Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ಬಜೆಟ್ ಬಂದರೂ ವೆಚ್ಚವಾಗದ ಹಳೆ ಬಜೆಟ್...

ಹೊಸ ಬಜೆಟ್ ಬಂದರೂ ವೆಚ್ಚವಾಗದ ಹಳೆ ಬಜೆಟ್ ಅನುದಾನ

ವಾರ್ತಾಭಾರತಿವಾರ್ತಾಭಾರತಿ29 Feb 2016 10:26 AM IST
share
ಹೊಸ ಬಜೆಟ್ ಬಂದರೂ ವೆಚ್ಚವಾಗದ ಹಳೆ ಬಜೆಟ್ ಅನುದಾನ

ನವದೆಹಲಿ: ತಮ್ಮ ಸಚಿವಾಲಯಕ್ಕೆ ಬಜೆಟ್‌ನಲ್ಲಿ ಕಡಿಮೆ ಅನುದಾನ ನಿಗದಿಪಡಿಸಿರುವ ಬಗ್ಗೆ ಹಲವು ಸಚಿವಾಲಯಗಳು ಭುಸುಗುಟ್ಟುತ್ತವೆ. ಹಣಕಾಸು ವರ್ಷ ಅಂತ್ಯವಾಗುತ್ತಾ ಬಂದು ಹೊಸ ಬಜೆಟ್ ಸಿದ್ಧವಾಗಿರುವ ಹಿನ್ನೆಲೆಯಲ್ಲಿ ಮೊದಲ ಒಂಬತ್ತು ತಿಂಗಳ ಹಣಕಾಸು ವೆಚ್ಚ ವಿಧಾನವನ್ನು ನೋಡಿದಾಗ ವಿಭಿನ್ನ ಚಿತ್ರಣ ಸಿಗುತ್ತದೆ.
ಹತ್ತು ಸಚಿವಾಲಯಗಳು ಕಳೆದ ವರ್ಷದಲ್ಲಿ ನೀಡಿದ ಬಜೆಟ್ ಅನುದಾನದ ಶೇಕಡ 50ನ್ನು ಕೂಡಾ 2015ರ ಡಿಸೆಂಬರ್‌ವರೆಗೆ ಅಂದರೆ ಮೊದಲ ಒಂಬತ್ತು ತಿಂಗಳಲ್ಲಿ ವೆಚ್ಚ ಮಾಡಿಲ್ಲ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಈ ಅವಧಿಯಲ್ಲಿ ಏಳು ಸಚಿವಾಲಯಗಳು ಶೇಕಡ 90ರಷ್ಟು ಅನುದಾನ ವೆಚ್ಚ ಮಾಡಿವೆ. ಹಣಕಾಸು ವರ್ಷದ ನಾಲ್ಕನೇ ಒಂದು ಭಾಗದಲ್ಲಿ ಶೇಕಡ 10ರಷ್ಟು ಹಣವನ್ನಷ್ಟೇ ವೆಚ್ಚ ಮಾಡಬೇಕಾಗಿದೆ.


ಇದು ಯೋಜನಾ ವೆಚ್ಚವಾಗಿದ್ದು, ಇದರಲ್ಲಿ ವೇತನ, ಪಿಂಚಣಿ ಮತ್ತು ಇತರ ಆವರ್ತ ವೆಚ್ಚಗಳು ಸೇರುವುದಿಲ್ಲ. ಎಲ್ಲ ಹೂಡಿಕೆ ವೆಚ್ಚಗಳನ್ನೂ ಇದು ಒಳಗೊಳ್ಳುತ್ತದೆ.
ಸಚಿವಾಲಯಗಳು ಸಾಮಾನ್ಯವಾಗಿ ಕಾಲಾವಧಿಗೆ ಅನುಗುಣವಾಗಿ ವೆಚ್ಚ ಮಾಡಬೇಕೇ ವಿನಃ ಹಣಕಾಸು ವರ್ಷದ ಅಂತ್ಯದ ಕೆಲ ತಿಂಗಳಲ್ಲಿ ಹೇರಳವಾಗಿ ವೆಚ್ಚ ಮಾಡುವುದಲ್ಲ. ಆಗ ಮಾತ್ರ ಉತ್ತಮ ದಕ್ಷತೆ ಹಾಗೂ ಜನರಿಗೆ ಸೇವೆ ಲಭ್ಯವಾಗುತ್ತದೆ. ಈ ಸಮಸ್ಯೆ ಹಲವು ಸಚಿವಾಲಯಗಳಲ್ಲಿ ಇರುವುದನ್ನು ಸಿಎಜಿ ವರದಿ ಕೂಡಾ ಹಲವು ಬಾರಿ ಎತ್ತಿ ತೋರಿಸಿದೆ.


ಕೆಲ ಸಚಿವಾಲಯಗಳಿಗೆ ವರ್ಷಾಂತ್ಯದಲ್ಲಿ ವೆಚ್ಚ ಮಾಡಲು ಹಣವೇ ಇಲ್ಲ. ಮತ್ತೆ ಕೆಲವು ಸಚಿವಾಲಯಗಳು ವೆಚ್ಚವನ್ನೇ ಮಾಡಿಲ್ಲ. ಉದಾಹರಣೆಗೆ ಮೋದಿಯವರ ಮಹತ್ವಾಕಾಂಕ್ಷೆಯ ಸ್ಕಿಲ್ ಇಂಡಿಯಾ ಯೋಜನೆಯ ಹೊಣೆ ಹೊತ್ತಿರುವ ಕೌಶಲ ಅಭಿವೃದ್ಧಿ ಸಚಿವಾಲಯ, 2022ರೊಳಗೆ 400 ದಶಲಕ್ಷ ಮಂದಿಗೆ ಕೌಶಲ ತರಬೇತಿ ನೀಡಲು ನಿರ್ಧರಿಸಿದೆ. ಇದು ಮೇಕ್ ಇನ್ ಇಂಡಿಯಾ ಯೋಜನೆಗೂ ಪ್ರಮುಖ ಸಾಧನವಾಗಲಿದೆ. ಆದರೆ ಮೊದಲ ಒಂಬತ್ತು ತಿಂಗಳಲ್ಲಿ ಇದು ಮಾಡಿದ ವೆಚ್ಚ ಕೇವಲ ಶೇಕಡ 33. ನಗರಾಭಿವೃದ್ಧಿ ಸಚಿವಾಲಯ ಶೇಕಡ 18, ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯ ಕೇವಲ 44 ಶೇಕಡ ಹಣವನ್ನಷ್ಟೇ ವೆಚ್ಚ ಮಾಡಲು ಸಾಧ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X