Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ: ಝೈನುಲ್ ಉಲಮಾ ಅನುಸ್ಮರಣೆ

ದೇರಳಕಟ್ಟೆ: ಝೈನುಲ್ ಉಲಮಾ ಅನುಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ29 Feb 2016 8:53 PM IST
share
ದೇರಳಕಟ್ಟೆ: ಝೈನುಲ್ ಉಲಮಾ ಅನುಸ್ಮರಣೆ

ಉಳ್ಳಾಲ: ಝೈನುಲ್ ಉಲಮಾರವರು ಸುನ್ನತ್ ಜಮಾಅತ್‌ನ ಬೆಳವಣಿಗೆಗೆ ಬಹಳಷ್ಟು ಶ್ರಮವಹಿಸಿದ್ದರು. ಬದುಕಿನಲ್ಲಿ ಬದುಕು ಸಾವು ಎಂಬದು ಇದೆ. ಮರಣದ ಬಳಿಕ ರಕ್ಷಣೆ ಸಿಗಲು ಏನು ಮಾಡಬೇಕೆಂಬುದರ ಬಗ್ಗೆ ಅವರ ಮನ ಕರಗುವಂತಹ ಉಪದೇಶ ಬಹಳಷ್ಟು ಜನರನ್ನು ಎಚ್ಚರಗೊಳಿಸಿದೆ. ಇದಿರಂದ ಇಸ್ಲಾಂ ಧರ್ಮದ ಆಶಯ ಬದಲಿಸದೇ ನಿರಂತರ ನಡೆಯುತ್ತಿದೆ ಎಂದು ಚೊಕ್ಕಬೆಟ್ಟು ಮಸೀದಿಯ ಖತೀಬ್ ಅಬ್ದುಲ್ ಅಝೀರ್ ದಾರಿಮಿ ಹೇಳಿದರು.

 ಅವರು ದೇರಳಕಟ್ಟೆಯ ಸಿಟಿ ಗ್ರೌಂಡ್‌ನಲ್ಲಿ ಸೋಮವಾರ ನಡೆದ ಎಸ್‌ಕೆ ಎಸ್ಸೆಸ್ಸೆಫ್ ಬೆಳ್ಮ ರೆಂಜಾಡಿ ಇದರ ಆಶ್ರಯದಲ್ಲಿ ಶೈಖುನಾ ಝೈನುಲ್ ಉಲಮಾ (ಖ.ಸಿ.)ರವರ ಅನುಸ್ಮರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶೈಖುನ ಝೈನುಲ್ ಉಲಮಾರವರ ಅನುಸ್ಮರಣಾ ಭಾಷಣ ಮಾಡಿ ಮಾತನಾಡಿದರು.

 ಜಮಾಲಿಯ ಅರೆಬಿಕ್ ಕಾಲೆಜಿನ ಪಾನೂರುನ ಫ್ರಿನ್ಸಿಪಾಲ್ ಉಸ್ತಾದ್ ಸಲೀಂ ಫೈಝಿ ಇರ್ಫಾನಿ ಅಲ್ ಅಝ್ಹರಿ ಮಾತನಾಡಿ, ಪ್ರವಾದಿಯವರು ಹೇಳಿದ ವಿಚಾರವನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಬರುವುದನ್ನು ಬಿಟ್ಟು ಅದನ್ನು ತಿರಸ್ಕರಿಸಿದರೆ ದೊಡ್ಡ ನಷ್ಟವಾಗುತ್ತದೆಯೇ ಹೊರತು ಲಾಭ ಇಲ್ಲ. ಪ್ರವಾದಿಯವರ ತೀರ್ಮಾನ ಅಂತಿಮವಾಗುತ್ತದೆ. ಅವರ ತೀರ್ಮಾನ ಪ್ರಕಾರ ಜೀವನ ನಮ್ಮದಾಗಬೇಕು. ಪರಸ್ಪರ ಅವಹೇಳನ, ತಮಾಷೆ ಬೇಡ. ಇದನ್ನು ಪ್ರವಾದಿಯವರು ಕಲಿಸಲಿಲ್ಲ. ನಮ್ಮ ಜೀವನ ಪ್ರವಾದಿಯವರ ಬೋಧನೆಗೆ ಪೂರಕವಾಗಿರಬೇಕೆಂದು ಕರೆ ನೀಡಿದರು.

