Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಅನಂತ ಹೆಗಡೆಯ ವಿರುದ್ಧ...

ಮಂಗಳೂರು : ಅನಂತ ಹೆಗಡೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್

ವಾರ್ತಾಭಾರತಿವಾರ್ತಾಭಾರತಿ29 Feb 2016 8:20 PM IST
share
ಮಂಗಳೂರು : ಅನಂತ ಹೆಗಡೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್

ಮಂಗಳೂರು,ಫೆ29:ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಸಂಸದ ಅನಂತ ಕುಮಾರ್ ಹೆಗಡೆಯ ವಿರುದ್ಧ ಶೀಘ್ರ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳುವಂತೆ  ಮಂಗಳೂರು ಪೊಲೀಸ್ ಠಾಣೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ಇಸ್ಲಾಂ ಧರ್ಮದ ಬಗ್ಗೆ ತುಚ್ಛವಾಗಿ ಮಾತನಾಡಿದ ಮನೋರೋಗಿ ಅನಂತ ಕುಮಾರ ಹೆಗಡೆ ಬಹಿರಂಗ ಚರ್ಚೆಗೆ ಸಿಧ್ದನಿದ್ದಾನೆಯೇ? ಎಂದು ಸುಹೈಲ್ ಕಂದಕ್ ಪ್ರಶ್ನಿಸಿದ್ದಾರೆ.
1925 ರಲ್ಲಿ ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂದು ಪ್ರತಿಜ್ಞೆ ಮಾಡಿ ಭಾರತದ ಸ್ವಾತಂತ್ರ ಸಂಗ್ರಾಮದ ಸಂಧರ್ಭ ಬ್ರಿಟಿಷರ ಜೊತೆ ಒಪ್ಪಂದ ಮಾಡಿಕೊಂಡ, ಭಾರತೀಯರು ಜಾತಿ, ಮತ ಧರ್ಮಗಳನ್ನೆಲ್ಲಾ ಬದಿಗಿಟ್ಟು ಒಂದಾಗಿ ಹೋರಾಡಿ ಗಳಿಸಿದ ಸ್ವಾತಂತ್ರ್ಯಕ್ಕೆ ನೇತ್ರತ್ವ ನೀಡಿದ ಮಹಾತ್ಮ ಗಾಂಧೀಜಿಯನ್ನು ಹತ್ಯೆಗೈದ,ಸಂವಿಧಾನದ ಆಶಯಗಳಿಗೆ ಮಸಿ ಬಳಿದು ಪವಿತ್ರ ಬಾಬ್ರಿ ಮಸೀದಿಯನ್ನು ಕೆಡವಿದ,ಗೋಧ್ರಾ ರೈಲು ಬೋಗಿಯಲ್ಲಿ ಕೀಳು ಜಾತಿಯರನ್ನು ಒಂದೆಡೆ ಸೇರಿಸಿ ಅದಕ್ಕೆ ಬೆಂಕಿ ಕೊಟ್ಪು ಹಲವಾರು ಕೀಳು ಜಾತಿಯವರನ್ನು ಬಲಿಪಡೆದು ಅದನ್ನು ಮುಸ್ಲಿಂ ಸಮುದಾಯದ ತಲೆಗೆ ಕಟ್ಟಿ ಅವರ ಮಾರಣಹೋಮ ನಡೆಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆದುರುಳಿಸಿ ರಾಜಕೀಯ ಲಾಭ ಪಡೆದ,ಮಕ್ಕಾ ಮಸೀದಿ ಸ್ಪೋಟ ಕೇರಳದ ಆರ್.ಎಸ್.ಎಸ್ ಶಾಖೆಯಲ್ಲಿ ಬಾಂಬ್ ತಯಾರಿಸುವ ಸಂಧರ್ಭ ಸಂಭವಿಸಿದ ಸ್ಪೋಟ ಹಾಗೂ ಕೇರಳದಲ್ಲಿ ಕೆಲವು ಮಕ್ಕಳನ್ನು ಒತ್ತೆ ಇರಿಸಿ ಅವರಿಗೆ ಬುರ್ಖಾ ಹಾಕಿ ಗಡ್ಡ ತೊಡಿಸಿ ಬಾಂಬ್ ಸ್ಫೋಟಿಸಿ ಮುಸ್ಲಿಮರ ಮೇಲೆ ಅಪವಾದವನ್ನು ಹೊರಿಸಿದ ಸಂಘ ಪರಿವಾರದ ಫ್ಯಾಸಿಸಂ ಅಮಲೇರಿದ ಪ್ರಚಾರ ಪ್ರಿಯ ಹೇಡಿ ಅನಂತ ಕುಮಾರ್ ಹೆಗಡೆಯ ಇಸ್ಲಾಮನ್ನು ಜಗತ್ತಿನಿಂದ ನಿರ್ಣಾಮಗೊಳಿಸಿದರಷ್ಟೇ ಭಯೋತ್ಪಾದನೆ ಅಳಿಯಲು ಸಾಧ್ಯವೆಂಬ ಬೇಜವಾಬ್ದಾರಿ ಹೇಳಿಕೆಯನ್ನು ಖಂಡಿಸುವುದರೊಂದಿಗೆ ಆತನಿಗೆ ಮನೋ ಚಿಕಿತ್ಸೆಯನ್ನು ತುರ್ತಾಗಿ ನೀಡಬೇಕಾಗಿದೆ ಎಂದು ಅವರು ಹೇಳಿದರು.

