Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಸಿಸ್ ವಿರುದ್ಧ ಮುಸ್ಲಿಮರು ಒಂದಾಗಬೇಕು :...

ಐಸಿಸ್ ವಿರುದ್ಧ ಮುಸ್ಲಿಮರು ಒಂದಾಗಬೇಕು : ಹುಸೈನ್ ಸಅದಿ

ವಾರ್ತಾಭಾರತಿವಾರ್ತಾಭಾರತಿ28 Feb 2016 3:12 PM IST
share
ಐಸಿಸ್ ವಿರುದ್ಧ ಮುಸ್ಲಿಮರು ಒಂದಾಗಬೇಕು : ಹುಸೈನ್ ಸಅದಿ

ಕಾರ್ಕಳ, ಫೆ.28: ಭಯೋತ್ಪಾದನೆಗೆ ಇಸ್ಲಾಂನ ಬೆಂಬಲವಿಲ್ಲ. ಜಾಗತಿಕವಾಗಿ ಮುಸ್ಲಿಮರೆಂದರೆ ಭಯೋತ್ಪಾದಕರು ಎಂಬಂತಹ ಭಯದ ವಾತಾವರಣ ಸೃಷ್ಠಿಯಾಗಿದೆ. ಜಿಹಾದ್ ಎಂಬುದು ಭಯೋತ್ಪಾದನೆ ಅಲ್ಲ, ಅದು ನಮ್ಮ ಮನಸ್ಸಿಗೆ ಸಂಬಂಧಿಸಿದು. ಕೋಮುವಾದ ಹಾಗೂ ಭಯೋತ್ಪಾದನೆ ಮಾಡುವವರನ್ನು ಪ್ರವಾದಿಯವರು ನಮ್ಮವರಲ್ಲ ಎಂದು 14 ಶತಮಾನಗಳ ಹಿಂದೆಯೇ ಹೇಳಿದ್ದರು ಎಂದು ಖ್ಯಾತ ಯುವ ವಾಗ್ಮಿ, ಸಾಹಿತಿ, ಎಸ್ಸೆಸ್ಸೆಫ್ ರಾಜ್ಯ ನಾಯಕ ಹುಸೈನ್ ಸಅದಿ ಅವರು ತಿಳಿಸಿದರು.

ತಾಲೂಕಿನ ಈದು ಗ್ರಾಮದ ಹೊಸ್ಮಾರಿನ ಶೈಖ್ ಮುಹಿಯುದ್ದೀನ್ ಜುಮಾ ಮಸೀದಿ, ರಝಾ ಎ ಮುಸ್ತಫಾ ಎಸೋಶಿಯೇಶನ್, ಸುನ್ನಿ ಬಾಲ ಸಂಘ ಇದರ ಆಶ್ರಯದಲ್ಲಿ ಫೆ.28ರಂದು ನಡೆದ ಭಯೋತ್ಪಾದನೆ ವಿರುದ್ಧ ಜಿಹಾದ್‌ ಸೈಕಲ್ ಜಾಥಾದಲ್ಲಿ ಪಾಲ್ಗೊಂಡ ಅವರು ಜಾಥಾವನ್ನುದ್ದೇಶಿಸಿ ಮಾತನಾಡಿದರು.


  ಇಸ್ಲಾಂ ಶಾಂತಿಯನ್ನು ಸಾರುವ ಧರ್ಮವಾಗಿದೆ. ಐಸಿಸ್‌ಗೂ ನಮ್ಮ ಧರ್ಮಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಜಗತ್ತಿನ ಎಲ್ಲ ಮುಸಲ್ಮಾನರು ಇಸ್ಲಾಂನ ಹೆಸರು ಹಾಳುಗೆಡವುತ್ತಿರುವ ಐಸಿಸ್ ಬಗ್ಗೆ ಎಚ್ಚರಿಕೆಯಿಂದಿರಬೇಕು. ಜಾಗತಿಕವಾಗಿ ಭಯೋತ್ಪಾದಕರೆಂದರೆ ಮುಸಲ್ಮಾನರು ಎಂಬ ಸನ್ನಿವೇಶ ನಿರ್ಮಿಸಿದ್ದೇ ಐಸಿಸ್. ಯುವಜನತೆ ಧರ್ಮದ ಬಗ್ಗೆ ಸರಿಯಾದ ಜ್ಞಾನ ಬೆಳೆಸಿಕೊಂಡಲ್ಲಿ ಜಿಹಾದ್‌ನ ನೈಜ ಅರ್ಥ ತಿಳಿಯಬಹುದಾಗಿದೆಎಂದರು.


ಶೈಖ್ ಮುಹಿಯದ್ದೀನ್ ಜುಮಾ ಮಸೀದಿಯ ಖತೀಬ್ ಅಶ್ರಫ್ ಮದನಿ, ಅಧ್ಯಕ್ಷ ಅಬೂಬಕ್ಕರ್ ಸಿದ್ದೀಕ್ ಗುಂಪಕಲ್ಲು, ಕಾರ್ಯದರ್ಶಿ ಎಂ.ಹೆಚ್. ಹಸನ್ ಅಹ್ಮದ್, ಎಸ್ಸೆಸ್ಸೆಫ್‌ನ ರಹೀಮ್ ಎನ್.ಸಿ., ಅಬ್ದುರಹ್ಮಾನ್ ಮುಸ್ಲಿಯಾರ್, ಶರೀಫ್ ಮದನಿ, ಮೌಲಾನಾ ಇಮ್ರಾನ್, ರಝಾ ಎ ಮುಸ್ತಫಾ ಮಸೀದಿಯ ಅಧ್ಯಕ್ಷ ಅಬ್ದುಲ್ ಸತ್ತಾರ್, ಎನ್.ಸಿ. ಅಹ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X