  ಈ ಸಂದರ್ಭದಲ್ಲಿ ಎಸ್ ಕೆಎಸ್‌ಬಿವಿ ಬದ್ಯಾರ್ ಶಂಶುಲ್ ಉಲಮಾ ಮದ್ರಸ ಹೊರತಂದ ಝೈನುಲ್ ಉಲಮಾ ಸ್ಮರಣ ಸಂಚಿಕೆಯನ್ನು ಸಲೀಂ ಫೈಝಿ ಇರ್ಫಾನಿ ಇಸ್ಮಾಯಿಲ್ ಹಾಜಿಯವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು.

  ಕಾರ್ಯಕ್ರಮದಅಧ್ಯಕ್ಷತೆಯನ್ನು ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ವಹಿಸಿದ್ದರು. ದೇರಳಕಟ್ಟೆ ಮಸೀದಿಯ ಖತೀಬ್ ಅಬ್ದುಲ್ ನಾಸಿರ್ ಫೈಝಿ ಕುಂಬಳೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಸ್ಸಯ್ಯದ್ ಅಮೀರ್ ತಂಙಳ್ ಕಿನ್ಯ ದುವಾ ನೆರವೇರಿಸಿದರು.

    ಮುಖ್ಯ ಅತಿಥಿಗಳಾಗಿ.ಇಸ್ಮಾಯಿಲ್ ಹಾಜಿ. ದೇರಳಕಟ್ಟೆ ಮಸೀದಿಯ ಅಧ್ಯಕ್ಷ ಅಬೂಬಕರ್ ಹಾಜಿ ನಾಟೆಕಲ್, ದೇರಳಕಟ್ಟೆ ರೇಂಜ್ ಅಧ್ಯಕ್ಷ ಲತೀಫ್ ದಾರಿಮಿ, ಎಸ್‌ಕೆ ಎಸೆಸ್ಸೆಫ್ ದೇರಳಕಟ್ಟೆ ಶಾಖೆಯ ಅಧ್ಯಕ್ಷ ನೌಫಲ್ ದೇರಳಕಟ್ಟೆ, ಕಾರ್ಯದರ್ಶಿ ಮುನ್‌ಶಿದ್, ಟೌನ್ ಜುಮಾ ಮಸೀದಿಯ ಖತೀಬ್ ಇಬ್ರಾಹಿಂ ದಾರಿಮಿ ಎಸ್‌ಕೆ ಎಸ್ಸೆಸ್ಸೆಫ್ ಮಂಗಳೂರು ತಾಲೂಕು ಅಧ್ಯಕ್ಷ ಇಬ್ರಾಹಿಂ ಕೊಣಾಜೆ, ಸ್ವಾಗತ್ ಅಬೂಬಕರ್ ಹಾಜಿ, ಇದ್ದಿನಬ್ಬ ಹಾಜಿ ದೇರಳಕಟ್ಟೆ, ಅಬೂಸ್ವಾಲೀಹ್ ಫೈಝಿ ಪರಿಯಕ್ಕಳ ಅಬ್ದುರ್ರಹ್ಮಾನ್ ಹಾಜಿ ಮುನೀರ್, ಇಲ್ಯಾಸ್ ಹಾಜಿ ಡಿ, ಫಾರೂಕ್ ಹಾಜಿ ಕಲ್ಲಡ್ಕ, ಅಬ್ಬಾಸ್ ಹಾಜಿ, ನೌಶಾದ್ ಬದಿಯಾರ್ ಮೊದಲಾದವರು ಉಪಸ್ಥಿತರಿದ್ದರು.
ಬದ್ಯಾರ್ ಶಂಶುಲ್ ಉಲಮ ಇಸ್ಲಾಮಿಕ್ ಸೆಂಟರ್ ನ ನಿರ್ದೇಶಕ ಕೆ.ಯು. ಖಲೀಲುರ್ರಹ್ಮಾನ್ ಅರ್ಶದಿ ಅತಿಥಿಗಳನ್ನು ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X