ಇಸ್ಲಾಮಿನ ಹೆಸರಿನಲ್ಲಿ ಹಿಂಸೆ, ರಕ್ತ ಪಾತ ಹರಿಸುತ್ತಿರುವವರು ತಾವು ನಂಬಿದ ಧರ್ಮದ ಆದರ್ಶಗಳಿಗೆ ದ್ರೋಹ ಬಗೆಯುತ್ತಿದ್ದು ಅವರ ಕುಕೃತ್ಯಗಳಿಗೆ ಇಸ್ಲಾಮನ್ನು ದೂಷಿಸುವುದು ತಪ್ಪು. ವಿನಾಕಾರಣ ಯಾವುದೇ ನಿರಪರಾಧಿ, ಮುಗ್ಧ ವ್ಯಕ್ತಿಯನ್ನು ಕೊಂದರೆ ಇಡೀ ಮಾನವಕುಲವನ್ನೇ ಕೊಂದಂತೆ ಎಂದು ಸಾರುವ ಇಸ್ಲಾಂ,ಒಬ್ಬ ವ್ಯಕ್ತಿಯ ಜೀವ ಉಳಿಸಿದರೂ ಜೀವ ಉಳಿಸಿದ ವ್ಯಕ್ತಿ ಮಾನವ ಕುಲವನ್ನೇ ಉಳಿಸಿದ ಕೀರ್ತಿಗೆ ಪಾತ್ರನಾಗುತ್ತಾನೆ ಎಂದು ಹೇಳಿದ್ದರೆ ಭಯೋತ್ಪಾದನೆಯ ಬಗೆಗಿನ ಇಸ್ಲಾಮ್ ನ ನಿಲುವು ಏನು ಎಂದು ತಿಳಿಯುತ್ತದೆ.  ರಾಜಕೀಯ ಕಾರಣಗಳಿಗಾಗಿ ಭಯೋತ್ಪಾದನೆಯ ಮಾರ್ಗ ಹಿಡಿರುವ ದುರುಳರನ್ನು ಇಸ್ಲಾಮ್ ಯಾವತ್ತೂ ಸಮರ್ಥಿಸದೆ ಒಕ್ಕೊರಲಿನಿಂದ ಖಂಡಿಸಿದೆ ಅನ್ನುವ ವಾಸ್ತವ ಅನಂತ ಕುಮಾರ ಹೆಗಡೆಗೆ ತಿಳಿಯದ್ದು ಆತ ಎಷ್ಟರಮಟ್ಟಿಗೆ ಮೂರ್ಖ ಅನ್ನೋದನ್ನ ಬಿಂಬಿಸುತ್ತದೆ ಎಂದು ಅವರು ಸಮರ್ಥಿಸಿದರು.

ನಮ್ಮ ದೇಶದ ತ್ರಿವರ್ಣ ಧ್ವಜವನ್ನು ಸುಟ್ಟು ಹಾಕಿದ ಬ್ರಿಟಿಷರೆದುರು ಕ್ಷಮೆಯಾಚಿಸಿದ ಸಾವರ್ಕರನ ಚೇಲಾಗಳಿಂದ, ಭಗತ್ ಸಿಂಗ್ ಹೆಸರಿನಲ್ಲಿದ್ದ ವಿಮಾನ ನಿಲ್ದಾಣವೊಂದಕ್ಕೆ ಸಂಘಿಯೊಬ್ಬನ ಹೆಸರಿಟ್ಟಿರುವ RSS ಚೇಲಾ ಅನಂತ ಕುಮಾರ ಹೆಗಡೆಗೆ ಇಸ್ಲಾಂ ಧರ್ಮದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಸುಹೈಲ್ ಕಂದಕ್ ಗುಡುಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X