Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಜರ್ಮನಿ ಯುವತಿಯ ಅತ್ಯಾಚಾರ

ದಿಲ್ಲಿಯಲ್ಲಿ ಜರ್ಮನಿ ಯುವತಿಯ ಅತ್ಯಾಚಾರ

ಮಹಿಳಾ ಆಯೋಗಕ್ಕೆ ಇಮೈಲ್ ಕಳುಹಿಸಿದ ಸಂತ್ರಸ್ಥೆ

ವಾರ್ತಾಭಾರತಿವಾರ್ತಾಭಾರತಿ28 Feb 2016 7:00 PM IST
share
ದಿಲ್ಲಿಯಲ್ಲಿ ಜರ್ಮನಿ ಯುವತಿಯ ಅತ್ಯಾಚಾರ

 ಹೊಸದಿಲ್ಲಿ,ಫೆ 28: ದಿಲ್ಲಿಯ ಪ್ರಸಾದ್ ನಗರದಲ್ಲಿ ಜರ್ಮನಿ ಯುವತಿಯೊಬ್ಬಳ ಮೇಲೆ ನಡೆಸಿದ್ದ ಅತ್ಯಾಚಾರ ಪ್ರಕರಣವೊಂದು ತಡವಾಗಿಬೆಳಕಿಗೆ ಬಂದಿದೆ. ಪೀಡಿತ ಯುವತಿ ದಿಲ್ಲಿ ಮಹಿಳಾ ಆಯೋಗಕ್ಕೆ ಇಮೈಲ್ ಕಳುಹಿಸಿ ದೂರು ನೀಡಿದ ನಂತರ ಈ ಘಟನೆ ಬಹಿರಂಗವಾಗಿದೆ. ಆಟೊ ಚಾಲಕನೊಬ್ಬ ಅತ್ಯಾಚಾರ ನಡೆಸಿರುವುದುಮತ್ತು ಆತನ ಸಹಯೋಗಿಗಳು ಚುಡಾಯಿಸಿದ್ದಾಗಿ ಮಹಿಳಾ ಆಯೋಗಕ್ಕೆಇಮೈಲ್ ಕಳುಹಿಸಿ ದೂರಿಕೊಂಡ ಹಿನ್ನೆಲೆಯಲ್ಲಿ ಮಹಿಳಾಆಯೋಗ ಅವಳನ್ನು ದಿಲ್ಲಿಗೆ ಕರೆಯಿಸಿಕೊಂಡು ಪ್ರಸಾದ್ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

  ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿಮಹಿವಾಲ್‌ರ ಪ್ರಕಾರ ಫೆಬ್ರವರಿ ಐದರಂದು ಜರ್ಮನಿಯ ಹತ್ತೊಂಬತ್ತು ವರ್ಷದ ಯುವತಿಯೊಬ್ಬಳು ಇಮೈಲ್ ಕಳುಹಿಸಿ ದಿಲ್ಲಿಯಲ್ಲಿ ತನಗಾದ ಅನುಭವವನ್ನು ತೋಡಿಕೊಂಡಿದ್ದಳು ಅವರು ತಿಳಿಸಿರುವಪ್ರಕಾರಕಳೆದ ವರ್ಷ ಡಿಸೆಂಬರ್‌ನಲ್ಲಿ ದಿಲ್ಲಿಯ ಪ್ರಸಾದ್ ನಗರದಲ್ಲಿ ಜರ್ಮನಿಯ ಯುವತಿಯ ಅತ್ಯಾಚಾರ ನಡೆದಿತ್ತು. ತನ್ನ ಬಾಯ್‌ಫ್ರೆಂಡ್‌ನ ಜೊತೆ ಡಿಸೆಂಬರ್‌ನಲ್ಲಿ ಕೆಲಸದ ನಿಮಿತ್ತ ದಿಲ್ಲಿಗೆ ಬಂದಿದ್ದಾಗ ಪ್ರಸಾದ್ ನಗರದ ಹೊಟೇಲ್‌ನಲ್ಲಿ ಉಳಿದುಕೊಂಡಿದ್ದಳು. ಘಟನೆ ನಡೆದಂದು ರಾತ್ರಿ ಅವಳುಹೊಟೇಲ್‌ನಿಂದ ಹೊರಗೆ ಸುತ್ತಾಡಿ ಬರಲು ಹೊರಟಿದ್ದಳು. ಹೋಟೆಲ್‌ಗೆ ಮರಳಲು ಆಟೊವೊಂದನ್ನು ಅವಳು ಗೊತ್ತುಪಡಿಸಿದ್ದಳು. ಆಟೊ ಚಾಲಕ ನಿರ್ಜನ ಸ್ಥಳವೊಂದಕ್ಕೆ ಕರೆದುಕೊಂಡು ಹೋಗಿ ಅವಳ ಮೇಲೆ ಅತ್ಯಾಚಾರವೆಸಗಿದ್ದ. ಯಾವುದೋ ರೀತಿಯಲ್ಲಿ ಅಲ್ಲಿಂದ ತಪ್ಪಿಸಿಕೊಂಡು ಇನ್ನೊಂದು ರಸ್ತೆಗೆ ಬಂದಿದ್ದಳು. ಆದಾರಿಯಲ್ಲಿಯೂ ಅದೇ ಆಟೊ ಎದುರಾಗಿತ್ತು.ಆಗ ಬೇರೆ ಕೆಲವರಿದ್ದರು. ಅವರನ್ನು ನೋಡಿ ಯುವತಿ ಓಡಿದ್ದಳು. ಅವಳನ್ನು ಹಿಂಬಾಲಿಸಿದ ಯುವಕರುಚುಡಾಯಿಸತೊಡಗಿದ್ದರು. ಯುವತಿ ಓರ್ವ ಆರೋಪಿಯ ನಾಲಿಗೆಯನ್ನು ಕಚ್ಚಿದ್ದಾಳೆ. ಆದ ಕಾರಣ ಆರೋಪಿ ಬೊಬ್ಬೆ ಹೊಡೆಯತೊಡಗಿದ್ದ. ಗಲಾಟೆ ಹೆಚ್ಚಾದಂತೆ ಎಲ್ಲ ಆರೋಪಿಗಳು ಓಡಿಹೋಗಿದ್ದರು. ನಂತರ ಪೀಡಿತ ಯುವತಿ ಇನ್ನೊಂದು ರಸ್ತೆಗೆ ಬಂದಿದ್ದಳು. ಹೆದರಿ ಕುಳಿತಿದ್ದ ಅವಳನ್ನು ನೋಡಿದ ಓರ್ವ ಬೈಕ್ ಸವಾರ ವಿಷಯವೇನೆಂದು ವಿಚಾರಿಸಿದ್ದ ಮತ್ತು ಅವಳನ್ನು ಹೊಟೇಲ್‌ವರೆಗೆ ಕರೆತಂದು ಬಿಟ್ಟಿದ್ದ. ವಿದೇಶದಲ್ಲಿ ತನ್ನ ಮೇಲೆ ನಡೆದ ಈ ದುಷ್ಕೃತ್ಯದ ಬಗ್ಗೆ ಪೋಲೀಸ್ ದೂರು ನೀಡಲು ಅವಳು ಹೆದರಿದ್ದಳು. ಈಗ ಮಹಿಳಾ ಆಯೋಗದ ನಿರ್ದೇಶನದಂತೆ ಪೊಲೀಸರು ಅವಳ ದೂರನ್ನು ದಾಖಲಿಸಿಕೊಂಡು ಆರೋಪಿಗಳನ್ನು ಹುಡುಕುವುದರಲ್ಲಿ ನಿರತರಾಗಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X