Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದಲ್ಲಿ ಫುಟ್ಬಾಲ್ ಬೆಳವಣಿಗೆಯಾಗಬೇಕು:...

ಭಾರತದಲ್ಲಿ ಫುಟ್ಬಾಲ್ ಬೆಳವಣಿಗೆಯಾಗಬೇಕು: ಫಿಫಾ ಅಧ್ಯಕ್ಷ ಗಿಯಾನಿ

ವಾರ್ತಾಭಾರತಿವಾರ್ತಾಭಾರತಿ27 Feb 2016 11:49 PM IST
share
ಭಾರತದಲ್ಲಿ ಫುಟ್ಬಾಲ್ ಬೆಳವಣಿಗೆಯಾಗಬೇಕು: ಫಿಫಾ ಅಧ್ಯಕ್ಷ ಗಿಯಾನಿ

ಝೂರಿಕ್,ಫೆ.27: ‘‘ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ ಫುಟ್ಬಾಲ್ ಬೆಳವಣಿಗೆಯಾಗುವುದನ್ನು ನೋಡಲು ಬಯಸುತ್ತಿರುವೆ’’ ಎಂದು ಫಿಫಾದ ನೂತನ ಅಧ್ಯಕ್ಷ ಗಿಯಾನಿ ಇನ್‌ಫ್ಯಾಂಟಿನೊ ಹೇಳಿದ್ದಾರೆ.

ಶುಕ್ರವಾರ ನಡೆದ ಫಿಫಾ ಅಧ್ಯಕ್ಷೀಯ ಚುನಾವಣೆಯ ಎರಡನೆ ಸುತ್ತಿನ ಮತ ಎಣಿಕೆಯಲ್ಲಿ 207 ಮತಗಳ ಪೈಕಿ 115 ಮತಗಳನ್ನು ಗಳಿಸಿದ್ದ ಗಿಯಾನಿ ಜಾಗತಿಕ ಫುಟ್ಬಾಲ್ ಆಡಳಿತ ಸಂಸ್ಥೆ ಫಿಫಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಭ್ರಷ್ಟಾಚಾರ ಆರೋಪದಲ್ಲಿ ಆರು ವರ್ಷಗಳ ಕಾಲ ನಿಷೇಧಕ್ಕೆ ಗುರಿಯಾಗಿರುವ ಸೆಪ್ ಬ್ಲಾಟರ್ ಉತ್ತರಾಧಿಕಾರಿಯಾಗಿ ಗಿಯಾನಿ ಆಯ್ಕೆಯಾಗಿದ್ದಾರೆ.

‘‘ಒಶಿಯಾನಿಯ ಶಾಲಾ ಮಕ್ಕಳು ಫುಟ್ಬಾಲ್ ಆಡುವುದನ್ನು ಬಯಸುವೆ. ಏಷ್ಯಾ, ಚೀನಾ, ಭಾರತದಲ್ಲಿ ಫುಟ್ಬಾಲ್ ಬೆಳವಣಿಗೆಯಾಗಬೇಕೆಂಬ ಬಯಕೆ ನನ್ನದು. ವಿಶ್ವದೆಲ್ಲೆಡೆ ಫುಟ್ಬಾಲ್‌ನ್ನು ಕಾಣುವುದು ನನ್ನ ಮಹದಾಸೆ. ವಿಶ್ವವ್ಯಾಪಿ ಫುಟ್ಬಾಲ್ ಬೆಳವಣಿಗೆಗೆ ಫಿಫಾದಂತಹ ಸಂಸ್ಥೆ ಪ್ರತಿ ದೇಶಗಳಿಗೂ ನೆರವು ನೀಡುವುದನ್ನು ಜನರು ನಿರೀಕ್ಷಿಸುತ್ತಿದ್ದಾರೆ ಎಂದು ಯುಇಎಫ್‌ಎ ಅಧ್ಯಕ್ಷ ಮೈಕಲ್ ಪ್ಲಾಟಿನಿ ಅವರ ಬಲಗೈ ಬಂಟನಾಗಿರುವ ಗಿಯಾನಿ ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಫುಟ್ಬಾಲ್ ತಂಡ ಪ್ರಸ್ತುತ ಫಿಫಾ ರ್ಯಾಂಕಿಂಗ್‌ನಲ್ಲಿ 162ನೆ ಸ್ಥಾನದಲ್ಲಿದೆ. 2017ರಲ್ಲಿ ನಡೆಯಲಿರುವ 17 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯ ಆತಿಥ್ಯವನ್ನು ವಹಿಸಿಕೊಂಡಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X