Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನೇತ್ರಾವತಿ ಸೇತುವೆ ದಾರಿದೀಪ ದುರಸ್ತಿ...

ನೇತ್ರಾವತಿ ಸೇತುವೆ ದಾರಿದೀಪ ದುರಸ್ತಿ ಯಾವಾಗ?

ಆರ್.ಬಿ. ಶೇಣವಆರ್.ಬಿ. ಶೇಣವ28 Feb 2016 11:23 PM IST
share

 ಮಂಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ಎಂದು ಗುರುತಿಸಲ್ಪಡುವ ನೇತ್ರಾವತಿ ಸೇತುವೆಯ ಈ ಮೊದಲು ಒಂದು ಸೇತುವೆ ಇದ್ದದ್ದು ಈಗ ಪುನಃ ಇನ್ನೊಂದು ಸೇತುವೆ ನಿರ್ಮಾಣವಾಗಿರುತ್ತದೆ. ಈ ಸೇತುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಗಲು ಮತ್ತು ರಾತ್ರಿ ಹಲವಾರು ಸಂಚಾರಿ ಬಸ್ಸುಗಳು, ಘನ ವಾಹನಗಳು ನಿತ್ಯ ಸಂಚರಿಸುತ್ತವೆ. ಹಾಗೂ ಸರಕು ಸಾಗಾಟದ ಕೇಂದ್ರ ಬಿಂದುವಾಗಿರುತ್ತದೆ. ಈ ಸೇತುವೆಯ ಮೇಲೆ ಈ ಹಿಂದೆ ರಾತ್ರಿ ಸಮಯದಲ್ಲಿ ಸುಮಾರು ಸೋಡಿಯಂ ದಾರಿ ದೀಪಗಳು ಉರಿಯುತ್ತಾ ಇದ್ದು ಸಾರ್ವಜನಿಕ ಸಂಚಾರಕ್ಕೆ ಹೆಚ್ಚು ನಿರ್ಭೀತಿಯಿಂದ ಸಂಚರಿಸಲು ಅನುಕೂಲವಾಗುತ್ತಾ ಇತ್ತು. ಈ ದಾರಿಯ ಮಧ್ಯೆ ಕೆಲವೊಮ್ಮೆ ವಾಹನಗಳು ಕೆಟ್ಟು ಹಾಳಾಗಿ ನಿಲ್ಲುತ್ತವೆ. ಅಲ್ಲದೆ ರಾತ್ರಿ ಹೊತ್ತು ವಾಹನಗಳಿಗೆ ತಡೆಯೊಡ್ಡಿ ಅಹಿತಕರ ಘಟನೆಗಳು ಮತ್ತು ಸುಲಿಗೆ ನಡೆದ ವದಂತಿಗಳು ಇದ್ದು ಈ ಕೃತ್ಯಗಳಿಗೆ ಈ ರಸ್ತೆಯ ಈ ಕತ್ತಲೆಯ ವಾತಾವರಣವು ಪೂರಕವಾಗಿರುತ್ತದೆ. ಒಂದು ಕಾಲದಲ್ಲಿ ಬಹಳ ಸಾರ್ವಜನಿಕ ಒತ್ತಡದಿಂದ ದಾರಿದೀಪ ಈ ಸೇತುವೆಗೆ ಒದಗಿ ಬಂದಿತ್ತು. ಈಗ ಹಲವಾರು ಸಮಯಗಳಿಂದ ಈ ದಾರಿದೀಪ ವ್ಯವಸ್ಥೆ ಹಾಳಾಗಿದ್ದು ನಿತ್ಯ ಸಂಚರಿಸುವವರಿಗೆ ತುಂಬಾ ಅನನುಕೂಲವಾಗಿರುತ್ತದೆ, ಈ ಬಗ್ಗೆ ಈ ಹಿಂದೆ ಸಂಬಂಧಪಟ್ಟವರಲ್ಲಿ ವೌಖಿಕವಾಗಿ ಹೇಳಿದರೂ ಪ್ರಯೋಜನವಾಗಿಲ್ಲ.

ಆದ್ದರಿಂದ ಗೌರವಾನ್ವಿತ ಮಹಾಪೌರರು, ಪೌರಾಯುಕ್ತರು ಈ ಬಗ್ಗೆ ಮುತುವರ್ಜಿ ವಹಿಸಿ ಈ ದಾರಿದೀಪದ ವ್ಯವಸ್ಥೆಯನ್ನು ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿ ನಾಗರಿಕರು ಆಗ್ರಹಿಸಿದ್ದಾರೆ.
 

share
ಆರ್.ಬಿ. ಶೇಣವ
ಆರ್.ಬಿ. ಶೇಣವ
Next Story
X