Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ...

ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಸಂಭ್ರಮ- 2016

ವಾರ್ತಾಭಾರತಿವಾರ್ತಾಭಾರತಿ28 Feb 2016 6:18 PM IST
share
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಸಂಭ್ರಮ- 2016

ಮಂಗಳೂರು,ಫೆ.28: ಪ್ರವಾಸಿಗರನ್ನು ಆಕರ್ಷಿಸಲು ಇಂದು ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಸಂಭ್ರಮ- 2016ರಲ್ಲಿ ಮೃಗಾಲಯದ ಮುಂಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಮ್ಮ ರೈತ ಸಂಸ್ಕೃತಿಯ ಬೇರುಗಳನ್ನು ಅರಿಯೋಣ ಬನ್ನಿ ಎಂಬ ಸಂದೇಶದೊಂದಿಗೆ ಆಯೋಜಿಸಲಾದ ಸುಗ್ಗಿ ಹುಗ್ಗಿ ಜಾನಪದ ಕಾರ್ಯಕ್ರಮ ಮತ್ತು ಪಿಲಿಕುಳ ಬಯಲಾಜಿಕಲ್ ಪಾರ್ಕ್‌ನಲ್ಲಿ ಸಂಸದ ನಿಧಿಯಿಂದ 33 ಲಕ್ಷ ರೂ.ವೆಚ್ಚದಲ್ಲಿ ಅಳವಡಿಸಲಾದ ಇಂಟರ್‌ಲಾಕನ್ನು ಸಂಸದ ನಳಿನ್ ಕುಮಾರ್ ಇಂದು ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಂಸದರ ನಿಧಿಯಿಂದ ನೀಡಲಾದ 33 ಲಕ್ಷ ಅನುದಾನದಲ್ಲಿ ಪಿಲಿಕುಳದಲ್ಲಿ ಉತ್ತಮ ಇಂಟರ್‌ಲಾಕ್ ಅಳವಡಿಕೆ ಆಗಿದೆ. ಮುಂದಿನ ಅವಧಿಯಲ್ಲಿ ಇಲ್ಲಿನ ಕಾಮಗಾರಿಗೆ ನಿಧಿಯಿಂದ ನೀಡಲಾಗುವ ಹಣದಿಂದ ಕಾಮಗಾರಿಯನ್ನು ಸಂಪೂರ್ಣ ಮಾಡಲಾಗುವುದು ಎಂದು ಹೇಳಿದರು.

   ರಾಜ್ಯದ ವಿವಿಧ ಭಾಗಗಳಿಂದ ಬಂದ ಜಾನಪದ ತಂಡಗಳು ಕಂಗೀಲು ,ಲಂಬಾಣಿ ನೃತ್ಯ, ಕೊಡವ ನೃತ್ಯ , ಗೀಗಿ ಪದಗಳು, ಡೊಳ್ಳು ಕುಣಿತ, ನಗಾರಿ, ಹುಲಿವೇಷ , ಸುಗ್ಗಿಕುಣಿತ, ಕರಂಗೋಲು, ವೀರಗಾಸೆ, ಪೂಜಾ ಕುಣಿತ, ಕೋಲಾಟ, ಕಂಸಾಲೆ, ಚೆನ್ನು ಕುಣಿತ, ಯಕ್ಷಗಾನ ಪ್ರದರ್ಶನಗಳನ್ನು ನಡೆಸಿದರು.

       ಇದೇ ಸಂದರ್ಭದಲ್ಲಿ ಪುರುಷ ಮತ್ತು ಮಹಿಳೆಯರ ಮುಕ್ತ ವಾಲಿ ಬಾಲ್ ಟೂರ್ನಮೆಂಟ್‌ನ್ನು ದೇಹದಾರ್ಡ್ಯಪಟು, ಮಿ. ವರ್ಲ್ಡ್ ಹಾಗೂ ಭಾರತ್ ಕೇಸರಿ ಖ್ಯಾತಿಯ ರೇಮಂಡ್ ಡಿಸೋಜಾ ಅರ್ಬನ್ ಹಾಥ್ ಮೈದಾನದಲ್ಲಿ ಉದ್ಘಾಟಿಸಿದರು. ಈ ಕ್ರೀಡಾಕೂಟದಲ್ಲಿ ಜಿಲ್ಲೆಯ 12 ಪುರುಷರ ತಂಡ ಮತ್ತು 8 ಮಹಿಳೆಯರ ತಂಡಗಳು ಭಾಗವಹಿಸಿದ್ದವು.

 ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಎ ಬಿ ಇಬ್ರಾಹೀಂ, ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಎಸ್ ಎ ಪ್ರಭಾಕರ್ ಶರ್ಮ, ಪಿಲಿಕುಳ ಬಯೋಲಜಿಕಲ್ ಪಾರ್ಕ್ ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ , ಸ್ಥಳೀಯ ಮನಪಾ ಸದಸ್ಯೆ ಹೇಮಲತ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X