Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಕ್ಯಾಂಪ್ಕೋ ದಿಂದ ಐಡಿಯಲ್ ಐಸ್...

ಮಂಗಳೂರು ಕ್ಯಾಂಪ್ಕೋ ದಿಂದ ಐಡಿಯಲ್ ಐಸ್ ಕ್ರೀಂ ಸಂಸ್ಥೆಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ29 Feb 2016 9:49 AM IST
share
ಮಂಗಳೂರು ಕ್ಯಾಂಪ್ಕೋ ದಿಂದ  ಐಡಿಯಲ್ ಐಸ್ ಕ್ರೀಂ ಸಂಸ್ಥೆಗೆ ಅಭಿನಂದನೆ

ಮಂಗಳೂರು, ಫೆ.29: ಮಂಗಳೂರಿನ ಪ್ರತಿಷ್ಠಿತ ಐಡಿಯಲ್ ಐಸ್ ಕ್ರೀಂ ನವರು ಇತ್ತೀಚೆಗೆ ಭಾರತೀಯ ಹಾಲು ಮಾರಾಟಗಾರರ ಸಂಸ್ಥೆಯ ಆಶ್ರಯದಲ್ಲಿ ಗೋರ್ಗಾಂವ್ ಏರ್ಪಡಿಸಿದ್ದ  "ದಿ ಗ್ರೇಟ್  ಇಂಡಿಯನ್ ಐಸ್ ಕ್ರೀಂ ಕಾಂಟೆಸ್ಟ್ 2016" ನಲ್ಲಿ ಭಾಗವಹಿಸಿ, ಚಾಕಲೇಟ್ ವಿಭಾಗದಲ್ಲಿ ಚಿನ್ನದ ಪದಕ, ವೆನಿಲ್ಲಾ ವಿಭಾಗದಲ್ಲಿ ಚಿನ್ನದ ಪದಕ, ಕೊಕ್ಕೊ ಚಿಲ್ಲಿ ವಿಭಾಗದಲ್ಲಿ ಕಂಚಿನ ಪದಕ ಹಾಗೂ ಸ್ವಿಸ್ ಚಾಕಲೇಟ್ ಐಸ್ ಕ್ರೀಂ ಗಾಗಿ  ಉತ್ತಮ ಐಸ್ ಕ್ರೀಂ ಪದಕಗಳನ್ನು ಗಳಿಸಿಕೊಂಡಿದೆ. 

ಇದಕ್ಕಾಗಿ ಸಹಕಾರಿ ಕ್ಷೇತ್ರದಲ್ಲಿ ವಿಶ್ವಾಸವಿಟ್ಟಿರುವ ಕ್ಯಾಂಪ್ಕೋ ಮಂಗಳೂರು ಆಹಾರ ಉದ್ಯಮದಲ್ಲಿ ಕೊಕ್ಕೊ ಆಧಾರಿತ ವಸ್ತುಗಳನ್ನು 1986 ರಿಂದಲೇ ಪ್ರಾರಂಭಿಸಿದ್ದು, ಇದೀಗ  ತನ್ನ ಗೌರವಾನ್ವಿತ ಗ್ರಾಹಕರಾದ ಐಡಿಯಲ್ ಐಸ್ ಕ್ರೀಂ ಸಂಸ್ಥೆಯು ಉತ್ಪಾದನೆಯಲ್ಲಿ ಯಶಸ್ವಿಯಾಗಿ ಚಿನ್ನದ ಪದಕ ಗಳಿಸಿರುವುದಕ್ಕೆ ಅಭಿನಂದಿಸಿದೆ. 

ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಭಂಡಾರಿ ಅತಿಥಿಗಳನ್ನು ಸ್ವಾಗತಿಸುತ್ತಾ, ಉತ್ಪಾದನೆಯ ಗುಣಮಟ್ಟದಲ್ಲಿ ನಂಬಿಕೆ ಇಟ್ಟಿರುವವರು ಯಶಸ್ವಿಯಾಗುತ್ತಾರೆ. ಎಲ್ಲರಿಂದಲೂ ಗುರುತಿಸಲ್ಪಟ್ಟು ಹೊಗಳಿಕೆಗೆ ಕಾರಣವಾದ ಐಡಿಯಲ್ ಐಸ್ ಕ್ರೀಂ ಸಂಸ್ಥೆ ಇದನ್ನು ಸಾಧಿಸಿದೆ ಎಂದರಲ್ಲದೆ ಸ್ಪರ್ಧೆಯಲ್ಲಿ ಜಯಗಳಿಸಿ ಬಹುಮಾನ ಗಳಿಸಿದ್ದಕ್ಕಾಗಿ ಅವರು ಅಭಿನಂದಿಸಿದರು.

 ಕೈಗಾರಿಕಾ ಚಾಕಲೇಟ್  ವಿಭಾಗದ ಮುಖ್ಯಸ್ಥೆ ಅನಿತಾ ಜೆಸುಮನ್ ಅಭಿನಂದನಾ ಭಾಷಣ ಮಾಡಿದರು. 

ಕ್ಯಾಂಪ್ಕೋದ ಅಧ್ಯಕ್ಷ ಸತೀಶ್ ಚಂದ್ರ ತನ್ನ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡುತ್ತಾ,  ಕಠಿಣ ಶ್ರಮ ಮತ್ತು ಉತ್ತಮ ವ್ಯವಹಾರವು ಐಡಿಯಲ್ ಕುಟುಂಬಕ್ಕೆ ಆಹಾರ ವ್ಯವಹಾರದಲ್ಲಿ ಯಶಸ್ವಿಯಲ್ಲಿ ಮುನ್ನಡೆಯುವಂತಾಗಿದೆ. ಪೌಷ್ಠಿಕ ಆಹಾರ ವಸ್ತುಗಳನ್ನು ಹೆಚ್ಚಾಗಿ ತಯಾರಿಸಿ ರೈತರನ್ನು ಸಬಲೀಕರಣಗೊಳಿಸಿ ರಾಷ್ಟ್ರಾಧ್ಯಂತ ಆರ್ಥಿಕ ಮಟ್ಟವನ್ನು ಹೆಚ್ಚಿಸುವಂತಾಗಬೇಕು ಎಂದರು. 

ಐಡಿಯಲ್ ಐಸ್ ಕ್ರೀಂ ಸಂಸ್ಥೆಯ ಮುಖ್ಯಸ್ಥ ಮುಕುಂದ ಕಾಮತ್ ಕೃತಜ್ಞತೆ ಸಲ್ಲಿಸಿ ಮಾತನಾಡುತ್ತಾ, ಸಮಯಕ್ಕೆ ಅನುಗುಣವಾಗಿ ಕ್ಯಾಂಪ್ಕೋ ಉತ್ತಮ ಗುಣಮಟ್ಟದ ಕೊಕ್ಕೋ ಸಂಬಂಧಿತ ವಸ್ತುಗಳನ್ನು ನೀಡಿರುವುದರಿಂದಾಗಿ ಉತ್ತಮವಾದ ಐಸ್ ಕ್ರೀಂ ಗಳನ್ನು ಅಭಿವೃದ್ಧಿ ಪಡಿಸಿ ಗ್ರಾಹಕರ ಅಗತ್ಯತೆಗೆ ಅನುಸಾರ ಉತ್ಪನ್ನಗಳನ್ನು ತಯಾರಿಸುವ ಮೂಲಕ ದೇಶದ ರೈತರಿಗೆ ಸಹಕರಿಸುತ್ತಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X