೆ.
 ಸಂಸತ್ತಿನಲ್ಲಿ ಶುಕ್ರವಾರ ಈ ವಿಷಯದ ಕುರಿತು ಸ್ಮತಿಯವರೊಂದಿಗೆ ಮಾಯಾವತಿ ವಾಗ್ವಾದ ನಡೆಸಿದ್ದರು. ಸಚಿವೆ, ಬಿಎಸ್ಪಿಯ ಪ್ರಮುಖ ವೋಟ್ ಬ್ಯಾಂಕ್ ಆಗಿರುವ ದಲಿತರನ್ನು ಅವಮಾನಿಸಿದ್ದಾರೆಂದು ಅವರು ಆರೋಪಿಸಿದ್ದರು.
ಪಕ್ಷದ ಸ್ಥಾಪಕ ಕಾನ್ಶಿರಾಂರ ಜನ್ಮ ದಿನವಾದ ಮಾ.15ರಂದು ಬಿಎಸ್ಪಿ ಈ ವಿಷಯದಲ್ಲಿ ಚಳವಳಿಯೊಂದಕ್ಕೆ ಚಾಲನೆ ನೀಡುವ ನಿರೀಕ್ಷೆಯಿದೆ.
ಬಿಎಸ್ಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ದಲಿತರ ಪರಿಹಾಸ್ಯದ ಆರೋಪವನ್ನು ಬಿಂಬಿಸುವ ಅಭಿಯಾನವೊಂದನ್ನು ವಾಟ್ಸ್ ಆ್ಯಪ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಈಗಾಗಲೇ ಆರಂಭಿಸಿದ್ದಾರೆಂದು ಮೂಲಗಳು ತಿಳಿಸಿವೆ.
 
ಮಹಿಷಾಸುರನ ಕುರಿತು ಕಾರ್ಯಕ್ರಮಗಳನ್ನು ದಲಿತರ ಪ್ರಾಬಲ್ಯದ ಗ್ರಾಮಗಳಲ್ಲಿ ಹಾಗೂ ಕಾರ್ಯಕರ್ತರ ಶಿಬಿರಗಳಲ್ಲಿ ನಡೆಸಲಾಗುವುದು. ದಲಿತ ಆದರ್ಶ ವ್ಯಕ್ತಿಗಳ ಕೊಡುಗೆಗಳನ್ನು ಪಕ್ಷವು ಬಿಂಬಿಸಲಿದೆಯೆಂದು ಬಿಎಸ್ಪಿ ನಾಯಕಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X