Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲಿನಲ್ಲಿಯ ಹೊದಿಕೆಗಳಿಗೆ ಎರಡು...

ರೈಲಿನಲ್ಲಿಯ ಹೊದಿಕೆಗಳಿಗೆ ಎರಡು ತಿಂಗಳಿಗೊಮ್ಮೆ ಒಗೆತದ ಭಾಗ್ಯ!

ರಾಜ್ಯಸಭೆಯಲ್ಲಿ ಸಚಿವರೇ ಒಪ್ಪಿಕೊಂಡ ಸತ್ಯ

ವಾರ್ತಾಭಾರತಿವಾರ್ತಾಭಾರತಿ27 Feb 2016 11:47 PM IST
share

ಹೊಸದಿಲ್ಲಿ,ಫೆ.27: ಭಾರತೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಇಲಾಖೆಯು ಒದಗಿಸುವ ಹೊದಿಕೆಯನ್ನು ಎಂದಾದರೂ ಬಳಸಿದ್ದೀರಾ..? ಹಾಗೆ ಬಳಸಿದಾಗ ಗಬ್ಬು ನಾತ ಮೂಗಿಗೆ ಬಡಿದಿದ್ದರೆ ಅದಕ್ಕೆ ಕಾರಣವಿದೆ. ಈ ಹೊದಿಗೆಗಳನ್ನು ಎರಡು ತಿಂಗಳಿಗೆ ಒಮ್ಮೆ ಒಗೆದರೆ ಅದೇ ಭಾಗ್ಯ! ಸಹಾಯಕ ರೈಲ್ವೆ ಸಚಿವ ಮನೋಜ್ ಸಿನ್ಹಾ ಅವರೇ ಖುದ್ದಾಗಿ ಈ ಸತ್ಯವನ್ನು ರಾಜ್ಯಸಭೆಯಲ್ಲಿ ಒಪ್ಪಿಕೊಂಡಿದ್ದಾರೆ.

ಇದ್ದುದರಲ್ಲಿ ಸಮಾಧಾನದ ವಿಷಯವೆಂದರೆ ಬೆಡ್‌ಶೀಟ್‌ಗಳು,ಬೆಡ್‌ರೋಲ್‌ಗಳು ಮತ್ತು ತಲೆದಿಂಬುಗಳ ಹೊದಿಕೆಗಳನ್ನು ನಿತ್ಯವೂ ತೊಳೆಯಲಾಗುತ್ತದೆ. ಹೊದಿಕೆಗಳನ್ನು ಮಾತ್ರ ಎರಡು ತಿಂಗಳಿಗೊಮ್ಮೆ ತೊಳೆಯಲಾಗುತ್ತದೆ.
 ರೈಲುಗಳಲ್ಲಿ ಒದಗಿಸಲಾಗುವ ಬೆಡ್‌ಶೀಟ್,ಹೊದಿಕೆ ಇತ್ಯಾದಿಗಳ ಗುಣಮಟ್ಟ ಮತ್ತು ಸ್ವಚ್ಛತೆಯ ಬಗ್ಗೆ ಶುಕ್ರವಾರ ರಾಜ್ಯಸಭೆಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಸಚಿವರು ಈ ಉತ್ತರವನ್ನು ನೀಡಿದ್ದಾರೆ.
ರೈಲು ಪ್ರಯಾಣಿಕರು ತಮ್ಮ ಮನೆಗಳಿಂದಲೇ ಬೆಡ್‌ಶೀಟ್, ಹೊದಿಕೆ,ತಲೆದಿಂಬುಗಳನ್ನು ತರುತ್ತಿದ್ದ ದಿನಗಳೇ ಉತ್ತಮವಾಗಿದ್ದುವೇನೋ ಎಂಬ ಸಭಾಪತಿ ಹಾಮಿದ್ ಅನ್ಸಾರಿಯವರ ಅಭಿಪ್ರಾಯಕ್ಕೆ ಸದಸ್ಯರೂ ಧ್ವನಿಗೂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿನ್ಹಾ,ಇದೊಂದು ಒಳ್ಳೆಯ ಸಲಹೆ ಮತ್ತು ಪ್ರಯಾಣಿಕರು ಹಿಂದಿನ ಪದ್ಧತಿಯನ್ನೇ ಅಳವಡಿಸಿಕೊಂಡರೆ ರೈಲ್ವೆಗೇನೂ ಸಮಸ್ಯೆಯಿಲ್ಲ ಎಂದರು.
  ಭಾರತೀಯ ರೈಲ್ವೆಯು 41 ಯಾಂತ್ರೀಕೃತ ಲಾಂಡ್ರಿಗಳನ್ನು ಹೊಂದಿದ್ದು,ಮುಂದಿನ ಎರಡು ವರ್ಷಗಳಲ್ಲಿ ಕನಿಷ್ಠ 25 ಹೊಸ ಲಾಂಡ್ರಿಗಳನ್ನಾದರೂ ಹೊಂದಲು ಇಲಾಖೆಯು ಯೋಜಿಸಿದೆ. ಇದರಿಂದ ಬೆಡ್‌ಶೀಟ್ ಮತ್ತು ಹೊದಿಕೆಗಳನ್ನು ಬಳಸುವ ಸುಮಾರು ಶೇ.85ರಷ್ಟು ಪ್ರಯಾಣಿಕರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದ ಅವರು,ಯಾಂತ್ರೀಕೃತ ಲಾಂಡ್ರಿಗಳು ಇಲ್ಲದ ಪ್ರದೇಶಗಳಲ್ಲಿ ಹೊರಗುತ್ತಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X