Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ತಿಂಗಳಿಗೊಮ್ಮೆ ಬ್ಲಾಂಕೆಟ್ ...

ಎರಡು ತಿಂಗಳಿಗೊಮ್ಮೆ ಬ್ಲಾಂಕೆಟ್ ತೊಳೆಯುವ ರೈಲ್ವೇ!

ವಾರ್ತಾಭಾರತಿವಾರ್ತಾಭಾರತಿ28 Feb 2016 10:39 AM IST
share
ಎರಡು ತಿಂಗಳಿಗೊಮ್ಮೆ ಬ್ಲಾಂಕೆಟ್  ತೊಳೆಯುವ ರೈಲ್ವೇ!

ಭಾರತೀಯ ರೈಲ್ವೇಯಲ್ಲಿ ನೀಡುವ ಬ್ಲಾಂಕೆಟುಗಳು ವಾಸನೆ ಹೊಡೆಯುವುದು ಏಕೆ ಎಂದು ಯಾವತ್ತಾದರೂ ಸಂಶಯ ಬಂದದ್ದಿದೆಯೆ? ಅದಕ್ಕೆ ಕಾರಣ ಅವುಗಳನ್ನು ಎರಡು ತಿಂಗಳಿಗೊಮ್ಮೆ ತೊಳೆಯಲಾಗುತ್ತಿದೆ.


ಕೇಂದ್ರ ರೈಲ್ವೇ ರಾಜ್ಯ ಸಚಿವ ಮನೋಜ್ ಸಿನ್ಹಾ ರಾಜ್ಯಸಭೆಗೆ ತಿಳಿಸಿರುವ ಪ್ರಕಾರ, ರೈಲ್ವೇಯಲ್ಲಿ ಒದಗಿಸಲಾಗುವ ಬೆಡ್ ಶೀಟುಗಳು, ಬೆಡ್ ರೋಲ್ ಮತ್ತು ದಿಂಬು ಕವರುಗಳನ್ನು ಪ್ರತೀದಿನ ತೊಳೆದರೂ ಕಂಬಳಿಗಳನ್ನು ಎರಡು ತಿಂಗಳಿಗೊಮ್ಮೆ ತೊಳೆಯಲಾಗುತ್ತದೆ.
 
ರಾಜ್ಯಸಭೆಯಲ್ಲಿ ಭಾರತೀಯ ರೈಲ್ವೇಯಲ್ಲಿ ನೀಡಲಾಗುವ ಬಟ್ಟೆಗಳು ಮತ್ತು ನಾರಿನ ಕಂಬಳಿಗಳ ಗುಣಮಟ್ಟ ಮತ್ತು ನೈರ್ಮಲ್ಯದ ಬಗ್ಗೆ ವಿವಿಧ ಸದಸ್ಯರು ಮುಂದಿಟ್ಟಿರುವ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಇದಕ್ಕೆ ಬದಲಾಗಿ ಹಿಂದೆ ಪ್ರಯಾಣಿಕರು ತಮ್ಮದೇ ಕಂಬಳಿಗಳು ಮತ್ತು ದಿಂಬುಗಳನ್ನು ತರುತ್ತಿದ್ದ ವ್ಯವಸ್ಥೆಯೇ ಉತ್ತಮವಾಗಿದೆ ಎಂದು ರಾಜ್ಯಸಭೆ ಸಭಾಪತಿ ಹಮೀದ್ ಅನ್ಸಾರಿ ಅಭಿಪ್ರಾಯಪಟ್ಟರು. ಅವರ ಅಭಿಪ್ರಾಯಕ್ಕೆ ಪ್ರಶ್ನೆ ಕೇಳಿದ ಕಾಂಗ್ರೆಸ್ ಸಂಸದರು ಬೆಂಬಲಿಸಿದರು. ಸಿನ್ಹಾ ಇದನ್ನು ಉತ್ತಮ ಸಲಹೆ ಎಂದು ಹೇಳಿದ್ದಲ್ಲದೆ, ಪ್ರಯಾಣಿಕರು ಹಿಂದಿನಂತೆ ತಮ್ಮದೇ ಕಂಬಳಿ ತಂದಲ್ಲಿ ರೈಲ್ವೇಗೆ ಸಮಸ್ಯೆಯಿಲ್ಲ ಎಂದರು. ರೈಲ್ವೇ ಬಳಿ 41 ಲಾಂಡ್ರಿಗಳಿವೆ ಮತ್ತು ಇದಕ್ಕೆ ಎರಡು ವರ್ಷಗಳಲ್ಲಿ 25 ಹೆಚ್ಚುವರಿ ಸೇರಿಸುವ ಯೋಜನೆಯಿದೆ. ಆ ಮೂಲಕ ರೈಲ್ವೇ ಕಂಬಳಿಗಳನ್ನು ಬಳಸುವ ಶೇ 85ರಷ್ಟು ಪ್ರಯಾಣಿಕರಿಗೆ ನೆರವಾಗುವ ಉದ್ದೇಶವಿದೆ ಎಂದು ಅವರು ಹೇಳಿದರು. ಲಾಂಡ್ರಿಗಳಿಲ್ಲದ ಕಡೆ ಈಗ ಕಂಬಳಿ ತೊಳೆಯುವ ಕೆಲಸವನ್ನು ಹೊರಗಿನವರಿಂದ ಮಾಡಿಸಿಕೊಳ್ಳಲಾಗುತ್ತಿದೆ ಎಂದೂ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X